ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ಸುದ್ದಿ

    ವಿದ್ಯಾರ್ಥಿಗಳೇ ಎಚ್ಚರ, ಕಾಲೇಜ್​ಗೆ ಮೊಬೈಲ್​ ತೆಗೆದುಕೊಂಡು ಹೋದರೆನಿಮ್ಮ ಪೋನ್ ಆಗಬಹುದು ಪೀಸ್ ಪೀಸ್​​…!!ಯಾಕೆ ಗೊತ್ತ?

    ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್​ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್​ನಲ್ಲಿ ಮೊಬೈಲ್​ ಬ್ಯಾನ್​ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್​ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್​ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್​​ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್​ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್​ ಬಳಸುತ್ತಿದ್ದರು. ಇದನ್ನು ಗಮನಿಸಿದ…

  • ಸುದ್ದಿ

    ಆರ್ಥಿಕ ಕುಸಿತ ಎದುರಿಸುವುದು ಹೇಗೆ ಎಂದು ಮೋದಿಗೆ ಆರು ಸಲಹೆ ನೀಡಿದ ಮನಮೋಹನ್ ಸಿಂಗ್,.!

    ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್‌ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್‌ಗಳನ್ನು…

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…

  • ಸುದ್ದಿ

    ಕಮಲದ ಕಾಳುಗಳನ್ನು ತಿನ್ನುವುದರಿಂದ ಬೇಗ ವಯಸ್ಸಾಗುವುದಿಲ್ಲವಂತೆ, ಇದನ್ನು ಎಗೆ ಉಪಯೋಗಿಸುವುದೆಂದು ತಿಳಿಯಿರಿ,.!

    ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ. ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್…

  • ಸುದ್ದಿ

    ಪಿಯು ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ ಕೊಟ್ಟ ಮೋದಿ;ಏನೆಂದು ತಿಳಿಯಲು ಇದನ್ನೊಮ್ಮೆ ಓದಿ..!

    ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…

  • ಸುದ್ದಿ

    ಗುಡ್‌ ನ್ಯೂಸ್, ಹೈಟೆಕ್ ಬೆಂಗಳೂರಿಗೆ ಮೊದಲ ಬಾರಿಗೆ ಬರಲಿದೆ ಡಬಲ್ ಡೆಕ್ಕರ್ ಮೆಟ್ರೋ,.!

    ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…

  • ಸುದ್ದಿ

    ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೊಂದು ಗುಡ್‌ ನ್ಯೂಸ್: ಪ್ರತಿ ತಿಂಗಳು ಸಿಗಲಿದೆ 3 ಸಾವಿರ ರೂ….!

    ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…

  • ಸುದ್ದಿ

    ರಾಜಕಾರಣಿಯಾ ಕಚೇರಿ ಮುಂದೆಯೆ ಗೊಬ್ಬರ ಸುರಿದ ಭೂಪ….ಕಾರಣವೇನು ಗೊತ್ತಾ?

    ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…

  • ಸುದ್ದಿ

    ಹಗಲು ನಿದ್ದೆ ಮಾಡುವುದರಿಂದಾಗುವ ಪ್ರಜಾಜನಗಳೇನು ಗೊತ್ತ..?

    ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…

  • ಸುದ್ದಿ

    ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

    ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಪತಿಯ ಕೆನ್ನೆ ಸವರಿದ ಮೇಘನಾ, ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು .

    ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕ…

  • ಸುದ್ದಿ

    ನಟ ಅಜಯ್ ರಾವ್ ಮಗಳ ಹುಟ್ಟು ಹಬ್ಬಕ್ಕೆ ರಾಕಿಂಗ್ ಸ್ಟಾರ್ ಯಶ್ ಕೊಟ್ಟ ಅದ್ದೂರಿ ಗಿಫ್ಟ್ ಏನು ಗೊತ್ತಾ,?

    ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು  ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ  ಸ್ವಪ್ನಾ  ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್‌ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್‌ಕ್ಯೂಸ್‌ಮೀ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…

  • ಆರೋಗ್ಯ

    ಕರ್ಜೂರದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.

  • ಜೀವನಶೈಲಿ

    ಭಾರತೀಯ ಮಹಿಳೆಯರು ಆಭರಣಗಳನ್ನು ಧರಿಸುವುದರ ಹಿಂದಿರುವ ವೈಜ್ಞಾನಿಕ ಕಾರಣಗಳು ಗೊತ್ತಾ…? ಈ ಲೇಖನ ಓದಿ…

    ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.

  • ಜೀವನಶೈಲಿ

    ತನ್ನ ಸಂಗಾತಿ ಜೋತೆಗಿದ್ರೂ ಬೇರೆ ಹುಡುಗಿಯರನ್ನು ನೋಡುವ ಅಭ್ಯಾಸ ಏಕೆ ಗೊತ್ತಾ..?

    ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…

  • ಉಪಯುಕ್ತ ಮಾಹಿತಿ

    ಹದವಾದ ಸಿಹಿ ಪೊಂಗಲ್ ಸಂಕ್ರಾಂತಿ ಹಬ್ಬದ ವಿಶೇಷ ರೆಸಿಪಿ ಹುಗ್ಗಿ ಮಾಡುವ ವಿಧಾನ.

    ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…