ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ.

ಏಕೆಂದರೆ ಈ ಸೋಡಾವನ್ನು ಅಡುಗೆಯಲ್ಲಿ ಬಳಸುವುದರಿಂದ ಊಟ ಮಾಡುವಾಗ ಜನರಿಗೆ ಊಟ ಹೆಚ್ಚಾಗಿ ಸೇರುವುದಿಲ್ಲ ಸ್ವಲ್ಪವೇ ಊಟ ತಿಂದ ತಕ್ಷಣ ಹೊಟ್ಟೆ ತುಂಬಿ ದಂತಾಗುತ್ತದೆ ಏಕೆಂದರೆ ಇದಕ್ಕೆ ಕಾರಣ ಅಡುಗೆಯಲ್ಲಿ ಬಳಸಿದ ಅಡುಗೆ ಸೋಡಾ ಇಂತಹ ಅಡುಗೆ ತಿನ್ನುವುದರಿಂದ ಗ್ಯಾಸ್ಟ್ರಿಕ್
ಎದೆ ಯೂರಿಯಂತಹ ಸಮಸ್ಯೆಗಳು ಎದುರಾಗುತ್ತವೆ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ನಾವು ಆಸ್ಪತ್ರೆಗೆ ಹೋಗುವ ಅವಶ್ಯಕತೆ ಇಲ್ಲ ಏಕೆಂದರೆ ಅದಕ್ಕೆ ನಾವೇ ಮನೆಯಲ್ಲೇ ಸಿಗುವ ವಸ್ತುಗಳನ್ನು ಬಳಸಿಕೊಂಡು ಮನೆಮದ್ದನ್ನು ತಯಾರಿಸಿಕೊಳ್ಳಬಹುದು.
ಹಾಗಾದರೆ ಆ ಮನೆಮದ್ದನ್ನು ತಯಾರಿಸಲು ಮನೆಯಲ್ಲಿ ಇರುವ ಅಡುಗೆಗೆ ಬಳಸುವ ಓಂಕಾಳು ಹಲವಾರು ಔಷಧಿ ಗುಣಗಳನ್ನು ಹೊಂದಿದೆ ಓಂಕಾಳನ್ನು ಹೀಗೆ ಬಳಸುವುದರಿಂದ ಯಾವ ಯಾವ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು ಎನ್ನುವುದನ್ನು ಈ ಒಂದು ಚಿಕ್ಕ ಲೇಖನದಲ್ಲಿ ತಿಳಿಯೋಣ ಬನ್ನಿ.
ಮೊದಲನೆಯ ಉಪಯೋಗವೆಂದರೆ ಊಟದ ನಂತರ ಕೆಲವರಿಗೆ ಸರಿಯಾಗಿ ಜೀರ್ಣವಾಗದೆ ಎದೆಉರಿ ಸಮಸ್ಯೆ ಕಾಡುವುದುಂಟು ಈ ಸಮಸ್ಯೇಗೆ ಒಂದೆರಡು ಬಾದಾಮಿ ಜೊತೆಗೆ ಓಂಕಾಳನ್ನು ಅಗೆದು ತಿನ್ನುವುದರಿಂದ ಎದೆ ಉರಿ ಕಡಿಮೆ ಯಾಗುತ್ತದೆ.

ಇನ್ನು ಎರಡನೆಯದಾಗಿ ಕರುಳಿನ ರೋಗಗಳನ್ನು ನಿಯಂತ್ರಿಸುತ್ತದೆ ಈ ಓಂಕಾಳು ಕರುಳಿನ ಸಂಬಂದಿ ಸಮಸ್ಯೆಗಳಿಗೂ ಸಹ ತುಂಬಾ ಉಪಯುಕ್ತವಾಗಿದೆ.
ಬಿಸಿನೀರಿನಲ್ಲಿ 2 ರಿಂದ 3 ಗ್ರಾಮ್ ಓಂಕಾಳನ್ನು ಹಾಗೂ ಅರ್ಧ ಗ್ರಾಮ್ ಕರಿಮೆಣಸನ್ನು ಹಾಕಿ ಸೇವಿಸುವುದರಿಂದ ಕರುಳಿಗೆ ಸಂಬಂದಿಸಿದ ರೋಗಗಳಿಂದ ನಿವಾರಿಸಿಕೊಳ್ಳಬಹುದು.
ನಾಲ್ಕನೆಯ ಒಂದು ಲಾಭವೆಂದರೆ ಅತಿಯಾಗಿ ನೀರು ಭೇದಿ ಸಮಸ್ಯೆ ಇದ್ದರೆ ಓಂಕಾಳನ್ನು ಉಪ್ಪಿನ ಜೊತೆ ನುಂಗಿ ನೀರನ್ನು ಕುಡಿದರೆ ತಕ್ಷಣ ಭೇದಿ ನಿಲ್ಲುತ್ತದೆ.

ಇನ್ನು ಮೂರನೆಯ ಒಂದು ಉಪಯೋಗ ಎಂದರೆ ಹೊಟ್ಟೆ ಹುಳು ಸಮಸ್ಯೆಗೆ ಮಜ್ಜಿಗೆಯಲ್ಲಿ ಓಂಕಾಳಿನ ಪುಡಿಯನ್ನು ಹಾಕಿಕೊಂಡು ಸೇವಿಸುವುದರಿಂದ ಹೊಟ್ಟೆಹುಳು ಸಮಸ್ಯೆ ನಿವಾರಣೆಯಾಗುತ್ತದೆ.
ಐದನೆಯ ಉಪಯೋಗ ಎಂದರೆ ಮಹಿಳೆಯರಲ್ಲಿ ಮುಟ್ಟಿನ ಸಮಯದಲ್ಲಿ ರಕ್ತಸ್ರಾವ ಹೆಚ್ಚಾಗಿದ್ದರೆ ಓಂಕಾಳಿನ ಪುಡಿಯನ್ನು ಬೆಳಿಗ್ಗೆ ಮತ್ತು ಸಂಜೆ ಎರಡು ಹೊತ್ತು ಬಿಸಿಹಾಲಲ್ಲಿ ಬೆರಸಿ ಸೇವಿಸಬೇಕು ಹೀಗೆ ಸೇವಿಸುವುದರಿಂದ ಮಹಿಳೆಯತಿಗೆ ಕಾಡುವ ಒಂದು ಸಮಸ್ಯೆ ನಿವಾರಣೆಯಾಗುತ್ತದೆ.
ಹೀಗೆ ಓಂಕಾಳು ಅಡುಗೆಗೆ ರುಚಿ ಕೊಡುವುದರ ಜೊತೆಗೆ ಅನೇಕ ಔಷಧಿ ಗುಣಗಳನ್ನು ಸಹ ಹೊಂದಿದೆ ಓಂಕಾಳನ್ನು ಸೇವಿಸುವುದರಿಂದ ಹೊಟ್ಟೆ ಉಬ್ಬರ ಕೂಡ ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…
2ನೇ ಟೆಸ್ಟ್ ಪಂದ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ. ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…
![]()
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ.