ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ.

ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ ವೃಕ್ಷ. ಇದು ಕಿಟೂರು ಗ್ರಾಮದಲ್ಲಿ ಬಾರಮಕೀ ಜಿಲ್ಲೆಯ 30 ಕಿ.ಮೀ ದೂರದಲ್ಲಿದೆ. ಇನ್ನು ಪ್ರಪಂಚ ವ್ಯಾಪ್ತವಾಗಿ ಬಾಟನಿ ಶಾಸ್ತ್ರಜ್ಞರು ಅಂದರೆ ಸಸ್ಯಶಾಸ್ತ್ರಜ್ಞರು ಈ ವೃಕ್ಷದ ಬಗ್ಗೆ ಪರಿಶೋಧನೆ ನಡೆಸಿ ಇದೊಂದು ವಿಲಕ್ಷಣವಾದಂತಹ ವೃಕ್ಷ ಎಂದು ಗುರುತಿಸಿದ್ದಾರೆ. ಇನ್ನು ಈ ವೃಕ್ಷವಿರುವ ಗ್ರಾಮದಿಂದ 3 ಕಿ.ಮೀ.ದೂರದಲ್ಲಿ ಕುಂತಿ ಎಂಬ ಊರು ಇದೆ.ಕುಂತಿ ಎಂದ ತಕ್ಷಣ ನೆನಪಿಗೆ ಬರುವುದು ಮಹಾಭಾರತದಲ್ಲಿರುವ ಪಾಂಡವರ ತಾಯಿ ಕುಂತಿದೇವಿ.ಇಲ್ಲಿ ಕುಂತಿದೇವಿ ವಾಸವಾಗಿದ್ದಳು.

ಒಂದು ಶಿವಾಲಯವನ್ನು ಕೂಡ ನಿರ್ಮಿಸಿ ಅಲ್ಲಿ ಆ ಶಿವನಿಗೆ ಪಾರಿಜಾತ ವೃಕ್ಷದ ಹೂವುಗಳಿಂದ ಪೂಜಿಸುತ್ತಿದ್ದಳು ಎನ್ನುವ ಮತ್ತೊಂದು ಕಥೆಯನ್ನು ಕೇಳುತ್ತೇವೆ ಮತ್ತು ಕೆಲವರ ಪ್ರಕಾರ ಇಲ್ಲಿ ಅರ್ಜುನನು ಸ್ವರ್ಗದಿಂದ ಪಾರಿಜಾತ ವೃಕ್ಷವನ್ನು ತಂದನೆಂದು ಹೇಳಲಾಗುತ್ತದೆ. ಹೀಗೆ ಇಂದ್ರಲೋಕದಿಂದ ಶ್ರೀಕೃಷ್ಣ ಪರಮಾತ್ಮನು ಸತ್ಯಭಾಮೆಗಾಗಿ ಪಾರಿಜಾತ ವೃಕ್ಷವನ್ನು ತಂದು ಬಹುಕರಿಸಿದನೆಂದು ತದನಂತರ ಕಷ್ಟಗಳ ಪಾಲಾದಾನೆಂದು ಹೇಳುತ್ತಾರೆ. ಇನ್ನೂ ಅದರ ನಂತರ ಬರುವ ಶ್ರೀಕೃಷ್ಣ ಪಾರಿಜಾತಪಹರಣ ಪ್ರತಿಯೊಬ್ಬರಿಗೂ ಗೊತ್ತಿರುವುದೇ.

ಇನ್ನು ಈ ವೃಕ್ಷವು ಸರಿಸುಮಾರಾಗಿ ಐದು ಸಾವಿರ ವರ್ಷಗಳಷ್ಟು ಪುರಾತನವಾದುದು ಎಂದು ಹೇಳಲಾಗುತ್ತದೆ. ಇನ್ನು ವೃಕ್ಷದ ಪ್ರತ್ಯೇಕತೆಯನ್ನು ಏನು ಎಂದರೆ ಇದರ ಶಾಖೆಗಳ ಮೂಲಕ ಅಥವಾ ರೆಂಬೆಗಳ ಮೂಲಕ ಪುನರುತ್ಪತ್ತಿಯಾಗಲಿ, ಹಣ್ಣುಗಳಾಗಲಿ ಉತ್ಪತ್ತಿಯಾಗುವುದಿಲ್ಲ.ಇದು ಸದಾಕಾಲ ಹೂ ಬಿಡುವುದಿಲ್ಲ. ಕೇವಲ ಜೂನ್-ಜುಲೈ ತಿಂಗಳಲ್ಲಿ ಮಾತ್ರವೇ ಹೂ ಬಿಡುತ್ತದೆ. ಇನ್ನು ಇದರ ಹೂವಿನ ಸುಗಂಧ ದೂರದೂರದವರೆಗೂ ವ್ಯಾಪ್ತಿ ಹೊಂದಿದೆ. ಇನ್ನೂ ಈ ವೃಕ್ಷದ ಎತ್ತರ 45 ಅಡಿಗಳಿದ್ದು ಇದರ ಸುತ್ತಳತೆ 50 ಅಡಿಗಳು ಎಂದು ಹೇಳಲಾಗುತ್ತದೆ.

ಇನ್ನು ಇದರ ಶಾಖೆಗಳಲ್ಲಿರುವ ಎಲೆಗಳು ಒಣಗುವುದಿಲ್ಲ,ಬಾಡುವುದಿಲ್ಲ. ಕೇವಲ ಮುದುಡಿ ಹೋಗಿ ಖಾಂಡದಲ್ಲಿಯೇ ಒಂದಾಗಿ ಬಿಡುತ್ತದೆ.ಹೀಗೆ ಇದೊಂದು ಕಲಿಯುಗದ ಕೃಷ್ಣ ವೃಕ್ಷವೆಂದು ಇಂದಿಗೂ ನಮ್ಮ ಭಾರತದಲ್ಲಿ ಶ್ರೀಕೃಷ್ಣನ್ನು ದೇವಲೋಕದಿಂದ ತಂದಂತಹ ಪಾರಿಜಾತ ವೃಕ್ಷ ನಮ್ಮದೇಶದಲ್ಲಿ ನೆಲೆಸಿದೆ ಎಂದು ಅದೇ ಪಾರಿಜಾತ ವೃಕ್ಷ ಎಂದು ಹೇಳಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಯಶ್ ಅವರು ಹೊಂದಿರುವ ಕೊಠಡಿಯನ್ನು ಕೂಡ ಪರಿಶೀಲಿಸಿದ್ದಾರೆ. ಯಶ್ ಸಿನಿಮಾ ಕೆಲಸಕ್ಕಾಗಿ ಮುಂಬೈಗೆ ತೆರಳಿದ್ದು, ಐಟಿ ದಾಳಿಯ ಮಾಹಿತಿ ತಿಳಿದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಯಶ್, ಅಲ್ಲಿಂದ ನೇರವಾಗಿ ಹೋಟೆಲ್ ಗೆ ತೆರಳಿದ್ದಾರೆ. ಯಶ್ ಅವರು…
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.