ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ.

ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ ವೃಕ್ಷ. ಇದು ಕಿಟೂರು ಗ್ರಾಮದಲ್ಲಿ ಬಾರಮಕೀ ಜಿಲ್ಲೆಯ 30 ಕಿ.ಮೀ ದೂರದಲ್ಲಿದೆ. ಇನ್ನು ಪ್ರಪಂಚ ವ್ಯಾಪ್ತವಾಗಿ ಬಾಟನಿ ಶಾಸ್ತ್ರಜ್ಞರು ಅಂದರೆ ಸಸ್ಯಶಾಸ್ತ್ರಜ್ಞರು ಈ ವೃಕ್ಷದ ಬಗ್ಗೆ ಪರಿಶೋಧನೆ ನಡೆಸಿ ಇದೊಂದು ವಿಲಕ್ಷಣವಾದಂತಹ ವೃಕ್ಷ ಎಂದು ಗುರುತಿಸಿದ್ದಾರೆ. ಇನ್ನು ಈ ವೃಕ್ಷವಿರುವ ಗ್ರಾಮದಿಂದ 3 ಕಿ.ಮೀ.ದೂರದಲ್ಲಿ ಕುಂತಿ ಎಂಬ ಊರು ಇದೆ.ಕುಂತಿ ಎಂದ ತಕ್ಷಣ ನೆನಪಿಗೆ ಬರುವುದು ಮಹಾಭಾರತದಲ್ಲಿರುವ ಪಾಂಡವರ ತಾಯಿ ಕುಂತಿದೇವಿ.ಇಲ್ಲಿ ಕುಂತಿದೇವಿ ವಾಸವಾಗಿದ್ದಳು.

ಒಂದು ಶಿವಾಲಯವನ್ನು ಕೂಡ ನಿರ್ಮಿಸಿ ಅಲ್ಲಿ ಆ ಶಿವನಿಗೆ ಪಾರಿಜಾತ ವೃಕ್ಷದ ಹೂವುಗಳಿಂದ ಪೂಜಿಸುತ್ತಿದ್ದಳು ಎನ್ನುವ ಮತ್ತೊಂದು ಕಥೆಯನ್ನು ಕೇಳುತ್ತೇವೆ ಮತ್ತು ಕೆಲವರ ಪ್ರಕಾರ ಇಲ್ಲಿ ಅರ್ಜುನನು ಸ್ವರ್ಗದಿಂದ ಪಾರಿಜಾತ ವೃಕ್ಷವನ್ನು ತಂದನೆಂದು ಹೇಳಲಾಗುತ್ತದೆ. ಹೀಗೆ ಇಂದ್ರಲೋಕದಿಂದ ಶ್ರೀಕೃಷ್ಣ ಪರಮಾತ್ಮನು ಸತ್ಯಭಾಮೆಗಾಗಿ ಪಾರಿಜಾತ ವೃಕ್ಷವನ್ನು ತಂದು ಬಹುಕರಿಸಿದನೆಂದು ತದನಂತರ ಕಷ್ಟಗಳ ಪಾಲಾದಾನೆಂದು ಹೇಳುತ್ತಾರೆ. ಇನ್ನೂ ಅದರ ನಂತರ ಬರುವ ಶ್ರೀಕೃಷ್ಣ ಪಾರಿಜಾತಪಹರಣ ಪ್ರತಿಯೊಬ್ಬರಿಗೂ ಗೊತ್ತಿರುವುದೇ.

ಇನ್ನು ಈ ವೃಕ್ಷವು ಸರಿಸುಮಾರಾಗಿ ಐದು ಸಾವಿರ ವರ್ಷಗಳಷ್ಟು ಪುರಾತನವಾದುದು ಎಂದು ಹೇಳಲಾಗುತ್ತದೆ. ಇನ್ನು ವೃಕ್ಷದ ಪ್ರತ್ಯೇಕತೆಯನ್ನು ಏನು ಎಂದರೆ ಇದರ ಶಾಖೆಗಳ ಮೂಲಕ ಅಥವಾ ರೆಂಬೆಗಳ ಮೂಲಕ ಪುನರುತ್ಪತ್ತಿಯಾಗಲಿ, ಹಣ್ಣುಗಳಾಗಲಿ ಉತ್ಪತ್ತಿಯಾಗುವುದಿಲ್ಲ.ಇದು ಸದಾಕಾಲ ಹೂ ಬಿಡುವುದಿಲ್ಲ. ಕೇವಲ ಜೂನ್-ಜುಲೈ ತಿಂಗಳಲ್ಲಿ ಮಾತ್ರವೇ ಹೂ ಬಿಡುತ್ತದೆ. ಇನ್ನು ಇದರ ಹೂವಿನ ಸುಗಂಧ ದೂರದೂರದವರೆಗೂ ವ್ಯಾಪ್ತಿ ಹೊಂದಿದೆ. ಇನ್ನೂ ಈ ವೃಕ್ಷದ ಎತ್ತರ 45 ಅಡಿಗಳಿದ್ದು ಇದರ ಸುತ್ತಳತೆ 50 ಅಡಿಗಳು ಎಂದು ಹೇಳಲಾಗುತ್ತದೆ.

ಇನ್ನು ಇದರ ಶಾಖೆಗಳಲ್ಲಿರುವ ಎಲೆಗಳು ಒಣಗುವುದಿಲ್ಲ,ಬಾಡುವುದಿಲ್ಲ. ಕೇವಲ ಮುದುಡಿ ಹೋಗಿ ಖಾಂಡದಲ್ಲಿಯೇ ಒಂದಾಗಿ ಬಿಡುತ್ತದೆ.ಹೀಗೆ ಇದೊಂದು ಕಲಿಯುಗದ ಕೃಷ್ಣ ವೃಕ್ಷವೆಂದು ಇಂದಿಗೂ ನಮ್ಮ ಭಾರತದಲ್ಲಿ ಶ್ರೀಕೃಷ್ಣನ್ನು ದೇವಲೋಕದಿಂದ ತಂದಂತಹ ಪಾರಿಜಾತ ವೃಕ್ಷ ನಮ್ಮದೇಶದಲ್ಲಿ ನೆಲೆಸಿದೆ ಎಂದು ಅದೇ ಪಾರಿಜಾತ ವೃಕ್ಷ ಎಂದು ಹೇಳಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….
ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.