ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಇದೀಗ 2023 ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.ಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.
https://eportal.incometax.gov.in/iec/foservices/#/pre-login/link-aadhaar-status

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…
ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…
ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…
ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್ಸ್ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್ ಸ್ಟಾಗ್ರಾಮ್ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್ ಸ್ಟಾಗ್ರಾಮ್ನಲ್ಲಿ ಪೊಸ್ಟ್ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಮಾರ್ಚ್, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ ಸಂಗಾತಿಯ…
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…