ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • corona, Health

    ರಾಜ್ಯಾದ್ಯಂತ 4ಲಕ್ಷ ಮಕ್ಕಳಿಗೆ ಉಚಿತ ಲಸಿಕೆ

    ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ  ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…

    Loading

  • corona

    ಕೋಲಾರ ಜಿಲ್ಲೆ ಯಲ್ಲಿ ವಾರದೊಳಗೆ 78ಸಾವಿರ ಮಕ್ಕಳಿಗೆ ಉಚಿತ ಲಸಿಕೆ

    ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…

    Loading

  • inspirational

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ 2 ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ 202ರನ್‌ಗಳಿಗೆ ಸರ್ವ ಪತನವಾಗಿದೆ.ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ಅಗರ್ವಾಲ್ ವಿಕೆಟ್ ಕಳೆದುಕೊಂಡಿತು.ನಂತರ ಬಂದ ಪುಜಾರ (3), ರಹಾನೆ (0) ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ನವೇ ವಿಕೆಟ್ ಕೈಚೆಲ್ಲಿದರು.ಹನಮ ವಿಹಾರಿ ರಾಹುಲ್ ಜೊತೆಗೂಡಿ ಉತ್ತಮ ಜೊತೆಯಾಟ ಪ್ರಾರಂಬಿಸುವ ಮುನ್ಸೂಚನೆ ನೀಡುವಾಗ ವಿಹಾರಿ (20) ಔಟಾದರು. ನಂತರ…

    Loading

  • Sports

    2ನೇ ಟೆಸ್ಟ್ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

    2ನೇ ಟೆಸ್ಟ್ ಪಂದ್ಯ  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ.  ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ  ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…

    Loading

  • Sports

    ಶಿವಂದುಬೆಗೆ ಕೋವಿಡ್-19

    ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ  

    Loading

  • Sports

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಸಹಾಯಕ ಸಿಬ್ಬಂದಿಗೆ ಕೋವಿಡ್-19

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ  ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ  ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…

    Loading

  • Sports

    ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ

    ಮೊಹಮ್ಮದ್ ಹಫೀಜ್ ನಿವೃತ್ತಿ ಘೋಷಣೆ ಮಾಡಿದ್ದಾರೆ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಮೊಹಮ್ಮದ್ ಹಫೀಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿರುವ ಹಫೀಜ್ ಎಲ್ಲಾ ರೀತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 2003 ರಲ್ಲಿ ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ನಂತರ ಟಿಟ್ವೆಂಟಿ ವಿಶ್ವಕಪ್ 2021ನಲ್ಲಿ ಕೊನೆಯ ಪಂದ್ಯವಾಡಿದ್ದಾರೆ. 55 ಟೆಸ್ಟ್‌ನಲ್ಲಿ 37.64ರ ಸರಾಸರಿ ಯೊಂದಿಗೆ 3652ರನ್‌ಗಳಿಸಿದ್ದಾರೆ.218 ಏಕದಿನ ಪಂದ್ಯಗಳಲ್ಲಿ 32.90ರ ಸರಾಸರಿ ಯೊಂದಿಗೆ 6614ರನ್‌ಗಳಿಸಿದ್ದಾರೆ.119ಟಿಟ್ವೆಂಟಿ ಪಂದ್ಯಗಳಲ್ಲಿ …

    Loading

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

    Loading

  • ಜ್ಯೋತಿಷ್ಯ

    ತಾಯಿ ಚಾಮುಂಡಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ

    ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮಂಡ್ಯದಲ್ಲಿ ಸುಮಲತಾಗೆ ಭಾರಿ ಮುನ್ನಡೆ, ನಿಖಿಲ್‌ಗೆ ಹಿನ್ನಡೆ

    ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ ಸಾಕು! ನಿಮಗಿರುವ ಬಿಪಿಯನ್ನು ತಾನಾಗೇ ನಿಯಂತ್ರಣದಲ್ಲಿಡಬಹುದು.

    ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…

  • ಆರೋಗ್ಯ

    10 ಆರೋಗ್ಯ ಸೂಚನೆಗಳು/ ಸಲಹೆ

    ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್‌ಗಳು: 220 10. ದೇಹದಲ್ಲಿನ ರಕ್ತದ…

  • ಸುದ್ದಿ

    ಭಾರಿ ಮಳೆಗೆ ಒಡೆದ ಸೇತುವೆ : 6 ಬಲಿ,17 ಮಂದಿ ನಾಪತ್ತೆಯಾಗಿದ್ದಾರೆ……!

    ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…

  • ದೇವರು

    ಕೋಲಾರದಲ್ಲಿ ರಾಕ್ಷಸ ರಾವಣನಿಗೂ ಪೂಜೆ!

    ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…

  • ರಾಜಕೀಯ

    ಬಿಜೆಪಿಯಲ್ಲಿ ಸಂತಸವೋ ಸಂತಸ…ಯಡಿಯೂರಪ್ಪಾ ಗೆ ಬಂಪರ್…!

    ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…