ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…

  • ಸಿನಿಮಾ

    ಅಂಬರೀಶ್ ರವರ ಅಂತಿಮ ದರ್ಶನ ಪಡೆಯಲು ದರ್ಶನ್ ತುಂಬಾ ಲೇಟಾಗಿ ಬಂದಿದ್ದೇಕೆ ಗೊತ್ತಾ?ಏನೆಲ್ಲಾ ಕಷ್ಟಗಳನ್ನು ನಿವಾರಿಸಿಕೊಂಡು ಬಂದು ದರ್ಶನ ಪಡೆದಿದ್ದಾರೆ ಗೊತ್ತಾ ಚಾಲೆಂಜಿಂಗ್ ಸ್ಟಾರ್!

    ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…

  • ಸಿನಿಮಾ

    ತನ್ನ ರಾಜಕೀಯ ಗುರು ಅಂಬರೀಶ್ ರವರನ್ನೇ ಮರೆತ್ರಾ ರಮ್ಯಾ!ಇನ್ನೂ ದರ್ಶನಕ್ಕೆ ರಮ್ಯಾ ಬಾರದಿರುವುದು ಏಕೆ?

    ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…

  • ಸಿನಿಮಾ

    ರಾಕಿಂಗ್ ಸ್ಟಾರ್ ಮತ್ತು ಆಕ್ಷನ್ ಪ್ರಿನ್ಸ್ ಗೇ ಖಡಕ್ ವಾರ್ನಿಂಗ್ ಕೊಟ್ಟಿದ್ದ ರೆಬೆಲ್ ಸ್ಟಾರ್!ಏನು ಗೊತ್ತಾ?

    ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್‍ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್‍ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್‍ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್‍ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್‍ಗೆ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ  ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….

  • ಉಪಯುಕ್ತ ಮಾಹಿತಿ

    ಇಡ್ಲಿ ವಡೆ ಮಸಾಲ ದೋಸೆಯ ಉಗಮಸ್ಥಳ ಯಾವುದು ಗೊತ್ತೇ? ಕೇರಳ,ತಮಿಳುನಾಡು,ಕರ್ನಾಟಕ ಅಥವಾ ಆಂದ್ರಾನ? ನಿಜವಾಗಿಯೂ ದಕ್ಷಿಣ ಭಾರತೀಯರ ಸಾಂಪ್ರದಾಯಿಕ ಅಡುಗೆಯ ಮೂಲ ಯಾವುದು ಗೊತ್ತೇ?

    ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹೊಟ್ಟೆ ತೊಳಸಿಂದಂತೆ ಆಗುವುದು, ವಾಂತಿಯಂತಹ ಕಾಯಿಲೆಗಳಿಗೆ ತಕ್ಷಣದ ಪರಿಹಾರ…

    ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…

  • ಉಪಯುಕ್ತ ಮಾಹಿತಿ

    ನೀವು ಜಿಮ್ ಗೆ ಹೋಗುತ್ತಿದ್ದರೆ, ಹೋಗುವ ಮುನ್ನ ಮರೆಯದೇ ಇದನ್ನು ಸೇವಿಸಿ!

    ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಆರೋಗ್ಯ

    ದಾಳಿಂಬೆ ಹಣ್ಣು ತಿಂದರೆ ಏನಾಗುತ್ತದೆ ಎಂದು 90% ಜನರಿಗೆ ಗೊತ್ತೇ ಇಲ್ಲ, ಏನಿದರ ಮಹತ್ವ ಗೊತ್ತಾ.

    ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….

  • ಸುದ್ದಿ

    ಇನ್ಮುಂದೆ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಮುಂದಾದ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌,.!

    ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಸುರೇಶ್‌ ಕುಮಾರ್‌ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…

  • ರಾಜಕೀಯ

    ಈ ಸಮೀಕ್ಷೆಯ ಪ್ರಖಾರ ದೇಶದ ಅತ್ಯಂತ ಜನಪ್ರಿಯ ವ್ಯಕ್ತಿ ಮತ್ತು ರಾಜಕಾರಣಿ ಯಾರು ಗೊತ್ತಾ..?

    ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ.   ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…

  • ವಿಸ್ಮಯ ಜಗತ್ತು

    ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

    ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.