ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(25 ಡಿಸೆಂಬರ್, 2018) ಸಕಾರಾತ್ಮಕವಾಗಿರುವ ಮತ್ತು ಬೆಂಬಲ ನೀಡುವ ಸ್ನೇಹಿತರೊಂದಿಗೆಹೊರಗೆ ಹೋಗಿ. ಇಂದು ನೀವು ನೀವು ಸುತ್ತಲೂ ನಿಮ್ಮ ಪ್ರಿಯತಮೆಯ ಪ್ರೀತಿಯನ್ನು…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…

  • ಸಿನಿಮಾ

    ಕನ್ನಡ ಚಿತ್ರಗಳ ಹಿಂದಿನ ಎಲ್ಲಾ ದಾಖಲೆಗಳು ದೂಳಿಪಟ!ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

    ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…

  • ಸಿನಿಮಾ

    ಕನ್ನಡಿಗರಿಗೆ ಚಳ್ಳೆ ಹಣ್ಣು ತಿನ್ನಿಸಿದ್ರಾ ರಶ್ಮಿಕಾ…ಬಯಲಾಯ್ತು ಇವರು ಹೇಳಿದ ಮಹಾ ಸುಳ್ಳು…

    ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…

  • ರಾಜಕೀಯ

    ಇಂದು 8 ಮಂದಿ ನೂತನ ಸಚಿವರ ಪ್ರಮಾಣವಚನ!ಈ ಪಟ್ಟಿಯಲ್ಲಿ ನಿಮ್ಮ ಕ್ಷೇತ್ರದ ಶಾಸಕರು ಇದ್ದಾರಯೇ ನೋಡಿ…

    ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…

  • ಸಿನಿಮಾ

    KGF ಚಿತ್ರದ ಬಗ್ಗೆ ಪುನೀತ್ ರಾಜ್ ಸೇರಿದಂತೆ ಕನ್ನಡದ ಸ್ಟಾರ್ ನಟರು ಹೇಳಿದ್ದೇನು ಗೊತ್ತಾ..!

    ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…

  • ಸಿನಿಮಾ

    ಯಶ್ ಚಿತ್ರ KGFಗೆ ಬ್ಯಾನರ್ ಹಾಕಿ ಬೆಂಬಲ ಕೊಟ್ಟ ಡಿ ಬಾಸ್ ಫ್ಯಾನ್ಸ್..ಕಡೆಗೂ ಒಂದಾದ್ರು ಯಶ್ ಮತ್ತು ದರ್ಶನ್ ಫ್ಯಾನ್ಸ್…

    ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ. ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….

  • inspirational

    ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?

    ಬಸವ ಜಯಂತಿ – ಬಸವ ಜಯಂತಿ ಎಂದರೆ 12ನೇ ಶತಮಾನದ ಮಹಾನ್ ಸಾಮಾಜಿಕ ಸಂಸ್ಕಾರಕ, ತತ್ವಜ್ಞಾನಿ ಬಸವಣ್ಣ (ಬಸವೇಶ್ವರ) ಅವರ ಜನ್ಮ ದಿನಾಚರಣೆ 2026ರಲ್ಲಿ: ಏಪ್ರಿಲ್ 20 ರಂದು ಆಚರಣೆ. ಇದು ಮುಖ್ಯವಾಗಿ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿ ಆಚರಿಸಲಾಗುತ್ತದೆ. ಬಸವಣ್ಣರು: ಲಿಂಗಾಯತ ಧರ್ಮದ ಸ್ಥಾಪಕರು ಸಮಾನತೆ, ಜಾತಿಯ ವಿರೋಧ, ಮಹಿಳಾ ಹಕ್ಕುಗಳ ಪರ ಹೋರಾಟಗಾರರು “ಕಾಯಕವೇ ಕೈಲಾಸ” ಎಂಬ ಮಹತ್ವದ ತತ್ವವನ್ನು ನೀಡಿದವರು ಕರ್ನಾಟಕದಲ್ಲಿ ಬಸವ ಜಯಂತಿ ಆಚರಣೆ ಪ್ರಮುಖ ಹೈಲೈಟ್ಸ್: ಕರ್ನಾಟಕದ…

  • ದೇಶ-ವಿದೇಶ

    ಜುಲೈ 1ರಿಂದ ಜಾರಿಗೆ ಬರುವ ಈ ವೆವಸ್ಥೆಯಿಂದ ಏನೆಲ್ಲಾ ಬದಲಾವಣೆ ಆಗುತ್ತೆ ಗೊತ್ತಾ!ತಿಳಿಯಲು ಈ ಲೇಖನಿ ಓದಿ…..

    ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…

  • ಗ್ಯಾಜೆಟ್

    ಜಗತ್ತಿನಾದ್ಯಂತ ವೈರಲ್ ಆಗಿರುವ ಈ ಆಪ್ನಿಂದ, ನೀವು ಯಾರಿಗೆ ಯಾವುದೇ ತರದ ಮೆಸೇಜ್ ಮಾಡಿದ್ರೂ ಸಹ, ಯಾರು ಮಾಡಿದ್ದು ಅಂತ ತಿಳಿಯೋದಿಲ್ಲ!ಹೇಗೆ ಗೊತ್ತಾ?ಈ ಲೇಖನಿ ಓದಿ…

    ಸಾರಾಹ್ ಇದು ಒಂದು ಅನಾಮಧೇಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದ್ದು ಕಳೆದ ಒಂದು ವಾರದಿಂದ ಸಾರಾಹ್ ಅಪ್ಲಿಕೇಷನ್ ಅತಿ ವೇಗವಾಗಿ ತನ್ನ ನೆಲೆಯನ್ನು ಪಡೆಯುತ್ತಿದೆ, ಇದು ಕೆಲವೇ ವಾರಗಳಲ್ಲಿ ಇರುತ್ತೋ ಇಲ್ಲ ಹೋಗುತ್ತೋ ಅಂತ ಯಾರೂ ಯೋಚನೆ ಸಹ ಮಾಡಿರಲಿಲ್ಲ. ಆದ್ರೆ ಈಗ ಇದರ ಹವಾ ಹೇಗಿದೆ ಎಂದರೆ ನಿಮ್ಮ ಫೇಸ್ಬುಕ್ ನ್ಯೂಸ್ ಫೀಡ್’ನ್ನು ನೋಡುವುದು ಸಹ ಕಷ್ಟ ವಾಗಿದೆ.

  • ಉಪಯುಕ್ತ ಮಾಹಿತಿ

    ಹಸುವಿನ ತುಪ್ಪದಲ್ಲಿ ಅಡಗಿದೆ ಪೋಷಕಾಂಶಗಳ ಆಗರ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!

  • ಜೀವನಶೈಲಿ, ಸೌಂದರ್ಯ

    4 ಮೊಮ್ಮಕ್ಕಳ ಈ ಅಜ್ಜಿಯ ಬ್ಯೂಟಿ ಸಿಕ್ರೆಟ್ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.