ಉಪಯುಕ್ತ ಮಾಹಿತಿ

ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ

156

ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ  (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ  1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ.

ಆದಾಯ ತೆರಿಗೆ ಕಾಯ್ದೆ 139 ಎಎ ಪ್ರಕಾರ ಪಾನ್‌ ಕಾರ್ಡ್‌ಗೆ ಆಧಾರ್ ಕಾರ್ಡ್‌ ಲಿಂಕ್ ಮಾಡೋದು ಕಡ್ಡಾಯವಾಗಿದೆ. ಈ ಕಾಯ್ದೆಯ ಪ್ರಕಾರ ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್‌ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. ಹೀಗಾಗಿ ಮಾರ್ಚ್‌ 31, 2023ರ ಒಳಗೆ ನಿಮ್ಮ ಪಾನ್‌ ಅನ್ನು ಆಧಾರ್‌ನೊಂದಿಗೆ ಲಿಂಕ್‌ ಮಾಡದಿದ್ದರೆ ಅದು ಅಮಾನ್ಯವಾಗಲಿದೆ.

ಹೀಗಾಗಿ ನೀವು ಈಗಾಗಲೇ ಪಾನ್‌ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ.

ನಿಮ್ಮ ಪಾನ್‌ಕಾರ್ಡ್‌ ಆಧಾರ್‌ನೊಂದಿಗೆ ಲಿಂಕ್‌ ಆಗಿದೆಯೇ ಅನ್ನೋದನ್ನು ತಿಳಿಯಲು ಈ ಕೆಳಗಿನಂತೆ ಫಾಲೋ ಮಾಡಿ

https://eportal.incometax.gov.in/iec/foservices/#/pre-login/link-aadhaar-status

ಗೂಗಲ್‌ನಲ್ಲಿ www.incometax.gov.in ವೆಬ್‌ಸೈಟ್ ಓಪನ್ ಮಾಡಿ
ಈಗ ‘ಕ್ವಿಕ್‌ ಲಿಂಕ್ಸ್‌’ನ ಅಡಿಯಲ್ಲಿ ಕಾಣುವ ‘ಲಿಂಕ್ ಆಧಾರ್ ಸ್ಟೇಟಸ್‌’ ಆಯ್ಕೆಯನ್ನು ಒತ್ತಿರಿ.
ಈಗ ನಿಮ್ಮ ಕಂಪ್ಯೂಟರ್ ಪರದೆಯಲ್ಲಿ ಹೊಸ ಪುಟ ತೆರೆಯುತ್ತದೆ. ಈಗ ನಿಮ್ಮ ಪಾನ್ ಮತ್ತು ಆಧಾರ್ ಸಂಖ್ಯೆಯನ್ನು ನಮೂದಿಸಿ.
ವಿವರಗಳನ್ನು ಹಾಕಿದ ನಂತರ ‘ವೀವ್ ಲಿಂಕ್ ಆಧಾರ್ ಸ್ಟೇಟಸ್’ ಆಯ್ಕೆಯನ್ನು ಕ್ಲಿಕ್ ಮಾಡಿ.
ಈಗ ನಿಮ್ಮ ಪಾನ್‌ ಅನ್ನು ಆಧಾರ್ ಜೊತೆ ಲಿಂಕ್ ಮಾಡಲಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ದೃಢೀಕರಿಸುವ ಪುಟ ಕಾಣಿಸಿಕೊಳ್ಳುತ್ತದೆ.

ಪಾನ್‌ ಅನ್ನು ಆಧಾರ್ ಜೊತೆ ಲಿಂಕ್ ಮಾಡೋದು ಯಾಕೆ ಕಡ್ಡಾಯ?
2017ರ ಕೇಂದ್ರ ಬಜೆಟ್‌ನಲ್ಲಿ ಸರ್ಕಾರವು ಆದಾಯ ತೆರಿಗೆ ಕಾಯ್ದೆಯಲ್ಲಿ 139AA ಎಂಬ ಹೊಸ ಸೆಕ್ಷನ್‌ ತಂದಿದೆ. ಆ ಪ್ರಕಾರ ಹೊಸ ಪಾನ್‌ಗೆ ಅರ್ಜಿ ಸಲ್ಲಿಸುವಾಗ ಮತ್ತು ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಸುವಾಗ ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯವಾಗಿದೆ. ಹೀಗಾಗಿ ಇದಕ್ಕೂ ಮೊದಲೇ ಪಾನ್ ಕಾರ್ಡ್‌ ಹೊಂದಿದ್ದವರು ಸರ್ಕಾರ ನಿಗದಿ ಪಡಿಸಿದ ಸಮಯಕ್ಕೂ ಮೊದಲೇ ಆಧಾರ್ ಜೊತೆ ಲಿಂಕ್ ಮಾಡೋದು ಕಡ್ಡಾಯ. ಸರ್ಕಾರ ನಿಗದಿಪಡಿಸಿದ ಗಡುವಿನ ಒಳಗೆ ಲಿಂಕ್ ಮಾಡದಿದ್ದರೆ ಆ ಪಾನ್ ಕಾರ್ಡ್ ನಿಷ್ಕ್ರೀಯವಾಗಲಿದೆ.

ನಿಮ್ಮ ಪಾನ್‌ಕಾರ್ಡ್‌ ಆಧಾರ್‌ನೊಂದಿಗೆ ಲಿಂಕ್‌ ಆಗಿದೆಯೇ ಅನ್ನೋದನ್ನು ತಿಳಿಯಲು  ವೆಬ್‌ಸೈಟ್ ಓಪನ್ ಮಾಡಿ

 

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ಲಾಸ್ಟಿಕ್ ಬಾಟಲ’ಗಳನ್ನು ಬಿಸಾಡ್ತೀರಾ.!ನೋಡಿ ಇವರು ಈ ವೇಸ್ಟ್ ಬಾಟಲ’ಗಳಿಂದಲೇ ಮನೆ ಕಟ್ಟಿದ್ದಾರೆ..ಹೇಗೆ ತಿಳಿಯಲು ಈ ಲೇಖನ ಓದಿ…

    ಪ್ಲಾಸ್ಟಿಕ್ ಬಾಟಲಿಗಳನ್ನು ಮರಳಿನಿಂದ ತುಂಬಿಸಿಲಾಗುತ್ತದೆ, ನಂತರ ಬಾಟಲಿಗಳನ್ನು ಮೇಲೆ ತೋರಿಸಿರುವ ಚಿತ್ರದಂತೆ ಸಾಲಲ್ಲಿ ಜೋಡಿಸಲಾಗುತ್ತದೆ, ಮರಳು ಮತ್ತು ಸಿಮೆಂಟ್ ಅನ್ನು ಬೆರೆಸಿ ನಿರ್ಮಾಣಗೊಂಡ ಬಾಟಲಿಯ ಗೋಡೆಯ ಮೇಲೆ ಹಾಕಲಾಗುತ್ತದೆ, ಇದು ಬಾಟಲಿಗಳನ್ನು ಹಿಡಿದಿಡಲು ಸಹಕಾರಿಯಾಗುರ್ತದೆ ಹಾಗು ಘನ ಗೋಡೆಯನ್ನು ಹೊಂದುತ್ತದೆ.

  • ಮನರಂಜನೆ

    ಮಜಾಭಾರತಕ್ಕೆ ಬಂದ ಜೂನಿಯರ್ ದರ್ಶನ್ ನೋಡಿ ಶಾಕ್ ಆದ ರಚಿತಾ ರಾಮ್!ಜೂನಿಯರ್ ದರ್ಶನ್ ನಲ್ಲಿ ಇಟ್ಟ ಬೇಡಿಕೆ ಏನು ಗೊತ್ತಾ..?

    ಪ್ರತಿಯೊಬ್ಬ ಸ್ಟಾರ್ ನಟರಂತೆ ಕಾಣುವ ಒಬ್ಬೊಬ್ಬ ಜೂನಿಯರ್ ನಟ ಇರುತ್ತಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಹಾವ-ಭಾವ ನೋಡಿ ಅವರಂತಯೇ ಮಾತನಾಡುವುದು, ಲುಕ್ ಹಾಗೂ ವಾಕಿಂಗ್ ಸ್ಟೈಲ್ ಅನ್ನು ಅನುಸರಿಸುತ್ತಾರೆ. ಈಗ ಅದೇ ರೀತಿ ಜೂನಿಯರ್ ದರ್ಶನ್ ನೋಡಿ ನಟಿ ರಚಿತಾ ರಾಮ್ ಶಾಕ್ ಆಗಿದ್ದರು. ಕಲರ್ಸ್ ಸೂಪರ್ ವಾಹಿನಿಯಲ್ಲಿ ಬಿಗ್ ಬಾಸ್ ಮುಗಿದ ನಂತರ ಇದೀಗ ಮಜಾಭಾರತ ಸೀಸನ್ ಮೂರು ಶುರುವಾಗಿದೆ.. ಈ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರಂತೆಯೇ ಕಾಣುವ ಜೂನಿಯರ್ ದರ್ಶನ್ ಬಂದಿದ್ದರು. ಅಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ  ಹಣಕಾಸಿನಲ್ಲಿ ಸುಧಾರಣೆ ನೀವು ಅಗತ್ಯ ವಸ್ತುಗಳನ್ನು ಖರೀದಿಸುವುದನ್ನು ಅನುಕೂಲಕರವಾಗಿಸುತ್ತದೆ. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಯಾರಾದರೂ ನಿಮ್ಮನ್ನು…

  • ಸುದ್ದಿ

    ಟೀ ಕುಡಿಯಲು ದುಡ್ಡಿಲ್ಲದೆ ಪರದಾಡ್ತಿದ್ದ ನಟಿ ಮನೆಯಲ್ಲಿ ದೇವರ ಫೋಟೊ ಬದಲು ಸಲ್ಮಾನ್ ಫೋಟೋ..!ಯಾಕೆ ಗೊತ್ತಾ?

    ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್‌ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….

  • ಜ್ಯೋತಿಷ್ಯ

    ಶಿವ ಪರಮಾತ್ಮನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…