ತಾಜಾ ಸುದ್ದಿ

  • inspirational

    DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ

    0

    ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • inspirational

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ

    ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ 8 ತಂಡಗಳ ಪ್ಲೇ-ಆಫ್ ಚಿತ್ರಣ ಏನು, ಎತ್ತ? ಐಪಿಎಲ್ 2026ರ ಮಹತ್ವದ ಪಂದ್ಯದಲ್ಲಿ Royal Challengers Bengaluru ತಂಡವು Kolkata Knight Riders ವಿರುದ್ಧ ಭರ್ಜರಿ 6 ವಿಕೆಟ್ ಗೆಲುವು ಸಾಧಿಸಿದ್ದು, ಪ್ಲೇ-ಆಫ್ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾಪಲ್ಟಾ ಮಾಡಿದೆ. ವಿರಾಟ್ ಕೊಹ್ಲಿಯ ಅಜೇಯ ಶತಕದ ನೆರವಿನಿಂದ ಆರ್‌ಸಿಬಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ ಪ್ಲೇ-ಆಫ್ ಕನಸು ಬಹುತೇಕ ಮಸುಕಾಗಿದೆ. RCB ಗೆಲುವಿನಿಂದ ಏನಾಯ್ತು? ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ…

News

DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
  • modi, ಉಪಯುಕ್ತ ಮಾಹಿತಿ

    ದೇಶವನ್ನು ಪ್ಲಾಸ್ಟಿಕ್ ತ್ಯಾಜ್ಯದಿಂದ ಮುಕ್ತಿಗೊಳಿಸಲು ಪ್ರಧಾನಿ ಮೋದಿಯ ಹೊಸ ಯೋಜನೆ..ಇದನ್ನೊಮ್ಮೆ ಓದಿ..!

    ಹೊಸದಿಲ್ಲಿ, ಮಹಾತ್ಮಾ ಗಾಂಧಿ ಅವರ 150ನೇ ಹುಟ್ಟುಹಬ್ಬದಂದು ಪ್ಲಾಸ್ಟಿಕ್‌ ತ್ಯಾಜ್ಯದ ವಿರುದ್ಧ ಮಹಾ ಆಂದೋಲನ ಆರಂಭಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮನವಿ ಮಾಡಿದ್ದಾರೆ.  ದೇಶವನ್ನು ಪ್ಲಾಸ್ಟಿಕ್‌ ತ್ಯಾಜ್ಯ ಮುಕ್ತಗೊಳಿಸುವ ನಿಟ್ಟಿನಲ್ಲಿ ಅಂದಿನಿಂದ ಸ್ವಚ್ಛ ಭಾರತ ಮಾದರಿಯ ಆಂದೋಲನ ನಡೆಸುವಂತೆ ಕೇಳಿಕೊಂಡಿರುವ ಪ್ರಧಾನಿ, ಪ್ಲಾಸ್ಟಿಕ್‌ನ ಸುರಕ್ಷಿತ ವಿಲೇವಾರಿಗೆ ದೀಪಾವಳಿ ಒಳಗೆ ಹೊಸ ವಿಧಾನಗಳನ್ನು ಆವಿಷ್ಕರಿಸುವಂತೆ ನಗರಸಭೆಗಳು, ಸರಕಾರೇತರ ಸಂಘಟನೆಗಳು ಮತ್ತು ಕಾರ್ಪೊರೇಟ್‌ ವಲಯಕ್ಕೆ ಮನವಿ ಮಾಡಿದ್ದಾರೆ. ಪ್ಲಾಸ್ಟಿಕ್‌ನ್ನು ಒಂದೇ ಬಾರಿ ಬಳಸಿ ಎಸೆಯುವ ಆಭ್ಯಾಸವನ್ನು ಬಿಡುವ ಮೂಲಕ…

  • ಸುದ್ದಿ

    ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು?..ಮಾನವನ ಆಯಸ್ಸು ಎಷ್ಟು ಗೊತ್ತಾ….?

    ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ಸುದ್ದಿ

    ಅರವತ್ತರ ವಯಸ್ಸದರು,ಸೂಪರ್ ಮಾಡೆಲ್….!

    ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್‌ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್‌ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…

  • ಸುದ್ದಿ

    ಶೀಘ್ರದಲ್ಲೇ ಇನ್ಮುಂದೆ ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಗಳಲ್ಲಿ ಬಿಸಿ ಬಿಸಿ ಟೀ ಲಭ್ಯ…!

    ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…

  • ಸುದ್ದಿ

    ʼಚಿನ್ನʼ ಪ್ರಿಯರಿಗೆ ಬಿಗ್‌ ಶಾಕ್: 39 ಸಾವಿರ‌ ರೂ. ಗಡಿ ದಾಟಿದ ಚಿನ್ನದ ಬೆಲೆ

    ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…

  • ಸುದ್ದಿ

    ‘ವಿಚ್ಚೇದನ’ಕ್ಕೆ ಆ ಮಹಿಳೆ ಕೊಟ್ಟ ಕಾರಣ ತಿಳಿದರೆ ಬೆಚ್ಚಿಬೀಳುತ್ತಿರ…ಕಾರಣ ಏನು ?

    ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…

  • ಸುದ್ದಿ

    ಈ ʼಜಿಮ್ʼ ಗೆ ಹೋದವರಿಗೆ ಶಾಕಿಂಗ್‌ ಸುದ್ದಿ….ಆರೋಗ್ಯಕ್ಕೆ ತಪ್ಪಿದಲ್ಲ ಕಂಟಕ..ಇದನ್ನೊಮ್ಮೆ ಓದಿ…..!

    ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…

  • ಸುದ್ದಿ

    ಮದರಂಗಿ ಬಣ್ಣ ಕೆಂಪಗಲು ಇಗೆ ಮಾಡಿ…!

    ಕೈಗಳ ಅಂದ ಹೆಚ್ಚಿಸಲು ಮಾತ್ರ ಮೆಹಂದಿ ಬಳಸುವುದಿಲ್ಲ. ಇದನ್ನು ಶುಭ ಸಂಕೇತವೆಂದು ನಂಬಲಾಗಿದೆ. ನಮ್ಮ ದೇಶದಲ್ಲಿ ಯಾವುದೇ ಹಬ್ಬ, ಸಮಾರಂಭವಿರಲಿ. ಕೈಗೆ ಮೆಹಂದಿ ಬಣ್ಣವಿಲ್ಲದೆ ಅದು ಪೂರ್ತಿಯಾಗುವುದಿಲ್ಲ. ಚೆಂದದ ಬಟ್ಟೆ, ಸುಂದರ ಮೇಕಪ್ ಜೊತೆ ಕೈ ಅಂದ ಹೆಚ್ಚಿಸಲು ಮೆಹಂದಿ ಇರಬೇಕು. ಮೆಹಂದಿಹಚ್ಚಿದ್ರೆ ಸಾಕಾಗೊಲ್ಲ, ಅದು ಸರಿಯಾಗಿ ಬಣ್ಣ ಬಿಡಬೇಕು. ಎಲ್ಲ ಡಿಸೈನ್ ಸರಿಯಾಗಿ ಮೂಡಬೇಕು.ಕೆಲವೊಮ್ಮೆ ಮೆಹಂದಿ ಹಸಿಯಿರುವಾಗ ಸುಂದರವಾಗಿ ಕಾಣುತ್ತೆ. ಆದ್ರೆ ಬಣ್ಣ ಮಾತ್ರ ಸರಿಯಾಗಿಬಂದಿರುವುದಿಲ್ಲ. ಕೆಲವರ ಕೈಗೆ ಮೆಹಂದಿ ಕೇಸರಿಯಾದ್ರೆ ಮತ್ತೆ ಕೆಲವರ ಕೈಗೆ…

  • ಸುದ್ದಿ

    ಒಂದೇ ಒಂದು ಪದವನ್ನು ಕನ್ನಡದಲ್ಲಿ ಮಾತನಾಡಿ ಕನ್ನಡಿಗರ ಹೃದಯವನ್ನು ಗೆದ್ದ ಅನುಷ್ಕಾ ಶರ್ಮಾ…ಅಷ್ಟಕ್ಕೂ ಅನುಷ್ಕಾ ಬಳಕೆ ಮಾಡಿದ ಪದ ಏನು ಗೊತ್ತಾ..?

    ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್  ಕೊಹ್ಲಿ ಜತೆ ವೆಸ್ಟ್‌ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ  ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ.  ಅನುಷ್ಕಾ ಮಾಡಿರುವ ತಾಜಾ ಟ್ವೀಟ್‌ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್‌ನೆಟ್‌ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್‌ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • ಸುದ್ದಿ

    ಮೆಟ್ರೊದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಹೆಚ್ಚರವಿರಲಿ, ಇಲ್ಲದಿದ್ದರೆ ಹೀಗೂ ಆಗಬಹುದು,..!!

    ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ  ಸಿಲುಕಿ ಪರದಾಡುವವರ ಸಂಖ್ಯೆಯೂ  ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ  ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…

  • inspirational

    ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

    ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…

  • ಉಪಯುಕ್ತ ಮಾಹಿತಿ

    ಈ ಸಾಮಾನುಗಳು ನೀವು ಉಪಯೋಗಿಸಿದ್ರೆ ಕ್ಯಾನ್ಸರ್ ಕಾಯಿಲೆಯನ್ನು ಉಂಟು ಮಾಡುತ್ತದೆ ..!ತಿಳಿಯಲು ಈ ಲೇಖನ ಓದಿ ..

    ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.