ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಹುಟ್ಟುವಾಗ ಒಬ್ಬರಾಗಿ ಈ ಪ್ರಪಂಚಕ್ಕೆ ಬರುತ್ತೇವೆ ಮತ್ತು ಸಾಯುವಾಗ ಒಬ್ಬರಾಗಿ ಸಾಯುತ್ತೇವೆ ಮತ್ತು ನಮ್ಮ ಸಾವನ್ನ ಯಾರಿಂದಲೂ ಕೂಡ ತಪ್ಪಿಸಲು ಸಾಧ್ಯವಿಲ್ಲ ಹಾಗೆ ನಮ್ಮ ನೋವನ್ನ ಯಾರು ಭರಿಸಲು ಕೂಡ ಸಾಧ್ಯವಿಲ್ಲ. ನಾವು ಕಷ್ಟದಲ್ಲಿ ಇದ್ದಾಗ ಒಂದು ಹಂತದ ತನಕ ಮಾತ್ರ ಯಾರಾದರೂ ಸಹಾಯ ಮಾಡಬಲ್ಲರು ಆದರೆ ಅದರಿಂದ ಆಚೆ ನಾವೇ ಹೋರಾಡಬೇಕು ಮತ್ತು ನಾವೇ ಬದುಕುವ ದಾರಿಯನ್ನ ಹುಡುಕಾಡಬೇಕು ಯಾಕೆ ಅಂದರೆ ಜೀವನ ಅನ್ನುವುದು ಪ್ರತಿ ಕ್ಷಣದ ಹೋರಾಟ. ಎಲ್ಲಾ ದಾರಿಗಳು ಮುಚ್ಚಿ ಹೋದಾಗ ತನ್ನ ಸ್ವಂತ ದಾರಿಯನ್ನ ಹುಡುಕಿದ ಈ ಮಹಿಳೆ ಈಗ ನೂರಾರು ಮಹಿಳೆಯರಿಗೆ ದಾರಿದೀಪ ಆಗಿದ್ದಾರೆ, ಹಾಗಾದರೆ ಈ ಮಹಿಳೆಯರು ಮತ್ತು ಈಕೆ ಮಾಡಿದ ಸಾಧನೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.

ಉತ್ತರ ಪ್ರದೇಶಕ್ಕೆ ಸೇರಿದ ಕೃಷ್ಣ ಯಾದವ್ ಅನ್ನುವ ಮಹಿಳೆಗೆ ಇಬ್ಬರು ಮಕ್ಕಳು, ಜೀವನೋಪಾಯಕ್ಕಾಗಿ ಮನೆಯಲ್ಲಿ ಉಪ್ಪಿನ ಕಾಯಿಯನ್ನ ತಯಾರಿಸಿ ಮಾರಾಟ ಮಾಡುತ್ತಿದ್ದರು, ಆದರೆ ಅದರಿಂದ ಅವರಿಗೆ ಏನು ಲಾಭ ಸಿಗಲಿಲ್ಲ. ಏನು ಲಾಭ ಸಿಗದ ಕಾರಣ ಉದ್ಯಾಯೋಗವನ್ನ ಅರಸಿಕೊಂಡು ಗಂಡ ಮತ್ತು ಮಕ್ಕಳ ಜೊತೆ ದೆಹಲಿಗೆ ಬಂದು ನೆಲೆಸಿದರು ಕೃಷ್ಣ ಯಾದವ್, ಇನ್ನು ದೆಹಲಿಗೆ ಬಂದ ಕೃಷ್ಣ ಯಾದವ್ ಒಂದು ಸಂಸ್ಥೆಯಲ್ಲಿ ಅಡುಗೆಯ ತರಬೇತಿಯನ್ನ ಪಡೆದರು, ಆದರೆ ಅವರಿಗೆ ಯಾವುದೇ ಕೆಲಸ ಸಿಗಲಿಲ್ಲ. ಯಾವುದೇ ಕೆಲಸ ಸಿಗದ ಕಾರಣ ಮತ್ತೇ ಮನೆಯಲ್ಲಿ ಉಪ್ಪಿಯ ಕಾಯಿಯನ್ನ ತಯಾರು ಮಾಡಿ ಮಾರಾಟ ಮಾಡಲು ನಿರ್ಧಾರ ಮಾಡಿದರು ಕೃಷ್ಣ ಯಾದವ್.

ಉಪ್ಪಿಯ ಕಾಯಿಯನ್ನ ತಯಾರು ಮಾಡಲು ಕೈಯಲ್ಲಿ ನೂರು ರೂಪಾಯಿ ಕೂಡ ಇರಲಿಲ್ಲ, ಸ್ನೇಹಿತರ ಬಳಿ 500 ರೂಪಾಯಿ ಸಾಲ ಪಡೆದ ಕೃಷ್ಣ ಯಾದವ್ ಅದೂ ಸಾಕಾಗದೆ ಮತ್ತೇ 3000 ರೂಪಾಯಿ ಸಾಲ ಮಾಡಿ ಉಪ್ಪಿನ ಕಾಯಿಗೆ ಬೇಕಾದ ವಸ್ತುಗಳನ್ನ ತಂದು ಉಪ್ಪಿನ ಕಾಯಿಯನ್ನ ತಯಾರು ಮಾಡಿ ಮನೆಯ ಸುತ್ತಮುತ್ತ ಮಾರಾಟ ಮಾಡಿದರು ಮತ್ತು ಇದರಿಂದ ಆಕೆಗೆ 5250 ರೂಪಾಯಿ ಲಾಭ ಬಂತು. ಇನ್ನು ಈ ಲಾಭದ ಹಣವನ್ನ ಬಂಡವಾಳವಾಗಿ ಮಾಡಿಕೊಂಡ ಇವರು ಮತ್ತೇ ಉಪ್ಪಿನ ಕಾಯಿ ತಯಾರಿ ಮಾಡಿದರು, ಹೀಗೆ ಹಂತ ಹಂತವಾಗಿ ಬೆಳೆದ ಕೃಷ್ಣ ಯಾದವ್ ಮತ್ತೇ ಹಿಂತಿರುಗಿ ನೋಡಲೇ ಇಲ್ಲ, ವಿವಿಧ ರೀತಿಯ ಉಪಿನ ಕಾಯಿ ತಯಾರು ಮಾಡಿ ಮಾರುಕಟ್ಟೆಗೆ ಬಿಟ್ಟರು ಕೃಷ್ಣ ಯಾದವ್. ಹೀಗೆ ದಿನೇ ದಿನೇ ಅವರ ಲಾಭ ಕೂಡ ಹೆಚ್ಚಾಗುತ್ತಾ ಹೋಯಿತು ಮತ್ತು ಉಪ್ಪಿನ ಕಾಯಿ ಕೊಳ್ಳುವವರ ಸಂಖ್ಯೆ ಕೂಡ ಜಾಸ್ತಿ ಆಯಿತು.

ಶ್ರೀಕೃಷ್ಣ ಪಿಕಲ್ಸ್ ಅನ್ನುವ ಹೆಸರಿನಲ್ಲಿ ಕಂಪನಿಯನ್ನ ಆರಂಭ ಮಾಡಿದ ಕೃಷ್ಣ ಯಾದವ್ ಸುಮಾರು 400 ಕ್ಕೂ ಹೆಚ್ಚು ಮಹಿಳೆಯರಿಗೆ ಉದ್ಯೋಗವನ್ನ ಕೊಟ್ಟಿದ್ದಾರೆ. ಈಗಲೂ ಬೇರೆ ಬೇರೆ ರುಚಿಯಲ್ಲಿ ಉಪ್ಪಿನ ಕಾಯಿಯನ್ನ ತಯಾರು ಮಾಡುತ್ತಾ ದೆಹಲಿಯಲ್ಲಿ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ ಕೃಷ್ಣ ಯಾದವ್, ಇನ್ನು ಈಕೆಯ ಪ್ರತಿಭೆಯನ್ನ ಗುರುತಿಸಿ ಹಲವಾರು ಪ್ರಶಸ್ತಿಗಳು ಅವರಿಗೆ ಬಂದಿದೆ. ಸ್ವಲ್ಪ ಮಟ್ಟಿಗೆ ವಿದ್ಯಾಭ್ಯಾಸ ಮಾಡಿರುವ ಕೃಷ್ಣ ಯಾದವ್ ಅವರು ಈಗ ಕೋಟಿ ಕೋಟಿ ವ್ಯಾಪಾರ ಮಾಡುತ್ತಿದ್ದು ಇತರೆ ಮಹಿಳೆಯರಿಗೆ ಮಾದರಿಯಾಗಿದ್ದಾರೆ. ಕಷ್ಟ ಎಂದು ಅವರಿವರನ್ನ ಮತ್ತು ದೇವರನ್ನ ದ್ವೇಷಿಸದ ಕೃಷ್ಣ ಯಾದವ್ ತನಗೆ ಗೊತ್ತಿರುವ ವಿಷಯವನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಈಗ ದೊಡ್ಡ ಉದ್ಯಮಿಯಾಗಿ ಬೆಳೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ಸೋಷಿಯಲ್ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…
ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.