ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಮಾರುವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್ ನೋಡಿದ ಸ್ಟಾರ್ ನಟ..!ಅಲ್ಲಿ ದರ್ಶನ್ ಫ್ಯಾನ್ ಆಡಿದ ಮಾತು ಕೇಳಿ ಕಣ್ಣಿರಿ ಟ್ಟರು..!

    ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್‍ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್​ ಅವರು ಮಾರು ವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್​ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…

  • ಉಪಯುಕ್ತ ಮಾಹಿತಿ

    ಇದು ದಕ್ಷಿಣ ಭಾರತದ ವಾಟರ್ ಬಾಂಬ್.!ಈ ಆಣೆಕಟ್ಟು ಒಡೆದ್ರೆ, ಈ ಭಾಗದ ನಗರಗಳು ಗ್ಯಾರಂಟಿ ಜಲಸಮಾಧಿ.!

    ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್  ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್  ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…

  • ಆರೋಗ್ಯ

    ಉತ್ತಮ ಆರೋಗ್ಯಕ್ಕೆ ಕಬ್ಬಿನ ಹಾಲು. ಕಬ್ಬಿನ ಹಾಲಿನ ಮಹತ್ವ ನೋಡಿ!

    1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್‌ಕೇನ್‌ ಜ್ಯೂಸ್‌ ಬೆಸ್ಟ್‌. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್‌…

  • ಸುದ್ದಿ

    ವಾಸುಕಿ ಪ್ರಿಯಾಂಕಳನ್ನು ತಬ್ಬಿಕೊಂಡಿದಕ್ಕೆ ಕೋಪಗೊಂಡ ಭೂಮಿ ಮಾಡಿದ್ದೇನು ಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ‌ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…

  • ಮನರಂಜನೆ

    ಬರುತ್ತಿದೆ ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ..!ನೀವೂ ಕೂಡ ಆಡಿಶನ್’ನಲ್ಲಿ ಭಾಗವಹಿಸಿ.ಎಲ್ಲಿ,ಹೇಗೆ ತಿಳಿಯಲು ಮುಂದೆ ಓದಿ…

    ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ