ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • Uncategorized

    ಬಿಸಿಲು ಬಿಸಿಲು ಬಿಸಿಲು…!!!

    ಬಿಸಿಲು,ಬಿಸಿಲು, ಎಲ್ಲಿ ನೋಡಿದರೂ ಬಿಸಿಲ ಬೇಗೆ, ಧಗೆ. ಇಷ್ಟು ದಿನ ಕಣ್ಣಿಗೆ, ಮನಸಿಗೆ ತಂಪಾಗಿದ್ದ ಬೆಂಗಳೂರು, ಈಗ ಬಿರು ಬಸಿಲಿನ ನಾಡಾಗಿದೆ. ಜನರಿಗೆ ಕುಳಿತಲ್ಲಿ ಕೂರಲಾಗದೆ, ನಿಂತಲ್ಲಿ ನಿಲ್ಲಲಾಗದ ಹಾಗೆ ಮಾಡಿದೆ ಈ ಬಿಸಿಲು. ಬೇಸಿಗೆಯು ಶುಭಾರಂಭವಾಗಿ 4 ದಿನ ಆಗಿಲ್ಲ ಆಗಲೇ ಜನರ ಮೈನೀರಿಳಿಸುತ್ತಿದೆ ಈ ಬೇಸಿಗೆ. ತಂಪು ತಂಪಾದ ತಂಪು ಪಾನೀಯಗಳ ಬಳಕೆ ಹೆಚ್ಚಾಗಿದೆ. ಹಾಗೆ ಕಲ್ಲಂಗಡಿ, ಕಿತ್ತಳೆ ಮತ್ತು ಎಳೆನೀರಿನ ಉಪಯೋಗ ಆಗಲೇ ಶುರುವಾಗಿದೆ. ನೀರಿನ ಕಷ್ಟ ಎದುರಾಗಿದೆ. ಪ್ರಾಣಿಗಳು ಪಕ್ಷಿಗಳಿಗೂ ಈ…

  • Uncategorized

    ಬಾಳೆಹಣ್ಣಿನ ಉಪಯೋಗ ಕೇಳಿದ್ರೇ ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರ…

    ಬುದ್ಧಿಮತ್ತೆ :
    ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

    ಮಲಬದ್ಧತೆ :
    ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

    ಈ‌ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!

    ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

    ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು

    ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.

    ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..

    ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

  • Uncategorized

    ಮಾಲೂರಿನ ಯಶವಂತಪುರ ರಾಜ್ಯದ ಮೊದಲ ಡಿಜಿಟಲ್ ಹಳ್ಳಿ

    ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಸುಟ್ಟ ಗಾಯಕ್ಕೆ ನಿಮ್ಮ ಮನೆಯಲ್ಲೇ ಇವೆ ಸುಲಭ ಸರಳ ಮನೆ ಮದ್ದುಗಳು..!

    ಮಹಿಳೆಯರು ಅಡುಗೆ ಮಾಡುವಾಗ ಚಿಕ್ಕ ಪುಟ್ಟ ಸುಟ್ಟ ಗಾಯಗಳಾಗುವುದು ಸಾಮಾನ್ಯದ ಸಂಗತಿ. ಇಂತಹ ಚಿಕ್ಕ ಸುಟ್ಟ ಗಾಯಗಳನ್ನು ಕಡಿಮೆಗೊಳಿಸುವಂತ ಔಷಧಗಳು ನಮ್ಮ ಮನೆಯಲ್ಲೇ ಇರುತ್ತವೆ. ಅಂತಹ ಕೆಲವು ಮನೆಮದ್ದು ಇಲ್ಲಿವೆ.. ಸುಟ್ಟ ಗಾಯಕ್ಕೆ ತಕ್ಷಣವೇ ಟೂತ್ ಪೇಸ್ಟ್ ಹಚ್ಚಿಕೊಂಡಲ್ಲಿ ಸುಟ್ಟ ಗಾಯದಿಂದಾಗುವ ಉರಿ ಶಮನವಾಗುತ್ತದೆ.ಶರೀರದ ಭಾಗ ಸುಟ್ಟ ತಕ್ಷಣವೇ ಹಸಿ ಮಣ್ಣನ್ನು ಆ ಭಾಗಕ್ಕೆ ಹಚ್ಚುವುದರಿಂದ ಉರಿ ಕಡಿಮೆಯಾಗುತ್ತದೆ ಮತ್ತು ಗುಳ್ಳೆಗಳು ಏಳುವುದಿಲ್ಲ. ಸುಟ್ಟ ಭಾಗಕ್ಕೆ ಸತತವಾಗಿ ನೀರು ಬಿಡುತ್ತಿದ್ದಲ್ಲಿ ಗಾಯದ ಉರಿ ಕಡಿಮೆಯಾಗುತ್ತದೆ.ಚರ್ಮ ಸುಟ್ಟಿದ್ದ ಭಾಗಕ್ಕೆ…

  • ಸುದ್ದಿ

    ಭಾರತದಲ್ಲಿ ಹೂಡಿಕೆಯ ಸುರಿಮಳೆಯನ್ನೇ ಸುರಿಸಲಿರುವ ಸೌದಿ ಅರೇಬಿಯಾ! ಇದರ ಬಗ್ಗೆ ನಿಮಗೆಷ್ಟು ಗೊತ್ತು.?

    ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್​​ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್​ಲೈನ್, ಗ್ಯಾಸ್​ ಟರ್ಮಿನಲ್ಸ್​​ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್​​ ಕೋಸ್ಟ್​​ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…

  • ಸ್ಪೂರ್ತಿ

    ಓ ದೇವ್ರೇ ಇವರೇನಪ್ಪಾ ಭಾರತದಲ್ಲಿರೋ ಯಾವ ಡಿಗ್ರಿಯನ್ನು ಬಿಟ್ಟಿಲ್ಲಾ..!ಇವ್ರು ಮಾಡಿರೋ ಪದವಿಗಳ ಬಗ್ಗೆ ಕೇಳ್ತಾ ಹೋದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…

    ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.

  • ಉಪಯುಕ್ತ ಮಾಹಿತಿ

    ಬೇಲದ ಹಣ್ಣಿನಲ್ಲಿರುವ ಈ ಅದ್ಭುತ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮಗೆಷ್ಟು ಗೊತ್ತು?

    ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ. ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು. ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು…

  • inspirational

    ವಿಶ್ವದ ನಂಬರ್ 1 ಶ್ರೀಮಂತ ಬೆಜೋಸ್​ನ ಹಿಂದಿಕ್ಕಿದ ಬರ್ನಾರ್ಡ್ ಅರ್ನಾಲ್ಟ್

    ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…