ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ.

ಏಕೆಂದರೆ ಈ ಸೋಡಾವನ್ನು ಅಡುಗೆಯಲ್ಲಿ ಬಳಸುವುದರಿಂದ ಊಟ ಮಾಡುವಾಗ ಜನರಿಗೆ ಊಟ ಹೆಚ್ಚಾಗಿ ಸೇರುವುದಿಲ್ಲ ಸ್ವಲ್ಪವೇ ಊಟ ತಿಂದ ತಕ್ಷಣ ಹೊಟ್ಟೆ ತುಂಬಿ ದಂತಾಗುತ್ತದೆ ಏಕೆಂದರೆ ಇದಕ್ಕೆ ಕಾರಣ ಅಡುಗೆಯಲ್ಲಿ ಬಳಸಿದ ಅಡುಗೆ ಸೋಡಾ ಇಂತಹ ಅಡುಗೆ ತಿನ್ನುವುದರಿಂದ ಗ್ಯಾಸ್ಟ್ರಿಕ್
ಎದೆ ಯೂರಿಯಂತಹ ಸಮಸ್ಯೆಗಳು ಎದುರಾಗುತ್ತವೆ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ನಾವು ಆಸ್ಪತ್ರೆಗೆ ಹೋಗುವ ಅವಶ್ಯಕತೆ ಇಲ್ಲ ಏಕೆಂದರೆ ಅದಕ್ಕೆ ನಾವೇ ಮನೆಯಲ್ಲೇ ಸಿಗುವ ವಸ್ತುಗಳನ್ನು ಬಳಸಿಕೊಂಡು ಮನೆಮದ್ದನ್ನು ತಯಾರಿಸಿಕೊಳ್ಳಬಹುದು.
ಹಾಗಾದರೆ ಆ ಮನೆಮದ್ದನ್ನು ತಯಾರಿಸಲು ಮನೆಯಲ್ಲಿ ಇರುವ ಅಡುಗೆಗೆ ಬಳಸುವ ಓಂಕಾಳು ಹಲವಾರು ಔಷಧಿ ಗುಣಗಳನ್ನು ಹೊಂದಿದೆ ಓಂಕಾಳನ್ನು ಹೀಗೆ ಬಳಸುವುದರಿಂದ ಯಾವ ಯಾವ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎನ್ನುವುದನ್ನು ಈ ಒಂದು ಚಿಕ್ಕ ಲೇಖನದಲ್ಲಿ ತಿಳಿಯೋಣ ಬನ್ನಿ.
ಮೊದಲನೆಯ ಉಪಯೋಗವೆಂದರೆ ಊಟದ ನಂತರ ಕೆಲವರಿಗೆ ಸರಿಯಾಗಿ ಜೀರ್ಣವಾಗದೆ ಎದೆಉರಿ ಸಮಸ್ಯೆ ಕಾಡುವುದುಂಟು ಈ ಸಮಸ್ಯೇಗೆ ಒಂದೆರಡು ಬಾದಾಮಿ ಜೊತೆಗೆ ಓಂಕಾಳನ್ನು ಅಗೆದು ತಿನ್ನುವುದರಿಂದ ಎದೆ ಉರಿ ಕಡಿಮೆ ಯಾಗುತ್ತದೆ.

ಇನ್ನು ಎರಡನೆಯದಾಗಿ ಕರುಳಿನ ರೋಗಗಳನ್ನು ನಿಯಂತ್ರಿಸುತ್ತದೆ ಈ ಓಂಕಾಳು ಕರುಳಿನ ಸಂಬಂದಿ ಸಮಸ್ಯೆಗಳಿಗೂ ಸಹ ತುಂಬಾ ಉಪಯುಕ್ತವಾಗಿದೆ.
ಬಿಸಿನೀರಿನಲ್ಲಿ 2 ರಿಂದ 3 ಗ್ರಾಮ್ ಓಂಕಾಳನ್ನು ಹಾಗೂ ಅರ್ಧ ಗ್ರಾಮ್ ಕರಿಮೆಣಸನ್ನು ಹಾಕಿ ಸೇವಿಸುವುದರಿಂದ ಕರುಳಿಗೆ ಸಂಬಂದಿಸಿದ ರೋಗಗಳಿಂದ ನಿವಾರಿಸಿಕೊಳ್ಳಬಹುದು.
ನಾಲ್ಕನೆಯ ಒಂದು ಲಾಭವೆಂದರೆ ಅತಿಯಾಗಿ ನೀರು ಭೇದಿ ಸಮಸ್ಯೆ ಇದ್ದರೆ ಓಂಕಾಳನ್ನು ಉಪ್ಪಿನ ಜೊತೆ ನುಂಗಿ ನೀರನ್ನು ಕುಡಿದರೆ ತಕ್ಷಣ ಭೇದಿ ನಿಲ್ಲುತ್ತದೆ.

ಇನ್ನು ಮೂರನೆಯ ಒಂದು ಉಪಯೋಗ ಎಂದರೆ ಹೊಟ್ಟೆ ಹುಳು ಸಮಸ್ಯೆಗೆ ಮಜ್ಜಿಗೆಯಲ್ಲಿ ಓಂಕಾಳಿನ ಪುಡಿಯನ್ನು ಹಾಕಿಕೊಂಡು ಸೇವಿಸುವುದರಿಂದ ಹೊಟ್ಟೆಹುಳು ಸಮಸ್ಯೆ ನಿವಾರಣೆಯಾಗುತ್ತದೆ.
ಐದನೆಯ ಉಪಯೋಗ ಎಂದರೆ ಮಹಿಳೆಯರಲ್ಲಿ ಮುಟ್ಟಿನ ಸಮಯದಲ್ಲಿ ರಕ್ತಸ್ರಾವ ಹೆಚ್ಚಾಗಿದ್ದರೆ ಓಂಕಾಳಿನ ಪುಡಿಯನ್ನು ಬೆಳಿಗ್ಗೆ ಮತ್ತು ಸಂಜೆ ಎರಡು ಹೊತ್ತು ಬಿಸಿಹಾಲಲ್ಲಿ ಬೆರಸಿ ಸೇವಿಸಬೇಕು ಹೀಗೆ ಸೇವಿಸುವುದರಿಂದ ಮಹಿಳೆಯತಿಗೆ ಕಾಡುವ ಒಂದು ಸಮಸ್ಯೆ ನಿವಾರಣೆಯಾಗುತ್ತದೆ.
ಹೀಗೆ ಓಂಕಾಳು ಅಡುಗೆಗೆ ರುಚಿ ಕೊಡುವುದರ ಜೊತೆಗೆ ಅನೇಕ ಔಷಧಿ ಗುಣಗಳನ್ನು ಸಹ ಹೊಂದಿದೆ ಓಂಕಾಳನ್ನು ಸೇವಿಸುವುದರಿಂದ ಹೊಟ್ಟೆ ಉಬ್ಬರ ಕೂಡ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…
ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ ತರುವಂತೆ ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…
ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ
ಪಾಟ್ನಾದ ಯುವಕನೊಬ್ಬ ಫೇಸ್ಬುಕ್ ನಲ್ಲಿ ಸುಂದರ ಹುಡುಗಿಯ ಫೋಟೋ ನೋಡಿದ್ದಾನೆ. ಆಕೆ ಸೌಂದರ್ಯಕ್ಕೆ ಸೋತು ಮೊದಲು ರಿಕ್ವೆಸ್ಟ್ ಕಳುಹಿಸಿದ್ದಾನೆ. ಹುಡುಗಿ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ. ನಿಧಾನವಾಗಿ ಇಬ್ಬರ ಮಧ್ಯೆ ಸ್ನೇಹ ಚಿಗುರಿದೆ. ನಂತ್ರ ಪ್ರೀತಿ ಶುರುವಾಗಿದೆ. ಇಬ್ಬರೂ ಹೊಸ ಪ್ರಪಂಚದಲ್ಲಿ ತೇಲಾಡಲು ಶುರು ಮಾಡಿದ್ದಾರೆ. ಗಂಟೆಗಟ್ಟಲೆ ಚಾಟ್ ಮಾಡ್ತಿದ್ದವರು ಹೊಸ ವರ್ಷ ಭೇಟಿಯಾಗಿ, ಮದುವೆಯಾಗುವ ನಿರ್ಧಾರ ಕೈಗೊಂಡಿದ್ದಾನೆ. ಹೊಸ ವರ್ಷದ ಮೊದಲ ದಿನ ಪಾರ್ಕ್ ಒಂದನ್ನು ನಿಗಧಿ ಮಾಡಿ ಅಲ್ಲಿ ಮೊದಲ ಭೇಟಿಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ….
ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….