ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ.
ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ ವೃಕ್ಷ. ಇದು ಕಿಟೂರು ಗ್ರಾಮದಲ್ಲಿ ಬಾರಮಕೀ ಜಿಲ್ಲೆಯ 30 ಕಿ.ಮೀ ದೂರದಲ್ಲಿದೆ. ಇನ್ನು ಪ್ರಪಂಚ ವ್ಯಾಪ್ತವಾಗಿ ಬಾಟನಿ ಶಾಸ್ತ್ರಜ್ಞರು ಅಂದರೆ ಸಸ್ಯಶಾಸ್ತ್ರಜ್ಞರು ಈ ವೃಕ್ಷದ ಬಗ್ಗೆ ಪರಿಶೋಧನೆ ನಡೆಸಿ ಇದೊಂದು ವಿಲಕ್ಷಣವಾದಂತಹ ವೃಕ್ಷ ಎಂದು ಗುರುತಿಸಿದ್ದಾರೆ. ಇನ್ನು ಈ ವೃಕ್ಷವಿರುವ ಗ್ರಾಮದಿಂದ 3 ಕಿ.ಮೀ.ದೂರದಲ್ಲಿ ಕುಂತಿ ಎಂಬ ಊರು ಇದೆ.ಕುಂತಿ ಎಂದ ತಕ್ಷಣ ನೆನಪಿಗೆ ಬರುವುದು ಮಹಾಭಾರತದಲ್ಲಿರುವ ಪಾಂಡವರ ತಾಯಿ ಕುಂತಿದೇವಿ.ಇಲ್ಲಿ ಕುಂತಿದೇವಿ ವಾಸವಾಗಿದ್ದಳು.
ಒಂದು ಶಿವಾಲಯವನ್ನು ಕೂಡ ನಿರ್ಮಿಸಿ ಅಲ್ಲಿ ಆ ಶಿವನಿಗೆ ಪಾರಿಜಾತ ವೃಕ್ಷದ ಹೂವುಗಳಿಂದ ಪೂಜಿಸುತ್ತಿದ್ದಳು ಎನ್ನುವ ಮತ್ತೊಂದು ಕಥೆಯನ್ನು ಕೇಳುತ್ತೇವೆ ಮತ್ತು ಕೆಲವರ ಪ್ರಕಾರ ಇಲ್ಲಿ ಅರ್ಜುನನು ಸ್ವರ್ಗದಿಂದ ಪಾರಿಜಾತ ವೃಕ್ಷವನ್ನು ತಂದನೆಂದು ಹೇಳಲಾಗುತ್ತದೆ. ಹೀಗೆ ಇಂದ್ರಲೋಕದಿಂದ ಶ್ರೀಕೃಷ್ಣ ಪರಮಾತ್ಮನು ಸತ್ಯಭಾಮೆಗಾಗಿ ಪಾರಿಜಾತ ವೃಕ್ಷವನ್ನು ತಂದು ಬಹುಕರಿಸಿದನೆಂದು ತದನಂತರ ಕಷ್ಟಗಳ ಪಾಲಾದಾನೆಂದು ಹೇಳುತ್ತಾರೆ. ಇನ್ನೂ ಅದರ ನಂತರ ಬರುವ ಶ್ರೀಕೃಷ್ಣ ಪಾರಿಜಾತಪಹರಣ ಪ್ರತಿಯೊಬ್ಬರಿಗೂ ಗೊತ್ತಿರುವುದೇ.
ಇನ್ನು ಈ ವೃಕ್ಷವು ಸರಿಸುಮಾರಾಗಿ ಐದು ಸಾವಿರ ವರ್ಷಗಳಷ್ಟು ಪುರಾತನವಾದುದು ಎಂದು ಹೇಳಲಾಗುತ್ತದೆ. ಇನ್ನು ವೃಕ್ಷದ ಪ್ರತ್ಯೇಕತೆಯನ್ನು ಏನು ಎಂದರೆ ಇದರ ಶಾಖೆಗಳ ಮೂಲಕ ಅಥವಾ ರೆಂಬೆಗಳ ಮೂಲಕ ಪುನರುತ್ಪತ್ತಿಯಾಗಲಿ, ಹಣ್ಣುಗಳಾಗಲಿ ಉತ್ಪತ್ತಿಯಾಗುವುದಿಲ್ಲ.ಇದು ಸದಾಕಾಲ ಹೂ ಬಿಡುವುದಿಲ್ಲ. ಕೇವಲ ಜೂನ್-ಜುಲೈ ತಿಂಗಳಲ್ಲಿ ಮಾತ್ರವೇ ಹೂ ಬಿಡುತ್ತದೆ. ಇನ್ನು ಇದರ ಹೂವಿನ ಸುಗಂಧ ದೂರದೂರದವರೆಗೂ ವ್ಯಾಪ್ತಿ ಹೊಂದಿದೆ. ಇನ್ನೂ ಈ ವೃಕ್ಷದ ಎತ್ತರ 45 ಅಡಿಗಳಿದ್ದು ಇದರ ಸುತ್ತಳತೆ 50 ಅಡಿಗಳು ಎಂದು ಹೇಳಲಾಗುತ್ತದೆ.
ಇನ್ನು ಇದರ ಶಾಖೆಗಳಲ್ಲಿರುವ ಎಲೆಗಳು ಒಣಗುವುದಿಲ್ಲ,ಬಾಡುವುದಿಲ್ಲ. ಕೇವಲ ಮುದುಡಿ ಹೋಗಿ ಖಾಂಡದಲ್ಲಿಯೇ ಒಂದಾಗಿ ಬಿಡುತ್ತದೆ.ಹೀಗೆ ಇದೊಂದು ಕಲಿಯುಗದ ಕೃಷ್ಣ ವೃಕ್ಷವೆಂದು ಇಂದಿಗೂ ನಮ್ಮ ಭಾರತದಲ್ಲಿ ಶ್ರೀಕೃಷ್ಣನ್ನು ದೇವಲೋಕದಿಂದ ತಂದಂತಹ ಪಾರಿಜಾತ ವೃಕ್ಷ ನಮ್ಮದೇಶದಲ್ಲಿ ನೆಲೆಸಿದೆ ಎಂದು ಅದೇ ಪಾರಿಜಾತ ವೃಕ್ಷ ಎಂದು ಹೇಳಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಾಮ್ ಬಾಟ್ಲಿಯ ಮುಚ್ಚಳ ತೆಗೆಯುವುದು ಸಾಹಸದ ಕೆಲಸ. ಎರಡೂ ಕೈಗಳನ್ನು ಚೆನ್ನಾಗಿ ಸೋಪು ನೀರಿನಲ್ಲಿ ತೊಳೆದು ಒಣ ಬಟ್ಟೆಯಲ್ಲಿ ಒರೆಸಿ. ಈಗ ಒಣಗಿದ ಕೈಗಳಿಂದ ಬಾಟ್ಲಿಯ ಮುಚ್ಚಳವನ್ನು ತಿರುಗಿಸಿದರೆ ಸುಲಭವಾಗಿ ತೆರೆಯುವುದು.
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…
ಯಶಸ್ಸು ಯಾರಿಗೆ ಬೇಡ ಹೇಳಿ? ಎಷ್ಟೇ ಶ್ರಮವಹಿಸಿದ್ರೂ ಕೆಲವರಿಗೆ ಯಶಸ್ಸು ಲಭಿಸುವುದಿಲ್ಲ. ಜೀವನದಲ್ಲಿ ಒಂದಾದ ಮೇಲೆ ಒಂದು ಕಷ್ಟಗಳು ಬರ್ತಾನೆ ಇರುತ್ವೆ. ಮಾಡಿದ ಕೆಲಸಕ್ಕೆ ಯಶಸ್ಸು ಸಿಗಲಿ, ಜೀವನದಲ್ಲಿ ಸಫಲತೆ ಕಾಣಲಿ ಅಂತಾ ಎಲ್ಲರೂ ಬಯಸ್ತಾರೆ. ಯಶಸ್ಸಿನ ವಿಧಾನ ಹಾಗೂ ವಿಷಯಗಳು ಬೇರೆ ಬೇರೆಯಾದರೂ ಹೋರಾಟ ಮಾತ್ರ ತಪ್ಪಿದ್ದಲ್ಲ. ಕೆಲವರಿಗೆ ಬೇಗನೆ ಯಶಸ್ಸು ದೊರೆತರೆ ಇನ್ನು ಕೆಲವರು ಪಡಬಾರದ ಪಾಡೆಲ್ಲ ಪಡುತ್ತಾರೆ.
ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ. ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ…
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.