ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಅನ್ನೋದು ನಿಮ್ಗೆ ಗೊತ್ತಾ..?ನೋಡೋದು ಹೇಗೆ ಮುಂದೆ ಓದಿ ತಿಳಿಯಿರಿ…

    ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.

  • inspirational

    ವಿದೇಶಗಳಲ್ಲಿರುವ ಭಾರತೀಯರ ಮಾನಸಿಕ ಸಮಸ್ಯೆಗಳು

    – ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…

  • ಸುದ್ದಿ

    ರಾಮಮಂದಿರಕ್ಕೆ ಜೂನ್‌ 10ರಂದು ಶಿಲಾನ್ಯಾಸ, ರುದ್ರಾಭಿಷೇಕದೊಂದಿಗೆ ನಿರ್ಮಾಣ ಆರಂಭ!

    ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್‌ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…

  • ದೇವರು-ಧರ್ಮ

    ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರದ ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…

  • ಮನೆ

    ಮನೆಯ ವಾಸ್ತು ಖರ್ಚಿಲ್ಲದೇ ಅಳವಡಿಸಿಕೊಳ್ಳಿ. ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.

  • ಸುದ್ದಿ

    ಎದೆಯುರಿ ಸಮಸ್ಯೆಯಿಂದ ಬಳಲಿತ್ತಿದ್ದೀರಾ ….ಅಗಾದರೆ ಇದನ್ನು ಒಮ್ಮೆ ಓದಿ ……!

    ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್‌ಇಎಸ್)…