ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ.
ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ.
ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ ನೀಡಿ ಬಂದಿದ್ದೇನೆ. ಪಕ್ಷಕ್ಕಾಗಿ ಎಲ್ಲರೂ ರಾಜೀನಾಮೆ ನೀಡಬೇಕೆಂದು ತೀರ್ಮಾನಿಸಲಾಗಿತ್ತು. ಪಕ್ಷಕ್ಕಾಗಿ ರಾಜೀನಾಮೆ ನೀಡಿದ್ದೇವೆ. ಮುಂದೆ ಪಕ್ಷದ ಮುಖಂಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ತಿಳಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಪಕ್ಷ ರಾಜೀನಾಮೆ ನೀಡಬೇಕೆಂದು ಹೇಳಿತ್ತು. ಹಾಗಾಗಿ ರಾಜೀನಾಮೆ ನೀಡಿದ್ದೇವೆ. ಪಾರ್ಟಿಯ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧವಾಗಿದ್ದೇನೆ. ಇದೂವರೆಗೂ ಪಕ್ಷ ಯಾವುದೇ ಜವಾಬ್ದಾರಿಯನ್ನು ನೀಡಿಲ್ಲ. ಒಂದು ವೇಳೆ ಮುಂಬೈಗೆ ತೆರಳುವಂತೆ ಸೂಚಿಸಿದ್ರೆ ಹೋಗುತ್ತೇನೆ. ಇದೂವರೆಗೂ ಆ ರೀತಿಯ ಆದೇಶ ನನಗೆ ತಲುಪಿಲ್ಲ ಎಂದು ಹೇಳುವ ಮೂಲಕ ಅತೃಪ್ತರ ಮನವೊಲಿಕೆಗೆ ಸಿದ್ಧ ಎಂಬ ಸಂದೇಶವನ್ನು ಪರೋಕ್ಷವಾಗಿ ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…
ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.
ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.
ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಮಾರ್ಚ್, 2019) ನಿಮ್ಮ ಸಾಮಾನ್ಯ ಜ್ಞಾನದ ಜೊತೆಗೆ ನಿಮ್ಮ ನಿರಂತರ ಪ್ರಯತ್ನ ಖಂಡಿತವಾಗಿಯೂ ಯಶಸ್ಸು ತರುವುದರಿಂದ…