News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

39

ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ.

ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ.

ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ ಬಗ್ಗೆ ಕಠಿಣ ಕಾನೂನು ಜಾರಿಗೆ ತಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯ. ಮೂರನೇ ಮಗುವಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು, ಮತದಾನ ಮಾಡಲು ಅವಕಾಶ ನೀಡಬಾರದು. ಆಗ ಮಾತ್ರ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದಿದ್ದಾರೆ.

ಗೋ ರಕ್ಷಣೆ ಬಗ್ಗೆಯೂ ಮಾತನಾಡಿದ ಬಾಬಾ ರಾಮ್‌ ದೇವ್, ಗೋ ರಕ್ಷಕರು ಹಾಗೂ ಭಕ್ಷಕರ ಮಧ್ಯೆ ಗಲಾಟೆ ನಿಲ್ಲಬೇಕೆಂದ್ರೆ ಗೋಮಾಂಸವನ್ನು ಸಂಪೂರ್ಣ ನಿಷೇಧಿಸಬೇಕೆಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಾರ್ವಜನಿಕರ ಮುಂದೆಯೇ ಚಾಕುವಿನಿಂದ ಇರಿದು ಯುವತಿಯ ಬರ್ಬರ ಹತ್ಯೆ …!

    20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…

  • ಸುದ್ದಿ

    ಎಪ್ರಿಲ್ ಮೇ ನಲ್ಲಿ ಮದ್ವೆ ಆಗ್ತಾ ಇದ್ದೀರಾ..?ಹಾಗಾದ್ರೆ ತಪ್ಪದೇ ಈ ಸುದ್ದಿ ನೋಡಿ..

    2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…

  • inspirational

    ಚೈತ್ರ ಮಾಸದಲ್ಲಿ ಬೇವನ್ನು ತಿನ್ನುವುದು ಪ್ರಯೋಜನಕಾರಿ

    ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…

  • ಭವಿಷ್ಯ, ವಿಧ್ಯಾಭ್ಯಾಸ

    ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗೂಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ…

    ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್‌ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್‌ ಮತ್ತು ಕಾಮರ್ಸ್‌ನಲ್ಲಿ ಇರೋವಷ್ಟು ಕರಿಯರ್‌ ಆಪ್ಷನ್‌ ಆರ್ಟ್ಸ್‌ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್‌‌ನಲ್ಲಿ ಬಹಳಷ್ಟು ಕರಿಯರ್‌ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.

  • ಜ್ಯೋತಿಷ್ಯ, ಭವಿಷ್ಯ

    ಪರಮೇಶ್ವರನನ್ನು ಭಕ್ತಿಯಿಂದ ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…

  • ಸುದ್ದಿ

    ಸಿಎಂ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ನೀಡಿದ ಹಣ ಎಷ್ಟು ಗೊತ್ತಾ…?

    : ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್​​ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್​ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…