ಉಪಯುಕ್ತ ಮಾಹಿತಿ

ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

34

ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ.

ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ.

ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ ಬಗ್ಗೆ ಕಠಿಣ ಕಾನೂನು ಜಾರಿಗೆ ತಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯ. ಮೂರನೇ ಮಗುವಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು, ಮತದಾನ ಮಾಡಲು ಅವಕಾಶ ನೀಡಬಾರದು. ಆಗ ಮಾತ್ರ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದಿದ್ದಾರೆ.

ಗೋ ರಕ್ಷಣೆ ಬಗ್ಗೆಯೂ ಮಾತನಾಡಿದ ಬಾಬಾ ರಾಮ್‌ ದೇವ್, ಗೋ ರಕ್ಷಕರು ಹಾಗೂ ಭಕ್ಷಕರ ಮಧ್ಯೆ ಗಲಾಟೆ ನಿಲ್ಲಬೇಕೆಂದ್ರೆ ಗೋಮಾಂಸವನ್ನು ಸಂಪೂರ್ಣ ನಿಷೇಧಿಸಬೇಕೆಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸುದ್ದಿ, ಹಣ ಕಾಸು

    ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ.!ಪ್ರಧಾನಿ ಕಾರ್ಯಾಲಯದಿಂದ ಬಂದ ಮಾಹಿತಿ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪ್ರಧಾನಿ ನರೇಂದ್ರ ಮೋದಿಯವರು, 2014ರ ಲೋಕಸಭೆ ಚುನಾವಣೆಯಲ್ಲಿ, ಭಾರತದ ಜನರ ಪ್ರತಿಯೊಬ್ಬರ ಖಾತೆಗಳಿಗೆ, ವಿದೇಶಗಳಲ್ಲಿರುವ ಕಪ್ಪು ಹಣವನ್ನು ತಂದು, ಎಲ್ಲಾ ಜನರ ಖಾತೆಗಳಿಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಭರವಸೆ ನೀಡಿದ್ದರು. ಇದರ ಬಗ್ಗೆ ಮಾಹಿತಿ ಕೋರಿ ಮೋಹನ್ ಕುಮಾರ್ ಶರ್ಮಾ ಎಂಬುವರು 2016ರಲ್ಲಿ ಕೇಂದ್ರ ಮಾಹಿತಿ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಆದರೆ ಇದು ಮಾಹಿತಿ ಹಕ್ಕು ಕಾಯ್ದೆ(ಆರ್ ಟಿಐ)ಯ ವ್ಯಾಖ್ಯಾನದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ, ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. ಕೇಂದ್ರ ಸರ್ಕಾರ 1,000…

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಜ್ಯೋತಿಷ್ಯ

    ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…

  • ದೇಶ-ವಿದೇಶ

    ಇವು ಜಿಎಸ್ಟಿ ಅಡಿಯಲ್ಲಿ ಕಡಿಮೆಯಾಗಲಿವೆ.ಏನು ಅಂತ ಗೊತ್ತಾ ನಿಮಗೆ ???

    ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು  ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು?                                                                                  …

  • ಸುದ್ದಿ

    ಹುಟ್ಟುಹಬ್ಬದಂದು ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಪರೀಕ್ಷೆ ಮಾಡಿಸಿ ಆಚರಿಸಿದ ನಟಿ ಪ್ರಣಿತ…!

    ಸ್ಯಾಂಡಲ್‍ವುಡ್ ನಟಿ ಪ್ರಣಿತಾ ಸುಭಾಷ್ ಇಂದು ತಮ್ಮ 28ನೇ ವರ್ಷದ ಹುಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ನಗರದ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ವರ್ಷ ಹುಟ್ಟುಹಬ್ಬದಂದು ಪ್ರಣಿತಾ ಸರ್ಕಾರಿ ಶಾಲೆ ದತ್ತು ಪಡೆದುಕೊಂಡು, 5 ಲಕ್ಷ ರೂ. ಹಣವನ್ನು ನೀಡಿದ್ದರು. ಈ ಬಾರಿ ರಾಗಿ ಗುಡ್ಡ ಸ್ಲಂ ನಿವಾಸಿಗಳಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ. ಪ್ರಣಿತಾ ಸಮಾಜಮುಖಿ ಕಾರ್ಯಕ್ರಮಗಳನ್ನು…