ತಾಜಾ ಸುದ್ದಿ

  • ! Без рубрики

    The Founding of YouTube A Short History

    YouTube is one of the most influential platforms in modern media, but its origin story is surprisingly simple: a small team wanted an easier way to share video online. In the early 2000s, uploading and sending video files was slow, formats were inconsistent, and most websites weren’t built for smooth playback. YouTube’s founders focused on removing…

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
  • ಸುದ್ದಿ

    11 ಕಿಮೀ‌ ಪ್ರಯಾಣ ಮಾಡಿ, ಹೆಲ್ಮೆಟ್ ತೆಗೆದು ನೋಡಿ ಶಾಕ್ ಆದ ಶಿಕ್ಷಕ. ಹೆಲ್ಮೆಟ್ ನಲ್ಲಿ ಏನಿತ್ತು.

    ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…

  • inspirational

    ಹೆಚ್ಚು ಅನ್ನ ತಿನ್ನುವುದರಿಂದ ಏನಾಗುತ್ತೆ, ಹಲವು ಜನರಿಗೆ ಈ ಸತ್ಯಗಳೇ ಗೊತ್ತಿಲ್ಲ.

    ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…

  • inspirational

    ಶನಿ ಮಹಾತ್ಮ ದೇವರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…

  • ಸುದ್ದಿ, ಸ್ಪೂರ್ತಿ

    3 ಕೋಟಿ ರೂಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡಿದ, ಕಾರಣ ಮಾತ್ರ ಶಾಕಿಂಗ್.

    ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ವಿಚಿತ್ರ ಆದರೂ ಸತ್ಯ

    7 ವರ್ಷದಿಂದ ಊಟ ಮಾಡದೆ, ನಿಂತಲ್ಲೇ ನಿಂತಿದೆ ಈ ಜೀವಿ, ಅಷ್ಟಕ್ಕೂ ಈ ಜೀವಿ ಯಾವುದು ಗೊತ್ತಾ.

    ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…

  • ಉಪಯುಕ್ತ ಮಾಹಿತಿ

    ನಮ್ಮ ದೇಶದ ವಿಮಾನ ಚಾಲಕರ ಒಂದು ತಿಂಗಳ ಸಂಬಳ ಎಷ್ಟು ಗೊತ್ತಾ, ನೋಡಿ.

    ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…

  • ಸುದ್ದಿ

    ಕಾಡಂದಿಯ ಹೊಟ್ಟೆಯಲ್ಲಿ ಸಿಕ್ಕ ಈ ವಸ್ತುವಿನಿಂದ ಕೋಟ್ಯಾಧಿಪತಿ ಆದ ರೈತ, ಅದು ಹೇಗೆ?

    ಸಾಮಾನ್ಯವಾಗಿ ರೈತರು ಮನೆಯಲ್ಲೇ ರಾಗಿ, ಭತ್ತ ಹಾಗೆ ಇತರೆ ತರಕಾರಿಗಳನ್ನ ಬೆಳೆಯುತ್ತಾರೆ ಮತ್ತು ಮನೆಗಳಲ್ಲಿ ಕುರಿ ಮತ್ತು ಕೋಳಿಗಳನ್ನ ಸಾಕಿ ಜೀವನವನ್ನ ಮಾಡುತ್ತಾರೆ ಹಾಗೆ ಊರಿನ ಹಬ್ಬದ ಇದೆ ಕೋಳಿ ಮತ್ತು ಕುರಿಯನ್ನ ಕಡಿದು ಅಡುಗೆಯನ್ನ ಮಾಡಿ ಊಟ ಮಾಡುತ್ತಾರೆ. ಇನ್ನು ಚೀನಾ ದೇಶದಲ್ಲಿ ರೈತರು ಊರು ಹಬ್ಬದ ದಿನ ಬೇಟೆಯಾಡಿ ತಂದ ಮಾಂಸವನ್ನ ಅಡುಗೆ ಮಾಡಿ ಊರಿಗೆಲ್ಲ ಬಡಿಸುತ್ತಾರೆ, ಇನ್ನು ಇದೆ ರೀತಿಯಾಗಿ ಉಹಾನ್ ಅನ್ನುವ ರೈತ ಬೇಟೆಗಾಗಿ ಕಾಡಿಗೆ ಹೋಗಿ ಕಾಡಿನಲ್ಲಿ ಹಂದಿಯನ್ನ ಬೇಟೆಯಾಡಿ…

  • ಉಪಯುಕ್ತ ಮಾಹಿತಿ

    ನೀವು ಬಳಸುವ ಮಾತ್ರೆಗಳ ಪ್ಯಾಕ್ ನಲ್ಲಿ ಈ ಕೆಂಪು ಗೆರೆ ಏಕಿರುತ್ತದೆ ಗೊತ್ತಾ. ಯಾರಿಗೂ ತಿಳಿದಿಲ್ಲ.

    ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…

  • ತಂತ್ರಜ್ಞಾನ

    ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ, JCB ಬಣ್ಣ ಯಾಕೆ ಹಳದಿ ಇರುತ್ತದೆ. ತಿಳಿಯದ ರೋಚಕ ಸತ್ಯ.

    ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…

  • ಉಪಯುಕ್ತ ಮಾಹಿತಿ

    ಈ ಮರಕ್ಕೆ ಪೋಲೀಸರ ಭದ್ರತೆ ಇವತ್ತಿಗೂ ನೀಡಲಾಗುತ್ತಿದೆ, ಕಾರಣ ಕೇಳಿದರೆ ಆಶ್ಚರ್ಯ.

    ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ  ನೋಡಲೇಬೇಕು….

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೆಡಿಸಿನ್ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಬ್ಲಾಸ್ಟ್- ವಿಷಾಪೂರಿತ ಅನಿಲ ಸೋರಿಕೆಯಿಂದ ಗ್ರಾಮಸ್ಥರು ಕಂಗಾಲು……!

    ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್‍ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…

  • ಸುದ್ದಿ

    ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

    ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!

  • ಆರೋಗ್ಯ

    10 ಸಾವಿರ ಮಂದಿಯಿಂದ ಗಿನ್ನೀಸ್ ದಾಖಲೆಯ ಬೃಹತ್ ಯೋಗ ಪ್ರದರ್ಶನ

    ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ಈ ದಿನದ ರಾಶಿ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ನೋಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….

  • inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

    ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

    ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.

  • ಆಧ್ಯಾತ್ಮ, ವಿಜ್ಞಾನ

    ವ್ಯಾಸ ಮಹರ್ಷಿಗಳು ಆ ಕಾಲದಲ್ಲೇ ಹೇಳಿದ್ದನ್ನು, ಕಂಡುಹಿಡಿಯುತ್ತಿರುವ ವಿಜ್ಞಾನಿಗಳು..!ನಿಜ..!ತಿಳಿಯಲು ಈ ಲೇಖನ ಓದಿ…

    ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.