ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ ತನ್ನ ಸ್ವಂತ ದಾರಿಯನ್ನ ಹುಡುಕಿದ ಈ ಮಹಿಳೆ ಈಗ ನೂರಾರು ಮಹಿಳೆಯರಿಗೆ ದಾರಿದೀಪ ಆಗಿದ್ದಾರೆ, ಹಾಗಾದರೆ ಈ ಮಹಿಳೆಯರು ಮತ್ತು ಈಕೆ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಉತ್ತರ ಪ್ರದೇಶಕ್ಕೆ ಸೇರಿದ ಕೃಷ್ಣ ಯಾದವ್ ಅನ್ನುವ ಮಹಿಳೆಗೆ ಇಬ್ಬರು ಮಕ್ಕಳು, ಜೀವನೋಪಾಯಕ್ಕಾಗಿ ಮನೆಯಲ್ಲಿ ಉಪ್ಪಿನ ಕಾಯಿಯನ್ನ ತಯಾರಿಸಿ ಮಾರಾಟ ಮಾಡುತ್ತಿದ್ದರು, ಆದರೆ ಅದರಿಂದ ಅವರಿಗೆ ಏನು ಲಾಭ ಸಿಗಲಿಲ್ಲ. ಏನು ಲಾಭ ಸಿಗದ ಕಾರಣ ಉದ್ಯಾಯೋಗವನ್ನ ಅರಸಿಕೊಂಡು ಗಂಡ ಮತ್ತು ಮಕ್ಕಳ ಜೊತೆ ದೆಹಲಿಗೆ ಬಂದು ನೆಲೆಸಿದರು ಕೃಷ್ಣ ಯಾದವ್, ಇನ್ನು ದೆಹಲಿಗೆ ಬಂದ ಕೃಷ್ಣ ಯಾದವ್ ಒಂದು ಸಂಸ್ಥೆಯಲ್ಲಿ ಅಡುಗೆಯ ತರಬೇತಿಯನ್ನ ಪಡೆದರು, ಆದರೆ ಅವರಿಗೆ ಯಾವುದೇ ಕೆಲಸ ಸಿಗಲಿಲ್ಲ. ಯಾವುದೇ ಕೆಲಸ ಸಿಗದ ಕಾರಣ ಮತ್ತೇ ಮನೆಯಲ್ಲಿ ಉಪ್ಪಿಯ ಕಾಯಿಯನ್ನ ತಯಾರು ಮಾಡಿ ಮಾರಾಟ ಮಾಡಲು ನಿರ್ಧಾರ ಮಾಡಿದರು ಕೃಷ್ಣ ಯಾದವ್.

ಉಪ್ಪಿಯ ಕಾಯಿಯನ್ನ ತಯಾರು ಮಾಡಲು ಕೈಯಲ್ಲಿ ನೂರು ರೂಪಾಯಿ ಕೂಡ ಇರಲಿಲ್ಲ, ಸ್ನೇಹಿತರ ಬಳಿ 500 ರೂಪಾಯಿ ಸಾಲ ಪಡೆದ ಕೃಷ್ಣ ಯಾದವ್ ಅದೂ ಸಾಕಾಗದೆ ಮತ್ತೇ 3000 ರೂಪಾಯಿ ಸಾಲ ಮಾಡಿ ಉಪ್ಪಿನ ಕಾಯಿಗೆ ಬೇಕಾದ ವಸ್ತುಗಳನ್ನ ತಂದು ಉಪ್ಪಿನ ಕಾಯಿಯನ್ನ ತಯಾರು ಮಾಡಿ ಮನೆಯ ಸುತ್ತಮುತ್ತ ಮಾರಾಟ ಮಾಡಿದರು ಮತ್ತು ಇದರಿಂದ ಆಕೆಗೆ 5250 ರೂಪಾಯಿ ಲಾಭ ಬಂತು. ಇನ್ನು ಈ ಲಾಭದ ಹಣವನ್ನ ಬಂಡವಾಳವಾಗಿ ಮಾಡಿಕೊಂಡ ಇವರು ಮತ್ತೇ ಉಪ್ಪಿನ ಕಾಯಿ ತಯಾರಿ ಮಾಡಿದರು, ಹೀಗೆ ಹಂತ ಹಂತವಾಗಿ ಬೆಳೆದ ಕೃಷ್ಣ ಯಾದವ್ ಮತ್ತೇ ಹಿಂತಿರುಗಿ ನೋಡಲೇ ಇಲ್ಲ, ವಿವಿಧ ರೀತಿಯ ಉಪಿನ ಕಾಯಿ ತಯಾರು ಮಾಡಿ ಮಾರುಕಟ್ಟೆಗೆ ಬಿಟ್ಟರು ಕೃಷ್ಣ ಯಾದವ್. ಹೀಗೆ ದಿನೇ ದಿನೇ ಅವರ ಲಾಭ ಕೂಡ ಹೆಚ್ಚಾಗುತ್ತಾ ಹೋಯಿತು ಮತ್ತು ಉಪ್ಪಿನ ಕಾಯಿ ಕೊಳ್ಳುವವರ ಸಂಖ್ಯೆ ಕೂಡ ಜಾಸ್ತಿ ಆಯಿತು.

ಶ್ರೀಕೃಷ್ಣ ಪಿಕಲ್ಸ್ ಅನ್ನುವ ಹೆಸರಿನಲ್ಲಿ ಕಂಪನಿಯನ್ನ ಆರಂಭ ಮಾಡಿದ ಕೃಷ್ಣ ಯಾದವ್ ಸುಮಾರು 400 ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗವನ್ನ ಕೊಟ್ಟಿದ್ದಾರೆ. ಈಗಲೂ ಬೇರೆ ಬೇರೆ ರುಚಿಯಲ್ಲಿ ಉಪ್ಪಿನ ಕಾಯಿಯನ್ನ ತಯಾರು ಮಾಡುತ್ತಾ ದೆಹಲಿಯಲ್ಲಿ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ ಕೃಷ್ಣ ಯಾದವ್, ಇನ್ನು ಈಕೆಯ ಪ್ರತಿಭೆಯನ್ನ ಗುರುತಿಸಿ ಹಲವಾರು ಪ್ರಶಸ್ತಿಗಳು ಅವರಿಗೆ ಬಂದಿದೆ. ಸ್ವಲ್ಪ ಮಟ್ಟಿಗೆ ವಿದ್ಯಾಭ್ಯಾಸ ಮಾಡಿರುವ ಕೃಷ್ಣ ಯಾದವ್ ಅವರು ಈಗ ಕೋಟಿ ಕೋಟಿ ವ್ಯಾಪಾರ ಮಾಡುತ್ತಿದ್ದು ಇತರೆ ಮಹಿಳೆಯರಿಗೆ ಮಾದರಿಯಾಗಿದ್ದಾರೆ. ಕಷ್ಟ ಎಂದು ಅವರಿವರನ್ನ ಮತ್ತು ದೇವರನ್ನ ದ್ವೇಷಿಸದ ಕೃಷ್ಣ ಯಾದವ್ ತನಗೆ ಗೊತ್ತಿರುವ ವಿಷಯವನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಈಗ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 17 ಜನವರಿ, 2019 ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ ಜೀವನದಲ್ಲಿ…
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ, 2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ 4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ, 6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ 8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು …
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…
ನೀವು 2 ಲಕ್ಷ ರುಪಾಯಿ ಅಥವಾ ಅದಕ್ಕಿಂತ ಹೆಚ್ಚು ನಗದು ವ್ಯವಹಾರ ನಡೆಸುತ್ತಿದ್ದೀರಾ. ಹಾಗಾದರೆ ಇಲ್ಲಿ ನೋಡಿ.