ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ ಗುರು ಬಾಬಾ ರಾಮ್ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ.
ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ.
ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ ಬಗ್ಗೆ ಕಠಿಣ ಕಾನೂನು ಜಾರಿಗೆ ತಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯ. ಮೂರನೇ ಮಗುವಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು, ಮತದಾನ ಮಾಡಲು ಅವಕಾಶ ನೀಡಬಾರದು. ಆಗ ಮಾತ್ರ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದಿದ್ದಾರೆ.
ಗೋ ರಕ್ಷಣೆ ಬಗ್ಗೆಯೂ ಮಾತನಾಡಿದ ಬಾಬಾ ರಾಮ್ ದೇವ್, ಗೋ ರಕ್ಷಕರು ಹಾಗೂ ಭಕ್ಷಕರ ಮಧ್ಯೆ ಗಲಾಟೆ ನಿಲ್ಲಬೇಕೆಂದ್ರೆ ಗೋಮಾಂಸವನ್ನು ಸಂಪೂರ್ಣ ನಿಷೇಧಿಸಬೇಕೆಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ. ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮತ್ತು…
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…