ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ.
ಇದೀಗ 2023 ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.

ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ)
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.ಯ ದಿನಾಂಕವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಗಡುವು ವಿಸ್ತರಣೆ ಮಾಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
2023ರ ಮಾರ್ಚ್ 31ರಿಂದ ಆಧಾರ್ ಗೆ ಪ್ಯಾನ್ ಲಿಂಕ್ ಮಾಡಬೇಕಾದರೆ 1000 ರೂಪಾಯಿ ದಂಡ ಪಾವತಿಸಬೇಕು. ಒಂದು ವೇಳೆ ಈ ಗಡುವಿಗಿಂತ ಮೊದಲು ಲಿಂಕ್ ಮಾಡದಿದ್ದರೆ ನಂತರ ಬರುವ ಅರ್ಜಿಗಳಿಗೆ 10 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಹೇಳಲಾಗಿತ್ತು. ಇದರಿಂದಾಗಿ ದೇಶಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ಜೂನ್ 30ರವರೆಗೆ ಆಧಾರ್ ಸಂಖ್ಯೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬಹುದು ಎಂದು ಸರ್ಕಾರ ಹೇಳಿದೆ.
https://eportal.incometax.gov.in/iec/foservices/#/pre-login/link-aadhaar-status

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…
ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಮಾರ್ಚ್, 2019) ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ….
ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…
ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…