ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ.

ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ ವೃಕ್ಷ. ಇದು ಕಿಟೂರು ಗ್ರಾಮದಲ್ಲಿ ಬಾರಮಕೀ ಜಿಲ್ಲೆಯ 30 ಕಿ.ಮೀ ದೂರದಲ್ಲಿದೆ. ಇನ್ನು ಪ್ರಪಂಚ ವ್ಯಾಪ್ತವಾಗಿ ಬಾಟನಿ ಶಾಸ್ತ್ರಜ್ಞರು ಅಂದರೆ ಸಸ್ಯಶಾಸ್ತ್ರಜ್ಞರು ಈ ವೃಕ್ಷದ ಬಗ್ಗೆ ಪರಿಶೋಧನೆ ನಡೆಸಿ ಇದೊಂದು ವಿಲಕ್ಷಣವಾದಂತಹ ವೃಕ್ಷ ಎಂದು ಗುರುತಿಸಿದ್ದಾರೆ. ಇನ್ನು ಈ ವೃಕ್ಷವಿರುವ ಗ್ರಾಮದಿಂದ 3 ಕಿ.ಮೀ.ದೂರದಲ್ಲಿ ಕುಂತಿ ಎಂಬ ಊರು ಇದೆ.ಕುಂತಿ ಎಂದ ತಕ್ಷಣ ನೆನಪಿಗೆ ಬರುವುದು ಮಹಾಭಾರತದಲ್ಲಿರುವ ಪಾಂಡವರ ತಾಯಿ ಕುಂತಿದೇವಿ.ಇಲ್ಲಿ ಕುಂತಿದೇವಿ ವಾಸವಾಗಿದ್ದಳು.

ಒಂದು ಶಿವಾಲಯವನ್ನು ಕೂಡ ನಿರ್ಮಿಸಿ ಅಲ್ಲಿ ಆ ಶಿವನಿಗೆ ಪಾರಿಜಾತ ವೃಕ್ಷದ ಹೂವುಗಳಿಂದ ಪೂಜಿಸುತ್ತಿದ್ದಳು ಎನ್ನುವ ಮತ್ತೊಂದು ಕಥೆಯನ್ನು ಕೇಳುತ್ತೇವೆ ಮತ್ತು ಕೆಲವರ ಪ್ರಕಾರ ಇಲ್ಲಿ ಅರ್ಜುನನು ಸ್ವರ್ಗದಿಂದ ಪಾರಿಜಾತ ವೃಕ್ಷವನ್ನು ತಂದನೆಂದು ಹೇಳಲಾಗುತ್ತದೆ. ಹೀಗೆ ಇಂದ್ರಲೋಕದಿಂದ ಶ್ರೀಕೃಷ್ಣ ಪರಮಾತ್ಮನು ಸತ್ಯಭಾಮೆಗಾಗಿ ಪಾರಿಜಾತ ವೃಕ್ಷವನ್ನು ತಂದು ಬಹುಕರಿಸಿದನೆಂದು ತದನಂತರ ಕಷ್ಟಗಳ ಪಾಲಾದಾನೆಂದು ಹೇಳುತ್ತಾರೆ. ಇನ್ನೂ ಅದರ ನಂತರ ಬರುವ ಶ್ರೀಕೃಷ್ಣ ಪಾರಿಜಾತಪಹರಣ ಪ್ರತಿಯೊಬ್ಬರಿಗೂ ಗೊತ್ತಿರುವುದೇ.

ಇನ್ನು ಈ ವೃಕ್ಷವು ಸರಿಸುಮಾರಾಗಿ ಐದು ಸಾವಿರ ವರ್ಷಗಳಷ್ಟು ಪುರಾತನವಾದುದು ಎಂದು ಹೇಳಲಾಗುತ್ತದೆ. ಇನ್ನು ವೃಕ್ಷದ ಪ್ರತ್ಯೇಕತೆಯನ್ನು ಏನು ಎಂದರೆ ಇದರ ಶಾಖೆಗಳ ಮೂಲಕ ಅಥವಾ ರೆಂಬೆಗಳ ಮೂಲಕ ಪುನರುತ್ಪತ್ತಿಯಾಗಲಿ, ಹಣ್ಣುಗಳಾಗಲಿ ಉತ್ಪತ್ತಿಯಾಗುವುದಿಲ್ಲ.ಇದು ಸದಾಕಾಲ ಹೂ ಬಿಡುವುದಿಲ್ಲ. ಕೇವಲ ಜೂನ್-ಜುಲೈ ತಿಂಗಳಲ್ಲಿ ಮಾತ್ರವೇ ಹೂ ಬಿಡುತ್ತದೆ. ಇನ್ನು ಇದರ ಹೂವಿನ ಸುಗಂಧ ದೂರದೂರದವರೆಗೂ ವ್ಯಾಪ್ತಿ ಹೊಂದಿದೆ. ಇನ್ನೂ ಈ ವೃಕ್ಷದ ಎತ್ತರ 45 ಅಡಿಗಳಿದ್ದು ಇದರ ಸುತ್ತಳತೆ 50 ಅಡಿಗಳು ಎಂದು ಹೇಳಲಾಗುತ್ತದೆ.

ಇನ್ನು ಇದರ ಶಾಖೆಗಳಲ್ಲಿರುವ ಎಲೆಗಳು ಒಣಗುವುದಿಲ್ಲ,ಬಾಡುವುದಿಲ್ಲ. ಕೇವಲ ಮುದುಡಿ ಹೋಗಿ ಖಾಂಡದಲ್ಲಿಯೇ ಒಂದಾಗಿ ಬಿಡುತ್ತದೆ.ಹೀಗೆ ಇದೊಂದು ಕಲಿಯುಗದ ಕೃಷ್ಣ ವೃಕ್ಷವೆಂದು ಇಂದಿಗೂ ನಮ್ಮ ಭಾರತದಲ್ಲಿ ಶ್ರೀಕೃಷ್ಣನ್ನು ದೇವಲೋಕದಿಂದ ತಂದಂತಹ ಪಾರಿಜಾತ ವೃಕ್ಷ ನಮ್ಮದೇಶದಲ್ಲಿ ನೆಲೆಸಿದೆ ಎಂದು ಅದೇ ಪಾರಿಜಾತ ವೃಕ್ಷ ಎಂದು ಹೇಳಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…
ಭಾರತ ಚೀನಾಗಳ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುವಂತೆ ಕಾಣುತ್ತಿವೆ. ಆದರೆ ಜಾಗತಿಕ ಗತಿ-ವಿಧಿಗಳನ್ನು ಅರ್ಥೈಸಿಕೊಂಡ ಯಾವನಾದರೂ ಚೀನಾದ ಇಂದಿನ ಹತಾಶ ಮನಸ್ಥಿತಿಯನ್ನು ನೋಡಿದರೆ ಚೀನಾ ಯುದ್ಧಕ್ಕೆಳೆಸಲಾರದೆಂದು ತಕ್ಷಣಕ್ಕೆ ನಿಶ್ಚಯಿಸಬಲ್ಲ. ಚೀನಾ ತನ್ನ ಹಿಡಿತದಲ್ಲಿರುವ ಪತ್ರಿಕೆಗಳ ಮೂಲಕ ಕೊಡುತ್ತಿರುವ ಹೇಳಿಕೆಗಳನ್ನು ನೋಡಿದರೆ, ಒಂದು ಕಾಲದಲ್ಲಿ ಪಾಕಿಸ್ತಾನಕ್ಕೆ ಭಾರತ ಎಚ್ಚರಿಕೆ ಕೊಡುತ್ತಿತ್ತಲ್ಲ ಅದೇ ದನಿಯಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…
ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…