News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

39

ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ.

ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ.

ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ ಬಗ್ಗೆ ಕಠಿಣ ಕಾನೂನು ಜಾರಿಗೆ ತಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯ. ಮೂರನೇ ಮಗುವಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು, ಮತದಾನ ಮಾಡಲು ಅವಕಾಶ ನೀಡಬಾರದು. ಆಗ ಮಾತ್ರ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದಿದ್ದಾರೆ.

ಗೋ ರಕ್ಷಣೆ ಬಗ್ಗೆಯೂ ಮಾತನಾಡಿದ ಬಾಬಾ ರಾಮ್‌ ದೇವ್, ಗೋ ರಕ್ಷಕರು ಹಾಗೂ ಭಕ್ಷಕರ ಮಧ್ಯೆ ಗಲಾಟೆ ನಿಲ್ಲಬೇಕೆಂದ್ರೆ ಗೋಮಾಂಸವನ್ನು ಸಂಪೂರ್ಣ ನಿಷೇಧಿಸಬೇಕೆಂದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    21 ವರ್ಷದ ತಂಗಿಯ ಮದುವೆ 10 ವರ್ಷದ ಬಾಲಕನೊಂದಿಗೆ ಮಾಡಿಸಿದ ಅಣ್ಣ..!ತಿಳಿಯಲು ಈ ಲೇಖನ ಓದಿ..

    ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್‌ ನಗರದ ಭಾಂಗ್‌ಸಿಕ್‌ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.

  • ಜೀವನಶೈಲಿ, ಜ್ಯೋತಿಷ್ಯ

    ಊಟದ ನಂತರ ಹೀಗೆ ಮಾಡಿದರೆ ದಾರಿದ್ಯ ಆವರಿಸಿ ಒಂದು ಹೊತ್ತು ಊಟಕ್ಕೂ ಕಷ್ಟ ಪಡುವಂತಹ ಸ್ಥಿತಿ ಬರುತ್ತದೆ..!

    ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ.  ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ  ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…

  • ವಿಧ್ಯಾಭ್ಯಾಸ

    ವಿಧ್ಯಾರ್ಥಿಗಳ ಗಮನಕ್ಕೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನಾಂಕ…..!

    ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…

  • Sports

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ತಂಡ ಪ್ರಕಟ

    ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…

    Loading

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀಬೆಹಣ್ಣಿನಲ್ಲಿರುವ ಆರೋಗ್ಯದ ಗುಟ್ಟು ತಿಳಿದರೆ ನೀವು ಅಚ್ಚರಿ ಪಡುತ್ತೀರಿ! ಈ ಅರೋಗ್ಯ ಮಾಹಿತಿ ನೋಡಿ.

    ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ: ನಿಮ್ಮದೇ ಆದ ಭಾವನಾಲೋಕದಲ್ಲಿನ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆ ತರಬಲ್ಲವು. ಎಚ್ಚರ.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಮಿಥುನ ಸೂಕ್ಷ್ಮವಾಗಿ ಯೋಚಿಸಿ, ವಿಷಯವೊಂದನ್ನು…