ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ.

ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ ಕಿಚನ್ ಹಾಗೂ ಈಟ್ವೆಲ್ ಎಂಬ ಹೋಟೆಲ್ ಅಲ್ಲಿ ವರ್ಷಗಟ್ಟಲೇ ಪೇಂಟ್ ಬಳಿಯದ ಗೋಡೆ, ಸಿಕ್ಕಸಿಕ್ಕ ಕಡೆ ಚೆಲ್ಲಾ ಪಿಲ್ಲಿಯಾಗಿ ಬಿದ್ದಿರೋ ಪಾತ್ರೆ ಪಗಡೆ, ಕೊಳಚೆ ನೀರಿನ ನಡುವೆ ಹರಿದಾಡ್ತಿರೋ ಜಿರಳೆ, ಹುಳಹುಪ್ಪಟೆಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಲ್ಲಿಯೇ ನೀವು ಆರ್ಡರ್ ಮಾಡೋ ವೈರೆಟಿ ವೈರೆಟಿ ಫುಡ್ ತಯಾರಾಗುತ್ತದೆ.

ಅನರ್ವ್ ಎಂಬವರು ಆನ್ಲೈನ್ ಮೂಲಕ ಇಲ್ಲಿಯ ಊಟವನ್ನು ಆರ್ಡರ್ ಮಾಡಿದ್ದರು. ಕೈ ಬಂದ ಪಾರ್ಸೆಲ್ ತೆಗೆದಾಗ ಅನರ್ವರಿಗೆ ಜಿರಳೆ ಕಾಣಿಸಿಕೊಂಡಿದೆ. ಕರಾವಳಿ ಕಿಚ್ಚನ್ ಹೆಸರಿನ ಹೋಟೆಲ್ನಿಂದ ತರಿಸಿದ್ದ ಕೊಳಕು ಆಹಾರ ಹಿಡಿದು ಹೋಟೆಲ್ ನತ್ತ ಹೆಜ್ಜೆ ಹಾಕಿದ್ದರು. ತಮ್ಮ ಹಣವನ್ನ ವಾಪಾಸ್ಸು ನೀಡುವಂತೆ ಕೇಳಿ ಹೋಟೆಲ್ ಅಡುಗೆ ಕೋಣೆ ಒಳಗೆ ಹೋದಾಗ ಅನರ್ವ್ ಒಂದು ಕ್ಷಣ ಶಾಕ್ ಆಗಿದ್ದಾರೆ. ಕೊಳಕಿನಲ್ಲೇ ಕೊಳಕು ಕೈಯ ಅಡುಗೆ ಭಟ್ಟ ಅಲ್ಲಿಲ್ಲಿ ಮುಟ್ಕೊಂಡು ಪರೋಟದ ಉಂಡೆಯನ್ನ ಕಟ್ಟುತ್ತಿದ್ದ ಎಂದು ಅನರ್ವ್ ಅವರು ಹೇಳಿದ್ದಾರೆ.

ಅದಲ್ಲದೆ ವಸಂತನಗರದಲ್ಲಿರುವ ಪ್ಯಾಸೂಸ್ ಫುಡ್ ಸರ್ವಿಸಸ್ ಕಂಪನಿಯ ತಡ್ಕವಾಲಾ ಕಿಚನ್ನಲ್ಲಿ ಸ್ವಚ್ಛತೆ ಅನ್ನೋದೆ ಇಲ್ಲ. ಫ್ರಿಜ್ನಲ್ಲಿ ಹೆಪ್ಪುಗಟ್ಟಿರುವ ಮಟನ್, ಚಿಕನ್ ಪೀಸ್ಗಳು, ಟಾಯ್ಲೆಟ್ ರೂಮಿನಲ್ಲಿ ಕಬಾಬ್ ಹಾಗೂ ರೈಸ್ ಬೇಯಿಸುವ ಕಡಾಯಿಗಳು ಹಾಗೂ ಕೊಳೆತ ಸ್ಥಿತಿಯಲ್ಲಿರುವ ಸೊಪ್ಪು ಪದಾರ್ಥಗಳು ಕಂಡು ಬಂದಿವೆ. ಫ್ಯಾಸೂಸ್ ಫುಡ್ ಸರ್ವಿಸಸ್ ಕಂಪನಿ ಮೂಲಕ ನಗರದ ಮಾರತಹಳ್ಳಿ, ಹೆಚ್ಎಸ್ಆರ್ ಲೇಔಟ್, ಬೊಮ್ಮನಹಳ್ಳಿ, ರಾಜಾಜಿನಗರ, ಬೊಮ್ಮನಹಳ್ಳಿ, ಕೆಂಗೇರಿ ಸೇರಿ20 ರಿಂದ 25 ಹೋಟೆಲ್ಗಳನ್ನ ನಡೆಸುತ್ತಿದ್ದಾರೆ.
ಒಟ್ಟಿನಲ್ಲಿ ಆನ್ಲೈನ್ ಫುಡ್ ಡೆಲಿವರಿಯ ಹೆಸರಲ್ಲಿ ಹೋಟೆಲ್ ಮಾಲೀಕರು ಸ್ವಚ್ಛತೆಯನ್ನೇ ಮರೆತಿದ್ದಾರೆ. ನೇಪಾಳಿ, ಬೆಂಗಾಳಿ ಹುಡುಗರನ್ನು ಕೆಲಸಕ್ಕೆ ಇಟ್ಟುಕೊಂಡು ಡರ್ಟಿ ಕಿಚನ್ಗಳಿಂದ ಫುಡ್ ಡಿಸ್ಟ್ರೂಬ್ಯೂಟ್ ಮಾಡುತ್ತಿದ್ದಾರೆ. ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಕಾಯ್ದೆಗೆ ಕ್ಯಾರೇ ಅಂತಿಲ್ಲ. ಸುರಕ್ಷತಾ ಹಾಗೂ ಗುಣಮಟ್ಟ ಕಾಯ್ದುಕೊಳ್ಳದ ಹೋಟೆಲ್ಗಳಿಗೆ ಬಿಬಿಎಂಪಿಯ ಆಹಾರ ಇಲಾಖೆ ಅಧಿಕಾರಿಗಳು ಹೇಗೆ ಲೈಸನ್ಸ್ ನ್ನು ರಿನಿವಲ್ ಮಾಡಿಕೊಟ್ಟರು ಅನ್ನೋ ಪ್ರಶ್ನೆ ಕಾಡುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್ಇಎಸ್)…
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.
ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…
ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…