ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಜ್ಯೋತಿಷ್ಯ

    ಪರಾಶಕ್ತಿ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…

  • ಸುದ್ದಿ

    ಉಗ್ರರ ದಾಳಿಯ ನಂತರ ವೀರ ಯೋಧರಿಗಾಗಿ ಅತ್ಯಂತ ಮಹತ್ವದ ನಿರ್ಧಾರೆ ತೆಗೆದುಕೊಂಡ ಕೇಂದ್ರ ಸರ್ಕಾರ…

    ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…

  • ಉಪಯುಕ್ತ ಮಾಹಿತಿ

    ಕಲ್ಲಂಗಡಿ ಹಣ್ಣಿನ ಬೀಜಗಳನ್ನು ಬಿಸಾಡುವ ಮುಂಚೆ ಈ ಲೇಖನ ಓದಿ

    ಅತಿ ಹೆಚ್ಚಿನ ನೀರಿನ ಅಂಶವಿರುವ ಹಣ್ಣು ಎಂದರೆ ಕಲ್ಲಂಗಡಿ. ಅಲ್ಲದೆ ಇದರಲ್ಲಿ ವಿಟಮಿನ್‌ ಎ, ಬಿ1, ಬಿ6, ವಿಟಮಿನ್‌ ಸಿ, ಪೊಟ್ಯಾಶಿಯಂ ಹಾಗೂ ಮೆಗ್ನೇಶಿಯಂ ಇವೆ. ಸಾಮಾನ್ಯವಾಗಿ ಎಲ್ಲರೂ ಹಣ್ಣಿನ ತಿರುಳನ್ನು ಸೇವಿಸಿ ಬೀಜಗಳನ್ನು ಎಸೆಯುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿಯೂ ಆರೋಗ್ಯಕರ ಅಂಶಗಳಿವೆ. * ಕಲ್ಲಂಗಡಿ ಬೀಜಗಳಲ್ಲಿರುವ ಉತ್ತಮ ಪ್ರಮಾಣದ ಮೆಗ್ನೇಶಿಯಂ ಹೃದಯವು ಸಹಜವಾಗಿ ಕಾರ್ಯ ನಿರ್ವಹಿಸಲು ನೆರವಾಗುತ್ತದೆ. *ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್ ವೃದ್ಧಾಪ್ಯವನ್ನು ನಿಧಾನವಾಗಿಸುತ್ತದೆ. *ಮುಖದ ಮೇಲೆ ಮೂಡುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೊತ್ತಂಬರಿ ಸೊಪ್ಪಿನಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

    ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀದಿನ ಊಟದ ಜೊತೆಗೆ ತುಪ್ಪ ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ

    ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…

  • ಸುದ್ದಿ

    ಅಂತರ್ಜಾತಿ ಮದುವೆ ಆದ್ರೆ ಸಿಗುತ್ತೆ ಲಕ್ಷ ಲಕ್ಷ ಹಣ…ಹೆಚ್ಚಿನ ಮಾಹಿತಿಗೆ ಈ ಸುದ್ದಿ ನೋಡಿ

    ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…

  • ಜ್ಯೋತಿಷ್ಯ

    ಶಾಸ್ತ್ರಗಳ ಪ್ರಕಾರ ಯಾವ ರಾಶಿಯವರು ಯಾವ ಬಣ್ಣದ ಬಳೆ ಹಾಕಿದ್ರೆ ಗಂಡನ ಆಯಸ್ಸು ಹೆಚ್ಚಾಗುತ್ತೆ ನೋಡಿ

    ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…

  • ಆಧ್ಯಾತ್ಮ

    ಮಹಿಳೆಯರು ತೆಂಗಿನ ಕಾಯಿ ಒಡೆಯಬಾರದು ಏಕೆ ಗೊತ್ತಾ?ಇಲ್ಲಿದೆ ನೋಡಿ ಕಾರಣ…

    ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…

  • ಸುದ್ದಿ

    ಬಿಗ್ ಶಾಕಿಂಗ್!ತರಗತಿಯಲ್ಲೇ ಕುಡಿದು ರಂಪಾಟ ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿನಿಯರು…

    ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ