News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!

104

ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)

ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.

ಇದೀಗ 2023 ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ  ನಿರ್ಧಾರ ಕೈಗೊಂಡಿದೆ.

ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)

 

2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು.  ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.ಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ  ನಿರ್ಧಾರ ಕೈಗೊಂಡಿದೆ.

2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು.  ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

https://eportal.incometax.gov.in/iec/foservices/#/pre-login/link-aadhaar-status

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಪ್ರತಿದಿನ ಅರಿಶಿನವನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ.!

    ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…

  • ಸುದ್ದಿ

    ಮೀನಿಗಾಗಿ ಬಲೆ ಬೀಸಿದವನಿಗೆ ಸಿಕ್ಕಿದ್ದು ಬರೋಬ್ಬರಿ 20 ಕೋಟಿ, ಅದೇಗೆ ಗೊತ್ತೆ

    ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….

  • ಜೀವನಶೈಲಿ

    ಸ್ಪೂನ್ ಬಿಡಿ…ಕೈ ನಲ್ಲಿ ಊಟ ಮಾಡಿ…ಆಮೇಲೆ ನೋಡಿ ಏನ್ ಲಾಭ ಆಗುತ್ತೆ ಅಂತಾ..!ತಿಳಿಯಲು ಈ ಲೇಖನ ಓದಿ…

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…

  • ಸುದ್ದಿ

    Video Game; 4 ತಿಂಗಳಲ್ಲಿ 30 ಗೇಮ್‌ ರಚಿಸಿ ಅಚ್ಚರಿ ಮೂಡಿಸಿದ ಬಾಲಕ,.!!

    ಮಕ್ಕಳು ಮೊಬೈಲ್‌ ಹಿಡಿದುಕೊಂಡರೆ, ಮೊದಲು ಹುಡುಕುವುದು ಗೇಮ್ಸ್ ಇದೆಯೇ ಎಂದು! ಅದಾದ ಬಳಿಕ ವಿಡಿಯೋ, ಕ್ಯಾಮರಾ ಎಂದೆಲ್ಲ ವಿವಿಧ ಆಯ್ಕೆಗಳನ್ನು ಹುಡುಕುತ್ತಾರೆ. ಅಲ್ಲದೆ ಮೊಬೈಲ್, ಕಂಪ್ಯೂಟರ್ ಮತ್ತು ಟ್ಯಾಬ್ ಬಳಕೆಯನ್ನು ಕೂಡ ಬಹಳ ಬೇಗನೆ ಕಲಿತುಕೊಂಡು ಬಿಡುತ್ತಾರೆ. ಹೀಗೆ ಸ್ಮಾರ್ಟ್ ಆಗಿರುವ ನೈಜೀರಿಯಾದ 9 ವರ್ಷದ ಬಾಲಕನೊಬ್ಬ ನಾಲ್ಕೇ ತಿಂಗಳಲ್ಲಿ ಸ್ಮಾರ್ಟ್‌ಫೋನ್‌ ಮತ್ತು ಟ್ಯಾಬ್‌ಗಳಿಗಾಗಿ 30 ಗೇಮ್‌ಗಳನ್ನು ಅಭಿವೃದ್ಧಿ ಮಾಡುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾನೆ. ಈ ಬಾಲಕನ ಹೆಸರು ಬೇಸಿಕ್‌ ಓಕ್ಪರಾ ಜ್ಯೂ. ಲಾಗೋಸ್‌ ನಿವಾಸಿಯಾಗಿರುವ…

  • ಸಿನಿಮಾ

    ಮಗನಂತಿರುವ ದರ್ಶನ್ ಚುನಾವಣೆಯಲ್ಲಿ ನಿಂತಿರುವ ಸುಮಲಾತರವರ ಪರ ನಿಲ್ತಾರ? ದರ್ಶನ್ ಹೇಳಿದ್ದೇನು ಗೊತ್ತಾ?

    ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಸ್ಪರ್ಧಿಸುವುದು ಖಚಿತವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿ ಬಿಡಲಿ. ತಾವು ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕಾರಣಕ್ಕೆ ಸುಮಲತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದು ಕಷ್ಟ ಎನ್ನಲಾಗಿದ್ದು, ಈ ಕ್ಷೇತ್ರದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಜೆಡಿಎಸ್ ನಿಂದ ಕಣಕ್ಕಿಳಿಯಲಿದ್ದಾರೆ….