ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!
ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?
ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.
ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.
ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತಿದ್ದಾಗ ಬೋದಿಸತ್ವ ಒಂದು ಸಿಂಹದ ಹೊಟ್ಟೆಯಲ್ಲಿ ಹುಟ್ಟಿ ಕಾಡಿನಲ್ಲಿದ್ದ. ಆ ಕಾಡಿನ ಅಂಚಿನ ಸಮುದ್ರತೀರದಲ್ಲಿ ಒಂದು ಬೇಲದ ಮತ್ತು ತಾಳೆಯ ಮರಗಳ ತೋಪಿತ್ತು. ಒಂದು ತಾಳೆಯ ಮರ ಮತ್ತು ಬೇಲದಮರದ ಅಕ್ಕಪಕ್ಕದಲ್ಲಿ ಕಡೆ ಮೊಲವೊಂದು ವಾಸಮಾಡುತ್ತಿತ್ತು.
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…
ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ. ಸದ್ಯ ಕಲರ್ ಫುಲ್ ಫ್ಲವರ್ ಮೂಲಕ ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ. ಮಧ್ಯಾಹ್ನ 12.30ಕ್ಕೆ ಪರಸ್ಪರ…
ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…
ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…