ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ.

ಏಕೆಂದರೆ ಈ ಸೋಡಾವನ್ನು ಅಡುಗೆಯಲ್ಲಿ ಬಳಸುವುದರಿಂದ ಊಟ ಮಾಡುವಾಗ ಜನರಿಗೆ ಊಟ ಹೆಚ್ಚಾಗಿ ಸೇರುವುದಿಲ್ಲ ಸ್ವಲ್ಪವೇ ಊಟ ತಿಂದ ತಕ್ಷಣ ಹೊಟ್ಟೆ ತುಂಬಿ ದಂತಾಗುತ್ತದೆ ಏಕೆಂದರೆ ಇದಕ್ಕೆ ಕಾರಣ ಅಡುಗೆಯಲ್ಲಿ ಬಳಸಿದ ಅಡುಗೆ ಸೋಡಾ ಇಂತಹ ಅಡುಗೆ ತಿನ್ನುವುದರಿಂದ ಗ್ಯಾಸ್ಟ್ರಿಕ್
ಎದೆ ಯೂರಿಯಂತಹ ಸಮಸ್ಯೆಗಳು ಎದುರಾಗುತ್ತವೆ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ನಾವು ಆಸ್ಪತ್ರೆಗೆ ಹೋಗುವ ಅವಶ್ಯಕತೆ ಇಲ್ಲ ಏಕೆಂದರೆ ಅದಕ್ಕೆ ನಾವೇ ಮನೆಯಲ್ಲೇ ಸಿಗುವ ವಸ್ತುಗಳನ್ನು ಬಳಸಿಕೊಂಡು ಮನೆಮದ್ದನ್ನು ತಯಾರಿಸಿಕೊಳ್ಳಬಹುದು.
ಹಾಗಾದರೆ ಆ ಮನೆಮದ್ದನ್ನು ತಯಾರಿಸಲು ಮನೆಯಲ್ಲಿ ಇರುವ ಅಡುಗೆಗೆ ಬಳಸುವ ಓಂಕಾಳು ಹಲವಾರು ಔಷಧಿ ಗುಣಗಳನ್ನು ಹೊಂದಿದೆ ಓಂಕಾಳನ್ನು ಹೀಗೆ ಬಳಸುವುದರಿಂದ ಯಾವ ಯಾವ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎನ್ನುವುದನ್ನು ಈ ಒಂದು ಚಿಕ್ಕ ಲೇಖನದಲ್ಲಿ ತಿಳಿಯೋಣ ಬನ್ನಿ.
ಮೊದಲನೆಯ ಉಪಯೋಗವೆಂದರೆ ಊಟದ ನಂತರ ಕೆಲವರಿಗೆ ಸರಿಯಾಗಿ ಜೀರ್ಣವಾಗದೆ ಎದೆಉರಿ ಸಮಸ್ಯೆ ಕಾಡುವುದುಂಟು ಈ ಸಮಸ್ಯೇಗೆ ಒಂದೆರಡು ಬಾದಾಮಿ ಜೊತೆಗೆ ಓಂಕಾಳನ್ನು ಅಗೆದು ತಿನ್ನುವುದರಿಂದ ಎದೆ ಉರಿ ಕಡಿಮೆ ಯಾಗುತ್ತದೆ.

ಇನ್ನು ಎರಡನೆಯದಾಗಿ ಕರುಳಿನ ರೋಗಗಳನ್ನು ನಿಯಂತ್ರಿಸುತ್ತದೆ ಈ ಓಂಕಾಳು ಕರುಳಿನ ಸಂಬಂದಿ ಸಮಸ್ಯೆಗಳಿಗೂ ಸಹ ತುಂಬಾ ಉಪಯುಕ್ತವಾಗಿದೆ.
ಬಿಸಿನೀರಿನಲ್ಲಿ 2 ರಿಂದ 3 ಗ್ರಾಮ್ ಓಂಕಾಳನ್ನು ಹಾಗೂ ಅರ್ಧ ಗ್ರಾಮ್ ಕರಿಮೆಣಸನ್ನು ಹಾಕಿ ಸೇವಿಸುವುದರಿಂದ ಕರುಳಿಗೆ ಸಂಬಂದಿಸಿದ ರೋಗಗಳಿಂದ ನಿವಾರಿಸಿಕೊಳ್ಳಬಹುದು.
ನಾಲ್ಕನೆಯ ಒಂದು ಲಾಭವೆಂದರೆ ಅತಿಯಾಗಿ ನೀರು ಭೇದಿ ಸಮಸ್ಯೆ ಇದ್ದರೆ ಓಂಕಾಳನ್ನು ಉಪ್ಪಿನ ಜೊತೆ ನುಂಗಿ ನೀರನ್ನು ಕುಡಿದರೆ ತಕ್ಷಣ ಭೇದಿ ನಿಲ್ಲುತ್ತದೆ.

ಇನ್ನು ಮೂರನೆಯ ಒಂದು ಉಪಯೋಗ ಎಂದರೆ ಹೊಟ್ಟೆ ಹುಳು ಸಮಸ್ಯೆಗೆ ಮಜ್ಜಿಗೆಯಲ್ಲಿ ಓಂಕಾಳಿನ ಪುಡಿಯನ್ನು ಹಾಕಿಕೊಂಡು ಸೇವಿಸುವುದರಿಂದ ಹೊಟ್ಟೆಹುಳು ಸಮಸ್ಯೆ ನಿವಾರಣೆಯಾಗುತ್ತದೆ.
ಐದನೆಯ ಉಪಯೋಗ ಎಂದರೆ ಮಹಿಳೆಯರಲ್ಲಿ ಮುಟ್ಟಿನ ಸಮಯದಲ್ಲಿ ರಕ್ತಸ್ರಾವ ಹೆಚ್ಚಾಗಿದ್ದರೆ ಓಂಕಾಳಿನ ಪುಡಿಯನ್ನು ಬೆಳಿಗ್ಗೆ ಮತ್ತು ಸಂಜೆ ಎರಡು ಹೊತ್ತು ಬಿಸಿಹಾಲಲ್ಲಿ ಬೆರಸಿ ಸೇವಿಸಬೇಕು ಹೀಗೆ ಸೇವಿಸುವುದರಿಂದ ಮಹಿಳೆಯತಿಗೆ ಕಾಡುವ ಒಂದು ಸಮಸ್ಯೆ ನಿವಾರಣೆಯಾಗುತ್ತದೆ.
ಹೀಗೆ ಓಂಕಾಳು ಅಡುಗೆಗೆ ರುಚಿ ಕೊಡುವುದರ ಜೊತೆಗೆ ಅನೇಕ ಔಷಧಿ ಗುಣಗಳನ್ನು ಸಹ ಹೊಂದಿದೆ ಓಂಕಾಳನ್ನು ಸೇವಿಸುವುದರಿಂದ ಹೊಟ್ಟೆ ಉಬ್ಬರ ಕೂಡ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…
ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…
ನಾವು ಮಧ್ಯಾಹ್ನ ಅಥವಾ ರಾತ್ರಿ ಮಲಗುವಾಗ ನಮ್ಮ ಕೈ ಮೇಲೆ ತಲೆನ ಹಾಕಿಕೊಂಡು ಮಲಗುತ್ತೇವೆ ಅದು ನಿಮಗೂ ಗೊತ್ತು, ನಿದ್ದೆ ಮನುಷ್ಯನಿಗೆ ವರದಾನವಾಗಿದೆ, ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಕೆಲಸ ಮಾಡುವವರು ನಿದ್ರೆ ಕಡೆ ಗಮನ ಕೊಡುತ್ತಿಲ್ಲ ತುಂಬಾ ಕೆಲಸದ ಕಡೆ ಗಮನ ಕೊಡುತ್ತಿದ್ದಾರೆ ಇದರಿಂದ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ. ಇದರಿಂದ ರಾತ್ರಿ ಮಲಗುವ ನಿದ್ದೆ ಸಾಕಾಗುವುದಿಲ್ಲ ಹಾಗಾಗಿ ಮಧ್ಯಾಹ್ನವೂ ಕೂಡ ಮಲಗುತ್ತಾರೆ, ಮತ್ತು ಹೆಚ್ಚಾಗಿ ನಿದ್ರೆ ಮಾಡುವವರನ್ನು ಸೋಂಬೇರಿಗಳು ಅಂತಾನೂ ಕರೆಯುತ್ತಾರೆ….
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.