News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

37

ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ.

ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ.

ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ ಬಗ್ಗೆ ಕಠಿಣ ಕಾನೂನು ಜಾರಿಗೆ ತಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯ. ಮೂರನೇ ಮಗುವಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು, ಮತದಾನ ಮಾಡಲು ಅವಕಾಶ ನೀಡಬಾರದು. ಆಗ ಮಾತ್ರ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದಿದ್ದಾರೆ.

ಗೋ ರಕ್ಷಣೆ ಬಗ್ಗೆಯೂ ಮಾತನಾಡಿದ ಬಾಬಾ ರಾಮ್‌ ದೇವ್, ಗೋ ರಕ್ಷಕರು ಹಾಗೂ ಭಕ್ಷಕರ ಮಧ್ಯೆ ಗಲಾಟೆ ನಿಲ್ಲಬೇಕೆಂದ್ರೆ ಗೋಮಾಂಸವನ್ನು ಸಂಪೂರ್ಣ ನಿಷೇಧಿಸಬೇಕೆಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಒಮ್ಮೆ ಈ ರೀತಿ ಮಾಡಿ ನೋಡಿ ರುಚಿಯಾದ ಮೆಂತೆ ಸೊಪ್ಪಿನ ದೋಸೆ.

    ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…

  • ಸುದ್ದಿ

    ರಜನಿಕಾಂತ್ ಈ ಮಹಿಳೆಯನ್ನು ಈಗಲೂ ಹುಡುಕುತ್ತಿದ್ದಾರಂತೆ. ಯಾಕೆ ಗೊತ್ತಾ!

    ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್‌ಪೋರ್ಟ್ ಸರ್ವಿಸ್ ಬಸ್  ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…

  • ಸುದ್ದಿ

    ಜನವರಿ 8ರಿಂದ ಬ್ಯಾಂಕ್ ಗಳು ಬಂದ್ ಆಗಲಿವೆ. ಏನಾದರೂ ಬ್ಯಾಂಕ್ ವ್ಯವಹಾರಗಳು ಇದ್ದರೆ ಈಗಲೇ ಮುಗಿಸಿಕೊಳ್ಳಿ…

    ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್​ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್​ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್​​ (ಬಿಇಎಫ್​ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…

  • ಸುದ್ದಿ

    ಮದುವೆಯಾದ ಮೊದಲ ರಾತ್ರಿಯ ನಂತರ ಬೆಳಿಗ್ಗೆ ಮನೆ ಬಿಟ್ಟ ವಧು!ಅಸಲಿ ವಿಷಯ ನೀವು ಅಂದುಕೊಂಡ ಹಾಗೆ ಇಲ್ಲ….

    ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ  ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…

  • ಜ್ಯೋತಿಷ್ಯ

    ಈ ರಾಶಿಯವರೂ ಮರೆತೂ ಕೂಡ ಈ ಉಂಗುರವನ್ನು ಧರಿಸಬೇಡಿ..!

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….

  • ಜ್ಯೋತಿಷ್ಯ

    ವಿಜ್ಞ ನಿವಾರಕ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…