ಸುದ್ದಿ

ಕಾಂಗ್ರೆಸ್‍ನ ಡಿಸಿಎಂ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರಿಂದ ರಾಜೀನಾಮೆ….!

37

 ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ.

ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ.

ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ ನೀಡಿ ಬಂದಿದ್ದೇನೆ. ಪಕ್ಷಕ್ಕಾಗಿ ಎಲ್ಲರೂ ರಾಜೀನಾಮೆ ನೀಡಬೇಕೆಂದು ತೀರ್ಮಾನಿಸಲಾಗಿತ್ತು. ಪಕ್ಷಕ್ಕಾಗಿ ರಾಜೀನಾಮೆ ನೀಡಿದ್ದೇವೆ. ಮುಂದೆ ಪಕ್ಷದ ಮುಖಂಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಪಕ್ಷ ರಾಜೀನಾಮೆ ನೀಡಬೇಕೆಂದು ಹೇಳಿತ್ತು. ಹಾಗಾಗಿ ರಾಜೀನಾಮೆ ನೀಡಿದ್ದೇವೆ. ಪಾರ್ಟಿಯ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧವಾಗಿದ್ದೇನೆ. ಇದೂವರೆಗೂ ಪಕ್ಷ ಯಾವುದೇ ಜವಾಬ್ದಾರಿಯನ್ನು ನೀಡಿಲ್ಲ. ಒಂದು ವೇಳೆ ಮುಂಬೈಗೆ ತೆರಳುವಂತೆ ಸೂಚಿಸಿದ್ರೆ ಹೋಗುತ್ತೇನೆ. ಇದೂವರೆಗೂ ಆ ರೀತಿಯ ಆದೇಶ ನನಗೆ ತಲುಪಿಲ್ಲ ಎಂದು ಹೇಳುವ ಮೂಲಕ ಅತೃಪ್ತರ ಮನವೊಲಿಕೆಗೆ ಸಿದ್ಧ ಎಂಬ ಸಂದೇಶವನ್ನು ಪರೋಕ್ಷವಾಗಿ ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಂದನ್ ಶೆಟ್ಟಿ ನಿವೇದಿತಾ ಗೌಡ ನಿಶ್ಚಿತಾರ್ಥ ಹೇಗಿದೆ ಗೊತ್ತ…?

    ಮೈಸೂರಿನಲ್ಲಿ ನಿವೇದಿತಾ ಗೌಡ, ಚಂದನ್ ಶೆಟ್ಟಿ ನಿಶ್ವಿತಾರ್ಥ ನಡೆಯುತ್ತಿದ್ದು, ಗ್ರೀನ್ ಸ್ಯಾರಿ ತೊಟ್ಟು ಹೋಟೆಲ್ ಗೆ ಬಂದ ಬೇಬಿ ಡಾಲ್. ಹೋಟೆಲ್​ಗೆ ಎಂಟ್ರಿಯಾಗೊ ಮುನ್ನ ಆವರಣದಲ್ಲಿಯೇ  ಫೋಟೋ ಶೂಟ್ ಮಾಡಿಸಿದ್ದಾರೆ. ಇನ್ನೂ  ಕೆಲವೇ ನಿಮಿಷಗಳಲ್ಲಿ ಚೆಂದನ್ ಶೆಟ್ಟಿ ಹೋಟೆಲ್ ಗೆ ಆಗಮಿಸಲಿದ್ದಾರೆ. ಈಗಾಗಲೇ ಹೋಟೆಲ್ ಗೆ ಚಂದನ್ ಶೆಟ್ಟಿ ಕುಟುಂಬ ಹಾಗು ನಿವೇದಿತಾ ಕುಟುಂಬಸ್ಥರು ಮತ್ತು ಸಂಬಂಧಿಕರು, ಸ್ನೇಹಿತರು ಆಗಮಿಸಿದ್ದಾರೆ.  ಸದ್ಯ ಕಲರ್​ ಫುಲ್​ ಫ್ಲವರ್​ ಮೂಲಕ  ಎಂಗೆಜ್ಮೆಂಟ್ ಹಾಲ್ ಡೆಕೋರೆಟ್ ಮಾಡಲಾಗಿದೆ.  ಮಧ್ಯಾಹ್ನ 12.30ಕ್ಕೆ ಪರಸ್ಪರ…

  • ಸುದ್ದಿ

    ಅಧಿಕಾರಕ್ಕೆ ಬರ್ತಿದ್ದಂತೆ ಬಿಗ್​ ಶಾಕ್​ ಕೊಟ್ಟ ಬಿಜೆಪಿ…!

    ಬೆಂಗಳೂರು,  ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್​ ಬ್ಯಾಂಕ್​ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್​ ಬಿದ್ದಿದೆ. ಬಿಎಸ್​ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್​ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…

  • ಆಧ್ಯಾತ್ಮ

    ನಿಮ್ಮ ಸಂತೋಷ ನಿಮ್ಮ ಕೈಯಲ್ಲಿಯೇ ಇದೆ!ಹೇಗೆ ಗೊತ್ತಾ? ಈ ಲೇಖನಿ ಓದಿ…..

    ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.

  • ಸಂಬಂಧ

    ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ ಎಂದು ಅತ್ತೆ ಮಾಡಿದ್ದು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ.

  • ಸುದ್ದಿ

    ಈ ಸಲದ ಮೋದಿ ಬಜೆಟ್’ನಲ್ಲಿ ಜಾಸ್ತಿಯಾಗಿದ್ದೇನು..?ಕಡಿಮೆಯಾಗಿದ್ದೇನು..?ಇಲ್ಲಿದೆ ಸಂಪೂರ್ಣ ಮಾಹಿತಿ…ನೋಡಿ ನಿಮ್ಮ ಅನಿಸಿಕೆ ತಿಳಿಸಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

  • ಸ್ಪೂರ್ತಿ

    ಬಸ್ ನಲ್ಲಿ ಸಿಕ್ಕ ಒಂದು ಲಕ್ಷವನ್ನು ಕಂಡಕ್ಟರ್ ಮಾಡಿದ್ದೇನು ಗೊತ್ತಾ..?

    ಅಚಾನಕ್ಕಾಗಿ ಯಾರಾದರೂ ದುಡ್ ಸಿಕ್ರೆ ಏನ್ ಮಾಡ್ತಾರೆ? ಕಿಸೆಗೆ ಹಾಕಿಕೊಂಡು ನಡೆದೇ ಬಿಡ್ತಾರೆ. ಆದರೆ ಇಲ್ಲೊಬ್ಬ ಕಂಡಕ್ಟರ್ ತನ್ನ ಬಸ್ ನಲ್ಲಿ ಸಿಕ್ಕ ಒಂದು ಲಕ್ಷ ರೂ. ಹಣವನ್ನು ಸಂಬಂಧಪಟ್ಟವರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸುಭದ್ರ ಎಂಬ ಪ್ರಯಾಣಿಕರು ಎಸ್ಟೀಂ ಮಾಲ್ ಬಳಿ ಬಸ್ ಇಳಿಯುವಾಗ ಹಣದ ಬ್ಯಾಗ್ ಮರೆತು ಬಸ್ ನಲ್ಲಿ ಬಿಟ್ಟು ಇಳಿದಿದ್ದರು.ಅನಾಥವಾಗಿ ಬಿದ್ದಿದ್ದ ಬ್ಯಾಗನ್ನು ಪರಿಶೀಲಿಸಿದ ಕಂಡಕ್ಟರ್ ಯಲ್ಲಪ್ಪ ಬೆಟಗೇರಿ, ಪರಿಶೀಲನೆ ನಡೆಸಿದಾಗ ಅದರಲ್ಲಿ ಹಣ ಇರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಆತಂಕಗೊಂಡಿದ್ದ ಸುಭದ್ರ…