ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಇದೀಗ 2023 ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.ಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.
https://eportal.incometax.gov.in/iec/foservices/#/pre-login/link-aadhaar-status

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…
ಈ ಮಹಿಳೆ ಈ ಕೆಲಸ ಮಾಡಲು ಕಾರಣ ತಿಳಿದು ಪ್ರತಿಯೊಬ್ಬರು ಕೂಡ ಶಾಕ್ ಆದರು. ಇಷ್ಟೊಂದು ಈಕೆ ಫೇಮಸ್ ಆಗಲು ಕಾರಣವಾದರೂ ಏನು? ಈ ಸುದ್ದಿ ಬಂದಿದ್ದು ಅಹಮದಾಬಾದ್ನಿಂದ. 35 ವರ್ಷದ ಅಂಕಿತ ಆಟೋ ಓಡಿಸುತ್ತಾ ಇದ್ದಾಳೆ. ಈಕೆ ಆಟೋ ಓಡಿಸಲು ಕಾರಣ ಅವರ ತಂದೆ. ಅವರ ತಂದೆ ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದರು. ಆದರೆ ಅವರಿಗೆ ಕೆಲವು ವರ್ಷಗಳ ಹಿಂದೆ ಕ್ಯಾನ್ಸರ್ ಕಾಯಿಲೆ ಬಂದ ಕಾರಣ ಅಂಕಿತಾಳೇ ಮನೆಯ ಎಲ್ಲಾ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ…
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…
ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….