ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ.

ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ ಕಿಚನ್ ಹಾಗೂ ಈಟ್ವೆಲ್ ಎಂಬ ಹೋಟೆಲ್ ಅಲ್ಲಿ ವರ್ಷಗಟ್ಟಲೇ ಪೇಂಟ್ ಬಳಿಯದ ಗೋಡೆ, ಸಿಕ್ಕಸಿಕ್ಕ ಕಡೆ ಚೆಲ್ಲಾ ಪಿಲ್ಲಿಯಾಗಿ ಬಿದ್ದಿರೋ ಪಾತ್ರೆ ಪಗಡೆ, ಕೊಳಚೆ ನೀರಿನ ನಡುವೆ ಹರಿದಾಡ್ತಿರೋ ಜಿರಳೆ, ಹುಳಹುಪ್ಪಟೆಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಲ್ಲಿಯೇ ನೀವು ಆರ್ಡರ್ ಮಾಡೋ ವೈರೆಟಿ ವೈರೆಟಿ ಫುಡ್ ತಯಾರಾಗುತ್ತದೆ.

ಅನರ್ವ್ ಎಂಬವರು ಆನ್ಲೈನ್ ಮೂಲಕ ಇಲ್ಲಿಯ ಊಟವನ್ನು ಆರ್ಡರ್ ಮಾಡಿದ್ದರು. ಕೈ ಬಂದ ಪಾರ್ಸೆಲ್ ತೆಗೆದಾಗ ಅನರ್ವರಿಗೆ ಜಿರಳೆ ಕಾಣಿಸಿಕೊಂಡಿದೆ. ಕರಾವಳಿ ಕಿಚ್ಚನ್ ಹೆಸರಿನ ಹೋಟೆಲ್ನಿಂದ ತರಿಸಿದ್ದ ಕೊಳಕು ಆಹಾರ ಹಿಡಿದು ಹೋಟೆಲ್ ನತ್ತ ಹೆಜ್ಜೆ ಹಾಕಿದ್ದರು. ತಮ್ಮ ಹಣವನ್ನ ವಾಪಾಸ್ಸು ನೀಡುವಂತೆ ಕೇಳಿ ಹೋಟೆಲ್ ಅಡುಗೆ ಕೋಣೆ ಒಳಗೆ ಹೋದಾಗ ಅನರ್ವ್ ಒಂದು ಕ್ಷಣ ಶಾಕ್ ಆಗಿದ್ದಾರೆ. ಕೊಳಕಿನಲ್ಲೇ ಕೊಳಕು ಕೈಯ ಅಡುಗೆ ಭಟ್ಟ ಅಲ್ಲಿಲ್ಲಿ ಮುಟ್ಕೊಂಡು ಪರೋಟದ ಉಂಡೆಯನ್ನ ಕಟ್ಟುತ್ತಿದ್ದ ಎಂದು ಅನರ್ವ್ ಅವರು ಹೇಳಿದ್ದಾರೆ.

ಅದಲ್ಲದೆ ವಸಂತನಗರದಲ್ಲಿರುವ ಪ್ಯಾಸೂಸ್ ಫುಡ್ ಸರ್ವಿಸಸ್ ಕಂಪನಿಯ ತಡ್ಕವಾಲಾ ಕಿಚನ್ನಲ್ಲಿ ಸ್ವಚ್ಛತೆ ಅನ್ನೋದೆ ಇಲ್ಲ. ಫ್ರಿಜ್ನಲ್ಲಿ ಹೆಪ್ಪುಗಟ್ಟಿರುವ ಮಟನ್, ಚಿಕನ್ ಪೀಸ್ಗಳು, ಟಾಯ್ಲೆಟ್ ರೂಮಿನಲ್ಲಿ ಕಬಾಬ್ ಹಾಗೂ ರೈಸ್ ಬೇಯಿಸುವ ಕಡಾಯಿಗಳು ಹಾಗೂ ಕೊಳೆತ ಸ್ಥಿತಿಯಲ್ಲಿರುವ ಸೊಪ್ಪು ಪದಾರ್ಥಗಳು ಕಂಡು ಬಂದಿವೆ. ಫ್ಯಾಸೂಸ್ ಫುಡ್ ಸರ್ವಿಸಸ್ ಕಂಪನಿ ಮೂಲಕ ನಗರದ ಮಾರತಹಳ್ಳಿ, ಹೆಚ್ಎಸ್ಆರ್ ಲೇಔಟ್, ಬೊಮ್ಮನಹಳ್ಳಿ, ರಾಜಾಜಿನಗರ, ಬೊಮ್ಮನಹಳ್ಳಿ, ಕೆಂಗೇರಿ ಸೇರಿ20 ರಿಂದ 25 ಹೋಟೆಲ್ಗಳನ್ನ ನಡೆಸುತ್ತಿದ್ದಾರೆ.
ಒಟ್ಟಿನಲ್ಲಿ ಆನ್ಲೈನ್ ಫುಡ್ ಡೆಲಿವರಿಯ ಹೆಸರಲ್ಲಿ ಹೋಟೆಲ್ ಮಾಲೀಕರು ಸ್ವಚ್ಛತೆಯನ್ನೇ ಮರೆತಿದ್ದಾರೆ. ನೇಪಾಳಿ, ಬೆಂಗಾಳಿ ಹುಡುಗರನ್ನು ಕೆಲಸಕ್ಕೆ ಇಟ್ಟುಕೊಂಡು ಡರ್ಟಿ ಕಿಚನ್ಗಳಿಂದ ಫುಡ್ ಡಿಸ್ಟ್ರೂಬ್ಯೂಟ್ ಮಾಡುತ್ತಿದ್ದಾರೆ. ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಕಾಯ್ದೆಗೆ ಕ್ಯಾರೇ ಅಂತಿಲ್ಲ. ಸುರಕ್ಷತಾ ಹಾಗೂ ಗುಣಮಟ್ಟ ಕಾಯ್ದುಕೊಳ್ಳದ ಹೋಟೆಲ್ಗಳಿಗೆ ಬಿಬಿಎಂಪಿಯ ಆಹಾರ ಇಲಾಖೆ ಅಧಿಕಾರಿಗಳು ಹೇಗೆ ಲೈಸನ್ಸ್ ನ್ನು ರಿನಿವಲ್ ಮಾಡಿಕೊಟ್ಟರು ಅನ್ನೋ ಪ್ರಶ್ನೆ ಕಾಡುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.
ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.
ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…