ಆರೋಗ್ಯ

ಈರುಳ್ಳಿ ತಿನ್ನುವ ಅಭ್ಯಾಸ ಇದ್ರೆ ಖಂಡಿತ ನೀವು ಇದನ್ನು ತಿಳಿದುಕೊಳ್ಳಲೇಬೇಕು..!

62

ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ.

ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ ಈರುಳ್ಳಿ ದೇಹದ ಆರೋಗ್ಯಕ್ಕೆ ಶಕ್ತಿ ಕೊಡುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನೂ ವೃದ್ಧಿಸುತ್ತದೆ.

ಬೇಯಿಸಿದ ಅಥವಾ ಹುರಿದ ಈರುಳ್ಳಿಗಿಂತ ಹಸಿ ಈರುಳ್ಳಿಯಲ್ಲಿ ಆರ್ಗಾನಿಕ್ ಸಲ್ಫರ್ ಪ್ರಮಾಣ ಜಾಸ್ತಿ ಇರುತ್ತದೆ, ಅಲ್ಲದೇ ಯಾವುದೇ ಕ್ಯಾಲರಿ ಇಲ್ಲದೇ ಇರೋದ್ರಿಂದ ಎಲ್ಲಾ ವಯಸ್ಸಿನವರುಗೂ ಹಾಗೂ ಎಲ್ಲ ಬಗೆಯ ಜನರಿಗೂ ಇದು ಸೂಕ್ತವಾಗಿದೆ, ಹಸಿ ಈರುಳ್ಳಿಯನ್ನು ಪ್ರತಿದಿನ ಊಟದ ಜೊತೆ ತಿನ್ನುವ ಅಭ್ಯಾಸವಿರುವ ಅನೇಕರಿಗೆ ಬೊಜ್ಜಿನ ಸಮಸ್ಯೆ ಇರುವುದಿಲ್ಲ.

ಈರುಳ್ಳಿ ನಮ್ಮ ದೇಹದ ಆರೋಗ್ಯಕ್ಕೆ ಮಾತ್ರವನ್ನ ನಮ್ಮ ತ್ವಚೆಯ ಸೌಂದರ್ಯ ಹಾಗೂ ಕೂದಲ ಸೌಂದರ್ಯಕ್ಕೂ ಬಹಳ ಸಹಾಯಕ, ಹಸಿ ಈರುಳ್ಳಿಯಲ್ಲಿರುವ ಸತ್ವಾಂಶಗಳು ರಕ್ತನಾಳದಲ್ಲಿ ಕೊಬ್ಬು ಶೇಖರಣೆಯಾಗದಂತೆ ತಡೆಯುತ್ತವೆ, ಹಾಗಾಗಿ ಹೃದ್ರೋಗದಿಂದ ದೂರ ಇರಿಸುವಲ್ಲಿ ಇವುಗಳ ಪಾತ್ರ ನಿಜಕ್ಕೂ ದೊಡ್ಡದೇ, ಇನ್ನು ದೇಹದ ರೋಗನಿರೋಧಕ ಶಕ್ತಿಯನ್ನು ಮತ್ತಷ್ಟು ಬಲಪಡಿಸುವುದರಿಂದ ಸಣ್ಣ ಪುಟ್ಟ ಸೋಂಕುಗಳು ದೇಹದ ಹತ್ತಿರವೂ ಸುಳಿಯದಂತೆ ಈರುಳ್ಳಿಯ ಗುಣಗಳು ದೇಹವನ್ನು ಸುರಕ್ಷಿತವಾಗಿಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರು ಮಾಡುತ್ತಿರುವ ಮಹಿಳೆ ಈಗ 1 ಕೋಟಿಯ ಒಡತಿ,.! ಏಗೆ ಗೊತ್ತಾ.?

    ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‍ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…

  • ಸಿನಿಮಾ

    ಕೇವಲ 80 ದಿನಗಳ ಕಾಲ್ ಶೀಟ್ ಗೆ ನಟಿ ರಾಧಿಕಾ ಕುಮಾರಸ್ವಾಮಿ ಪಡೆದ ಸಂಭಾವನೆ ಎಷ್ಟು ಗೊತ್ತಾ..?

    ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…

  • ಉಪಯುಕ್ತ ಮಾಹಿತಿ

    ಪಾರಿಜಾತ ವೃಕ್ಷದ ಬಗ್ಗೆ ನಿಮಗೆ ತಿಳಿಯದ ರಹಸ್ಯಗಳು !

    ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…

  • ಸುದ್ದಿ

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದೆ ತಪ್ಪಾಯಿತು : 19ರ ಯುವಕನ ದುರ್ಮರಣ…..!

    ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ‌ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ‌ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…

  • ರಾಜಕೀಯ

    ಸಿದ್ದರಾಮಯ್ಯ ಮಣಿಸಲು ಕೋಲಾರ ಜನ ಶಪಥ! ಸಂಸದ ಮುನಿಸ್ವಾಮಿ

    ‘ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅಷ್ಟೇ ಅಲ್ಲ, ಅವರ ನಾಯಕ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಬಂದರೂ ಭಯವಿಲ್ಲ. ಅವರನ್ನು ಸೋಲಿಸಿ ಮನೆಗೆ ಕಳುಹಿಸಲು ಕ್ಷೇತ್ರದ ಜನ ಶಪಥ ಮಾಡಿದ್ದಾರೆ! ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ವಕ್ಕಲೇರಿ ಗ್ರಾಮದಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಅವರು ಮಾತನಾಡಿದರು. ‘ವರ್ತೂರು ಪ್ರಕಾಶ್‌ ಅಧಿಕಾರ ಇಲ್ಲದಿದ್ದರೂ ಕ್ಷೇತ್ರದ ಹಳ್ಳಿಹಳ್ಳಿಗೂ ಹೋಗಿ ಜನರ ಕಷ್ಟ ಆಲಿಸುತ್ತಿದ್ದಾರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಿಸುತ್ತಿದೆ. ಕೆಲಸ ಮಾಡುವವರಿಗೆ…

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…