News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!

105

ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)

ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.

ಇದೀಗ 2023 ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ  ನಿರ್ಧಾರ ಕೈಗೊಂಡಿದೆ.

ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)

 

2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು.  ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.ಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ  ನಿರ್ಧಾರ ಕೈಗೊಂಡಿದೆ.

2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು.  ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

https://eportal.incometax.gov.in/iec/foservices/#/pre-login/link-aadhaar-status

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ನಿಮ್ಮ ಬೆರಳ ತುದಿಯಲ್ಲಿ ಸರ್ಕಾರದ ಎಲ್ಲಾ ಸೌಲಭ್ಯಗಳು ಲಭ್ಯ!ಹೇಗೆ ಅಂತೀರಾ?ಈ ಲೇಖನಿ ಓದಿ….

    ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.

  • ಸಿನಿಮಾ

    ಸಿಕ್ಕಿಬಿದ್ದ ವಿನೋದ್ ರಾಜ್ ರವರ ಹಣವನ್ನು ಲಪಟಾಯಿಸಿದ್ದ ಕಳ್ಳ..!

    ನೆಲಮಂಗಲದಲ್ಲಿ ನಟ ವಿನೋದ್ ರಾಜ್‍ಗೆ ಯಮಾರಿಸಿ 1 ಲಕ್ಷ ದರೋಡೆ ಮಾಡಿದ್ದ ಖದೀಮನನ್ನ ಪೊಲೀಸರು ಬಂಧಿಸಿದ್ದಾರೆ.ಕಳೆದ ತಿಂಗಳು ಅಭಿಮಾನಿಗಳ ಸೋಗಿನಲ್ಲಿ ಬಂದು ನಟ, ವಿನೋದ್ ರಾಜ್ ಅವರನ್ನು ಮಾತನಾಡಿಸುತ್ತಲೇ ಕಾರು ಪಂಚರ್ ಮಾಡಿದ್ದರು, ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿದ್ದರು. ಈ ಗ್ಯಾಂಗ್‍ನ ಬೆನ್ನಟ್ಟಿದ್ದ ನೆಲಮಂಗಲ ಪೊಲೀಸರು ಕೊನೆಗೆ ಓಜಿಕುಪ್ಪಂ ಗ್ಯಾಂಗ್‍ನ ರಾಜು ಹೈಟೆಕ್ ರಾಜುನನ್ನ ಬಂಧಿಸಿದ್ದಾರೆ. ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ಐಷಾರಾಮಿ ಜೀವನ ಮಾಡುತ್ತಿದ್ದ.ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್‍ಗಳು…

  • Animals

    ಹೆಚ್ಚು ಬುದ್ಧಿಶಾಲಿಯಾಗಿರುವ ಜರ್ಮನ್ ಶೆಫರ್ಡ್

    ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…

  • ಆರೋಗ್ಯ

    ಅತಿಯಾದರೆ ಅಮೃತವೂ ವಿಷ, ಹೆಚ್ಚು ನಿಂಬೆರಸ ಸೇವನೆ ಆರೋಗ್ಯಕ್ಕೆ ಹಾನಿಕರ.

    ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ…

  • ಸುದ್ದಿ

    ತನ್ನ ಗಂಡನಿಗೆ ಬುರ್ಖಾ ಹಾಕಿಸಿ ಉಟಕ್ಕೆ ಕರೆದುಕೊಂಡು ಹೋದ ಯುವತಿ!

    ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…

  • ಸುದ್ದಿ

    ಜೋಡೆತ್ತುಗಳ ಸದ್ದು, ಗೋಶಾಲೆಗೆ ಬೆಳಕಾದ ದರ್ಶನ್, ಯಶ್.

    ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…