ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಂಡಿಯನ್ ರಿಯಾಲಿಟಿ ಶೋ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿಯನ್ನು, ಅರೆಸ್ಟ್ ಮಾಡಿದ್ದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇಂಡಿಯನ್ ರಿಯಾಲಿಟಿ ಶೋ ವಿನ್ನರ್ ಮತ್ತು ಬಿಗ್ಬಾಸ್ ಖ್ಯಾತಿಯ ಸುನಾಮಿ ಕಿಟ್ಟಿ ಈಗ ಪೋಲೀಸರ ಅತಿಥಿಯಾಗಿದ್ದಾರೆ.

  • ಸಿನಿಮಾ

    ಅಪ್ಪುಹುಟ್ಟುಹಬ್ಬಕ್ಕೆ ಆಪ್ತರಿಂದ ಭರ್ಜರಿ ಗಿಫ್ಟ್…..!

    ಖಾಸಗಿ ಕಂಪನಿಯಲ್ಲಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿರುವ ಹವ್ಯಾಸಿ ಪತ್ರಕರ್ತರಾದಜನಾರ್ಧನ್ ರಾವ್ ಸಾಳಂಕೆ ಯವರು ಕನ್ನಡ ಚಿತ್ರರಂಗದ ಪವರ್ ಹೌಸ್ ಎಂದೇ ಖ್ಯಾತರಾದ ಪವರ್ ಸ್ಟಾರ್ ಪುನೀತ್ರಾಜ್ ಕುಮಾರ್ ಅವರ ಬಗ್ಗೆ ವಿಶೇಷ ಪುಸ್ತಕ ಬರೆಯುತ್ತಿದ್ದಾರೆ. ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದ್ದು,ಆ ದಿನಕ್ಕೆ ವಿಶೇಷ ಕೊಡುಗೆ ನೀಡಲಿದ್ದಾರೆ. ತಮ್ಮ ಕೆಲಸದ ಒತ್ತಡದ ಮಧ್ಯೆಯೂ ಬಿಡುವು ಮಾಡಿಕೊಂಡು ಪುಸ್ತಕಬರೆಯುತ್ತಿರುವುದು ಗಮನಾರ್ಹ. ಅಪ್ಪು ಅವರ ಬಗ್ಗೆ ಕೇಳಿರದ ವಿಶೇಷ ವಿಷಯಗಳು ಮತ್ತು ಅತಿ ವಿರಳವಾದಫೋಟೋಗಳನ್ನು ಈ ಪುಸ್ತಕದಲ್ಲಿ…

  • ಸಿನಿಮಾ

    CBSE ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ ನಟಿ ಸುಧಾರಾಣಿ ಮಗಳು…

    ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್‍ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…

  • ಸುದ್ದಿ

    ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

    ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….

  • ಜ್ಯೋತಿಷ್ಯ

    ಯಾವ ದಿನ ಹುಟ್ಟಿದವರು, ಏನೆಲ್ಲಾ ಗುಣ ನಡೆತೆ ಹೊಂದಿರುತ್ತಾರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

  • ರಾಜಕೀಯ

    ಚುನಾವಣಾ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್..!?

    ಲೋಕಸಭಾ ಚುನಾವಣೆಗೆ ಕೌಂಟ್‍ ಡೌನ್‍ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್‍ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್‍, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‍.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…