ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ.

ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ ವೃಕ್ಷ. ಇದು ಕಿಟೂರು ಗ್ರಾಮದಲ್ಲಿ ಬಾರಮಕೀ ಜಿಲ್ಲೆಯ 30 ಕಿ.ಮೀ ದೂರದಲ್ಲಿದೆ. ಇನ್ನು ಪ್ರಪಂಚ ವ್ಯಾಪ್ತವಾಗಿ ಬಾಟನಿ ಶಾಸ್ತ್ರಜ್ಞರು ಅಂದರೆ ಸಸ್ಯಶಾಸ್ತ್ರಜ್ಞರು ಈ ವೃಕ್ಷದ ಬಗ್ಗೆ ಪರಿಶೋಧನೆ ನಡೆಸಿ ಇದೊಂದು ವಿಲಕ್ಷಣವಾದಂತಹ ವೃಕ್ಷ ಎಂದು ಗುರುತಿಸಿದ್ದಾರೆ. ಇನ್ನು ಈ ವೃಕ್ಷವಿರುವ ಗ್ರಾಮದಿಂದ 3 ಕಿ.ಮೀ.ದೂರದಲ್ಲಿ ಕುಂತಿ ಎಂಬ ಊರು ಇದೆ.ಕುಂತಿ ಎಂದ ತಕ್ಷಣ ನೆನಪಿಗೆ ಬರುವುದು ಮಹಾಭಾರತದಲ್ಲಿರುವ ಪಾಂಡವರ ತಾಯಿ ಕುಂತಿದೇವಿ.ಇಲ್ಲಿ ಕುಂತಿದೇವಿ ವಾಸವಾಗಿದ್ದಳು.

ಒಂದು ಶಿವಾಲಯವನ್ನು ಕೂಡ ನಿರ್ಮಿಸಿ ಅಲ್ಲಿ ಆ ಶಿವನಿಗೆ ಪಾರಿಜಾತ ವೃಕ್ಷದ ಹೂವುಗಳಿಂದ ಪೂಜಿಸುತ್ತಿದ್ದಳು ಎನ್ನುವ ಮತ್ತೊಂದು ಕಥೆಯನ್ನು ಕೇಳುತ್ತೇವೆ ಮತ್ತು ಕೆಲವರ ಪ್ರಕಾರ ಇಲ್ಲಿ ಅರ್ಜುನನು ಸ್ವರ್ಗದಿಂದ ಪಾರಿಜಾತ ವೃಕ್ಷವನ್ನು ತಂದನೆಂದು ಹೇಳಲಾಗುತ್ತದೆ. ಹೀಗೆ ಇಂದ್ರಲೋಕದಿಂದ ಶ್ರೀಕೃಷ್ಣ ಪರಮಾತ್ಮನು ಸತ್ಯಭಾಮೆಗಾಗಿ ಪಾರಿಜಾತ ವೃಕ್ಷವನ್ನು ತಂದು ಬಹುಕರಿಸಿದನೆಂದು ತದನಂತರ ಕಷ್ಟಗಳ ಪಾಲಾದಾನೆಂದು ಹೇಳುತ್ತಾರೆ. ಇನ್ನೂ ಅದರ ನಂತರ ಬರುವ ಶ್ರೀಕೃಷ್ಣ ಪಾರಿಜಾತಪಹರಣ ಪ್ರತಿಯೊಬ್ಬರಿಗೂ ಗೊತ್ತಿರುವುದೇ.

ಇನ್ನು ಈ ವೃಕ್ಷವು ಸರಿಸುಮಾರಾಗಿ ಐದು ಸಾವಿರ ವರ್ಷಗಳಷ್ಟು ಪುರಾತನವಾದುದು ಎಂದು ಹೇಳಲಾಗುತ್ತದೆ. ಇನ್ನು ವೃಕ್ಷದ ಪ್ರತ್ಯೇಕತೆಯನ್ನು ಏನು ಎಂದರೆ ಇದರ ಶಾಖೆಗಳ ಮೂಲಕ ಅಥವಾ ರೆಂಬೆಗಳ ಮೂಲಕ ಪುನರುತ್ಪತ್ತಿಯಾಗಲಿ, ಹಣ್ಣುಗಳಾಗಲಿ ಉತ್ಪತ್ತಿಯಾಗುವುದಿಲ್ಲ.ಇದು ಸದಾಕಾಲ ಹೂ ಬಿಡುವುದಿಲ್ಲ. ಕೇವಲ ಜೂನ್-ಜುಲೈ ತಿಂಗಳಲ್ಲಿ ಮಾತ್ರವೇ ಹೂ ಬಿಡುತ್ತದೆ. ಇನ್ನು ಇದರ ಹೂವಿನ ಸುಗಂಧ ದೂರದೂರದವರೆಗೂ ವ್ಯಾಪ್ತಿ ಹೊಂದಿದೆ. ಇನ್ನೂ ಈ ವೃಕ್ಷದ ಎತ್ತರ 45 ಅಡಿಗಳಿದ್ದು ಇದರ ಸುತ್ತಳತೆ 50 ಅಡಿಗಳು ಎಂದು ಹೇಳಲಾಗುತ್ತದೆ.

ಇನ್ನು ಇದರ ಶಾಖೆಗಳಲ್ಲಿರುವ ಎಲೆಗಳು ಒಣಗುವುದಿಲ್ಲ,ಬಾಡುವುದಿಲ್ಲ. ಕೇವಲ ಮುದುಡಿ ಹೋಗಿ ಖಾಂಡದಲ್ಲಿಯೇ ಒಂದಾಗಿ ಬಿಡುತ್ತದೆ.ಹೀಗೆ ಇದೊಂದು ಕಲಿಯುಗದ ಕೃಷ್ಣ ವೃಕ್ಷವೆಂದು ಇಂದಿಗೂ ನಮ್ಮ ಭಾರತದಲ್ಲಿ ಶ್ರೀಕೃಷ್ಣನ್ನು ದೇವಲೋಕದಿಂದ ತಂದಂತಹ ಪಾರಿಜಾತ ವೃಕ್ಷ ನಮ್ಮದೇಶದಲ್ಲಿ ನೆಲೆಸಿದೆ ಎಂದು ಅದೇ ಪಾರಿಜಾತ ವೃಕ್ಷ ಎಂದು ಹೇಳಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 12 ಜನವರಿ, 2019 ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಎಲ್ಲರನ್ನೂ ನಿಮ್ಮ ದೊಡ್ಡಪಾರ್ಟಿಗೆ…
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ…
ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…