ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬಯಿಯ ಜೆ.ಜೆ. ಹಾಸ್ಪಿಟಲ್ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್ಐ ನಡೆಸಿದಾಗ ಕಂಡದ್ದೇ ಬೇರೆ!
ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್ ಡಾ. ವೆಂಕಟ್ ಗೀತೆ ಅವರಲ್ಲಿಗೆ ಬಂದಿರುವ ಪ್ರಕರಣ ಇದಾಗಿದ್ದು,
ಶಸ್ತ್ರಕ್ರಿಯೆ ಮೂಲಕ ಈ ಅನಗತ್ಯ ಭಾಗಗಳನ್ನೆಲ್ಲ ಕಿತ್ತು ಹಾಕಲಾಗಿದೆ. ಇಷ್ಟೆಲ್ಲ ಸರ್ಜರಿ ಬಳಿಕವೂ ಯುವಕನಿಗೆ ಮಕ್ಕಳಾಗುವುದು ಸಾಧ್ಯವಿಲ್ಲ ಎನುತ್ತಾರೆ ವೈದ್ಯರು. ಯಾಕೆಂದರೆ, ಅವನಿಗೆ ‘ಅಝೂಸ್ಪೆರ್ಮಿಯ’ ಸಮಸ್ಯೆ ಇದೆ. ಅಝೂಸ್ಪೆರ್ಮಿಯಾ ಎಂದರೆ ವೀರ್ಯದಲ್ಲಿ ವೀರ್ಯಾಣುವೇ ಇಲ್ಲದಿರುವುದು.
ಅತ್ಯಂತ ಅಪರೂಪದ ಈ ದೈಹಿಕ ವೈಪರೀತ್ಯಕ್ಕೆ ಪರ್ಸಿಸ್ಟೆಂಟ್ ಮುಲ್ಲೇರಿಯನ್ ಡಕ್ಟ್ ಸಿಂಡ್ರೋಮ್ ಎಂದು ಕರೆಯಲಾಗುತ್ತದೆ ಎಂದು ಡಾ. ವೆಂಕಟ್ ಗೀತೆ ಹೇಳಿದ್ದಾರೆ. ಜಗತ್ತಿನಲ್ಲಿ ಕೇವಲ 200 ಪ್ರಕರಣಗಳಷ್ಟೇ ಇದುವರೆಗೆ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ದೇಶದ ರಾಜಕಾರಣದಲ್ಲಿ ತಮಿಳುನಾಡಿನ ಸೂಪರ್ ಸ್ಟಾರ್ಗಳಾದ ರಜನಿಕಾಂತ್ ಹಾಗೂ ಕಮಲಹಾಸನ್ ಅವರು ರಾಜಕೀಯಕ್ಕೆ ಬರುತ್ತಿರುವ ಬೆನ್ನಲ್ಲೇ ನಮ್ಮ ನಾಡಿನ ರಿಯಲ್ಸ್ಟಾರ್ ಉಪೇಂದ್ರ ಸಹ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ದರ್ಶನ್, ಪುನೀತ್ ರಾಜ್ಕುಮಾರ್, ಸುದೀಪ್ ಸೇರಿ ಎಲ್ಲರೂ ಟ್ವೀಟ್ ಮಾಡುವ ಮೂಲಕ ಅಂಬಿ ಜನ್ಮದಿನಕ್ಕೆ ಶುಭಾಶಯ ಕೋರಿದ್ದಾರೆ. ಆದರೆ, ಓರ್ವ ಸ್ಟಾರ್ ನಟನನ್ನು ಬಿಟ್ಟು! ಕನ್ನಡ ಚಿತ್ರರಂಗದ ದೊಡ್ಡಣ್ಣನಂತೆ ಕೆಲಸ ಮಾಡಿದ್ದ ರೆಬೆಲ್ ಸ್ಟಾರ್ ಅಂಬರೀಶ್ ಸಿನಿಮಾ ರಂಗದಲ್ಲಿ ಯಾವುದೇ ತೊಂದರೆ ಆದರೂ ಅದನ್ನು ಪರಿಹಾರ ಮಾಡುತ್ತಿದ್ದರು. ಅವರನ್ನು ಕಳೆದುಕೊಂಡ ಕನ್ನಡ ಚಿತ್ರರಂಗ ಬಡವಾಗಿದೆ. ಮೇ 29 ಅವರ ಜನ್ಮದಿನ. ಮೇ 30 ರವಿಚಂದ್ರನ್ ಜನ್ಮದಿನ. ಈ ವೇಳೆ ಕನ್ನಡ ಚಿತ್ರರಂಗದ ಎಲ್ಲ ಗಣ್ಯರೂ ಯಶ್ ಅವರನ್ನು…
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.
ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ