News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!

104

ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)

ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.

ಇದೀಗ 2023 ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ  ನಿರ್ಧಾರ ಕೈಗೊಂಡಿದೆ.

ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)

 

2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು.  ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.ಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ  ನಿರ್ಧಾರ ಕೈಗೊಂಡಿದೆ.

2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು.  ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

https://eportal.incometax.gov.in/iec/foservices/#/pre-login/link-aadhaar-status

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…

  • ಸ್ಪೂರ್ತಿ

    ಸಂಕಷ್ಟದಲ್ಲಿದ್ದಗಲೇ ಕೈ ಬಿಟ್ಟ ಸಿ ಎಂ ಧೋಸ್ತಿ….!

    ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್‍ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…

  • Cinema

    ಟ್ರೋಲ್ ಪೇಜ್ ವಿರುದ್ಧ ಗರಂ ; ಹೀಯಾಳಿಸಿದವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದ ರಶ್ಮಿಕಾ ಮಂದಣ್ಣ..!

     ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್​ಸ್​ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್​ ಸ್ಟಾಗ್ರಾಮ್​ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್​ ಸ್ಟಾಗ್ರಾಮ್​ನಲ್ಲಿ ಪೊಸ್ಟ್​ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್​ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…

  • ಉಪಯುಕ್ತ ಮಾಹಿತಿ

    ಈ ಫೋನ್ ಖರೀದಿ ಮಾಡಿದ್ರೆ ನಿಮಗೆ ಉಚಿತವಾಗಿ ಸಿಗುತ್ತೆ 100 ಜಿಬಿ ಡೇಟಾ..!ತಿಳಿಯಲು ಈ ಲೇಖನ ಓದಿ ..

    ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.

  • ಜ್ಯೋತಿಷ್ಯ

    ನಂಜುಂಡೇಶ್ವರನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Monday, November 29, 2021) ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಇಂದು ಹೂಡಿಕೆಗಳನ್ನು ಮಾಡಬಾರದು. ಸಾಮಾಜಿಕ ಕೂಟಗಳಲ್ಲಿ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮನ್ನು ಜನಪ್ರಿಯಗೊಳಿಸುತ್ತದೆ. ಇಂದು, ನಿಮ್ಮ ಪ್ರೀತಿ ಸಂಗಾತಿ ಶಾಶ್ವತತೆ ತನಕ ನೀವು ಪ್ರೀತಿ ಯಾರು ಒಂದು ಎಂದು ತಿಳಿಯುವುದಿಲ್ಲ. ನಿಮ್ಮ ವೃತ್ತಿಪರ ತಡೆಗಳನ್ನು ಪರಿಹರಿಸಲು ನಿಮ್ಮ ಅನುಭವವನ್ನು ಬಳಸಿ. ನಿಮ್ಮ ಸ್ವಲ್ಪ ಪ್ರಯತ್ನ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ

    ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…