ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ…
ತಯಾರಿಸಲು ಬೇಕಾಗುವ ಸಾಮಗ್ರಿಗಳು
ಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು
2-3 ಈರುಳ್ಳಿ
3-4 ಹಸಿಮೆಣಸಿನ ಕಾಯಿ
ಸ್ವಲ್ಪ ಕರಿಬೇವು
ಸ್ವಲ್ಪ ಕೊತ್ತಂಬರಿ ಸೊಪ್ಪು
ಎರಡು ಚಮಚ ತುರಿದ ಕ್ಯಾರೇಟ್
ರುಚಿಗೆ ತಕ್ಕಷ್ಟು ಉಪ್ಪು
ಎರಡು ಚಮಚ ಎಣ್ಣೆ
ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ ಕ್ಯಾರೆಟ್, ಹಾಗೂ ರುಚಿಗೆ ತಕ್ಕಷ್ಟು ಉಪ್ಪು ಹಾಕಿ.
ನಂತರ ದೋಸೆ ಹೆಂಚು ಬಿಸಿ ಮಾಡಿ, ಸ್ವಲ್ಪ ಎಣ್ಣೆ ಸವರಿ. ಹೆಂಚು ಕಾದ ಮೇಲೆ ದಪ್ಪವಾಗಿ ದೋಶೆ ಹುಯ್ಯಿರಿ. ಸುತ್ತಲೂ ಎಣ್ಣೆ ಹಾಕಿ ಹದವಾದ ಉರಿಯಲ್ಲಿ ಎರಡೂ ಕಡೆ ಬೇಯಿಸಿದರೆ ನೀವು ಬಯಸುವ ರುಚಿಕರವಾದ ಈರುಳ್ಳಿ ದೋಸೆ ಸಿದ್ಧವಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…