News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!

105

ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)

ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.

ಇದೀಗ 2023 ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ  ನಿರ್ಧಾರ ಕೈಗೊಂಡಿದೆ.

ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)

 

2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು.  ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.ಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ  ನಿರ್ಧಾರ ಕೈಗೊಂಡಿದೆ.

2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು.  ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

https://eportal.incometax.gov.in/iec/foservices/#/pre-login/link-aadhaar-status

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ಉಪಯುಕ್ತ ಮಾಹಿತಿ, ಸುದ್ದಿ, ಹಣ ಕಾಸು

    ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ.!ಪ್ರಧಾನಿ ಕಾರ್ಯಾಲಯದಿಂದ ಬಂದ ಮಾಹಿತಿ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…

  • ಕ್ರೀಡೆ, ಮನಮಿಡಿಯುವ ಕಥೆ, ಸಾಧನೆ, ಸುದ್ದಿ, ಸ್ಪೂರ್ತಿ

    ಶೂ ಇಲ್ಲದ್ದಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಓಡಿ 3 ಚಿನ್ನದ ಪದಕ ಗೆದ್ದ 11 ವರ್ಷದ ಬಾಲಕಿ.!

    ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ.  ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್‌ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…

  • ಉಪಯುಕ್ತ ಮಾಹಿತಿ

    ನೀವು ರಾತ್ರಿ ಮಲಗುವ ಮುಂಚೆ ಇದನ್ನ ಮಾಡಿದ್ರೆ ಹಾರ್ಟ್ ಅಟ್ಯಾಕ್ ಆಗೋದು ತುಂಬಾ ಕಡಿಮೆ!

    ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ Tea & Coffee ಕುಡಿಯುತ್ತಿದ್ದರೆ 1 ನಿಮಿಷದಲ್ಲಿ ಈ ಲೇಖನವನ್ನ ತಪ್ಪದೇ ಓದಿ .

    ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…