ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ.

ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ ವೃಕ್ಷ. ಇದು ಕಿಟೂರು ಗ್ರಾಮದಲ್ಲಿ ಬಾರಮಕೀ ಜಿಲ್ಲೆಯ 30 ಕಿ.ಮೀ ದೂರದಲ್ಲಿದೆ. ಇನ್ನು ಪ್ರಪಂಚ ವ್ಯಾಪ್ತವಾಗಿ ಬಾಟನಿ ಶಾಸ್ತ್ರಜ್ಞರು ಅಂದರೆ ಸಸ್ಯಶಾಸ್ತ್ರಜ್ಞರು ಈ ವೃಕ್ಷದ ಬಗ್ಗೆ ಪರಿಶೋಧನೆ ನಡೆಸಿ ಇದೊಂದು ವಿಲಕ್ಷಣವಾದಂತಹ ವೃಕ್ಷ ಎಂದು ಗುರುತಿಸಿದ್ದಾರೆ. ಇನ್ನು ಈ ವೃಕ್ಷವಿರುವ ಗ್ರಾಮದಿಂದ 3 ಕಿ.ಮೀ.ದೂರದಲ್ಲಿ ಕುಂತಿ ಎಂಬ ಊರು ಇದೆ.ಕುಂತಿ ಎಂದ ತಕ್ಷಣ ನೆನಪಿಗೆ ಬರುವುದು ಮಹಾಭಾರತದಲ್ಲಿರುವ ಪಾಂಡವರ ತಾಯಿ ಕುಂತಿದೇವಿ.ಇಲ್ಲಿ ಕುಂತಿದೇವಿ ವಾಸವಾಗಿದ್ದಳು.

ಒಂದು ಶಿವಾಲಯವನ್ನು ಕೂಡ ನಿರ್ಮಿಸಿ ಅಲ್ಲಿ ಆ ಶಿವನಿಗೆ ಪಾರಿಜಾತ ವೃಕ್ಷದ ಹೂವುಗಳಿಂದ ಪೂಜಿಸುತ್ತಿದ್ದಳು ಎನ್ನುವ ಮತ್ತೊಂದು ಕಥೆಯನ್ನು ಕೇಳುತ್ತೇವೆ ಮತ್ತು ಕೆಲವರ ಪ್ರಕಾರ ಇಲ್ಲಿ ಅರ್ಜುನನು ಸ್ವರ್ಗದಿಂದ ಪಾರಿಜಾತ ವೃಕ್ಷವನ್ನು ತಂದನೆಂದು ಹೇಳಲಾಗುತ್ತದೆ. ಹೀಗೆ ಇಂದ್ರಲೋಕದಿಂದ ಶ್ರೀಕೃಷ್ಣ ಪರಮಾತ್ಮನು ಸತ್ಯಭಾಮೆಗಾಗಿ ಪಾರಿಜಾತ ವೃಕ್ಷವನ್ನು ತಂದು ಬಹುಕರಿಸಿದನೆಂದು ತದನಂತರ ಕಷ್ಟಗಳ ಪಾಲಾದಾನೆಂದು ಹೇಳುತ್ತಾರೆ. ಇನ್ನೂ ಅದರ ನಂತರ ಬರುವ ಶ್ರೀಕೃಷ್ಣ ಪಾರಿಜಾತಪಹರಣ ಪ್ರತಿಯೊಬ್ಬರಿಗೂ ಗೊತ್ತಿರುವುದೇ.

ಇನ್ನು ಈ ವೃಕ್ಷವು ಸರಿಸುಮಾರಾಗಿ ಐದು ಸಾವಿರ ವರ್ಷಗಳಷ್ಟು ಪುರಾತನವಾದುದು ಎಂದು ಹೇಳಲಾಗುತ್ತದೆ. ಇನ್ನು ವೃಕ್ಷದ ಪ್ರತ್ಯೇಕತೆಯನ್ನು ಏನು ಎಂದರೆ ಇದರ ಶಾಖೆಗಳ ಮೂಲಕ ಅಥವಾ ರೆಂಬೆಗಳ ಮೂಲಕ ಪುನರುತ್ಪತ್ತಿಯಾಗಲಿ, ಹಣ್ಣುಗಳಾಗಲಿ ಉತ್ಪತ್ತಿಯಾಗುವುದಿಲ್ಲ.ಇದು ಸದಾಕಾಲ ಹೂ ಬಿಡುವುದಿಲ್ಲ. ಕೇವಲ ಜೂನ್-ಜುಲೈ ತಿಂಗಳಲ್ಲಿ ಮಾತ್ರವೇ ಹೂ ಬಿಡುತ್ತದೆ. ಇನ್ನು ಇದರ ಹೂವಿನ ಸುಗಂಧ ದೂರದೂರದವರೆಗೂ ವ್ಯಾಪ್ತಿ ಹೊಂದಿದೆ. ಇನ್ನೂ ಈ ವೃಕ್ಷದ ಎತ್ತರ 45 ಅಡಿಗಳಿದ್ದು ಇದರ ಸುತ್ತಳತೆ 50 ಅಡಿಗಳು ಎಂದು ಹೇಳಲಾಗುತ್ತದೆ.

ಇನ್ನು ಇದರ ಶಾಖೆಗಳಲ್ಲಿರುವ ಎಲೆಗಳು ಒಣಗುವುದಿಲ್ಲ,ಬಾಡುವುದಿಲ್ಲ. ಕೇವಲ ಮುದುಡಿ ಹೋಗಿ ಖಾಂಡದಲ್ಲಿಯೇ ಒಂದಾಗಿ ಬಿಡುತ್ತದೆ.ಹೀಗೆ ಇದೊಂದು ಕಲಿಯುಗದ ಕೃಷ್ಣ ವೃಕ್ಷವೆಂದು ಇಂದಿಗೂ ನಮ್ಮ ಭಾರತದಲ್ಲಿ ಶ್ರೀಕೃಷ್ಣನ್ನು ದೇವಲೋಕದಿಂದ ತಂದಂತಹ ಪಾರಿಜಾತ ವೃಕ್ಷ ನಮ್ಮದೇಶದಲ್ಲಿ ನೆಲೆಸಿದೆ ಎಂದು ಅದೇ ಪಾರಿಜಾತ ವೃಕ್ಷ ಎಂದು ಹೇಳಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯುಸಿ ಜೀವನ ಶೈಲಿಯಲ್ಲಿ ನಮ್ಮ ಆರೋಗ್ಯದ ಬಗ್ಗೆ ಕಾಳಜಿ ತೋರಿಸೋಕೆ ಸಮಯ ಸಿಗ್ತಿಲ್ಲ. ಅದರಲ್ಲೂ ಇತ್ತೀಚಿನ ಕಾಲಘಟ್ಟದಲ್ಲಿ ಆರೋಗ್ಯಕರ ಆಹಾರಕ್ಕಿಂತ ಫಾಸ್ಟ್ ಫುಡ್ಗಳ ಹಾವಳಿಯೇ ಹೆಚ್ಚಾಗಿದೆ. ಆದ್ದರಿಂದ ಆರೋಗ್ಯಕರ ಆಹಾರಗಳು ಯಾವುದು? ಅದರ ಲಾಭಗಳೇನು..? ಎನ್ನುವ ವಿಷಯವೇ ಅನೇಕರಿಗೆ ತಿಳಿದಿಲ್ಲ. ಫಾಸ್ಟ್ ಫುಡ್ಸ್ ಗಳ ರುಚಿಗೆ ಮನಸೋತ ಮಂದಿಗೆ ಅದರಿಂದ ಅಷ್ಟೇ ಫಾಸ್ಟಾಗಿ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿದಿರಲ್ಲ. ಹೌದು, ಇಂತಹ ಆರೋಗ್ಯಕ್ಕೆ ಮಾರಕವಾದ ಜೀವನ ಶೈಲಿಯ ಮಧ್ಯೆ ಆರೋಗ್ಯಕರ ಆಹಾರಗಳನ್ನು ಜನ ಮರೆತಿದ್ದಾರೆ. ಸೊಪ್ಪು ತರಕಾರಿ,…
ಟೈಗರ್ ಪ್ರಭಾಕರ್, ದಕ್ಷಿಣ ಭಾರತದಲ್ಲಿ ಈ ಸ್ಟಾರ್ ನಟ ಯಾರಿಗೆ ಗೊತ್ತಿಲ್ಲ ಹೇಳಿ, ಎಷ್ಟೋನಟರಿಗೆ ಆದರ್ಶ, ಚಿತ್ರರಂಗದಲ್ಲಿ ಘರ್ಜಿಸಿದ ನಟ, ಆದರೆ ಪ್ರಭಾಕರ್ ಅವರ ಕೊನೆಯ ದಿನಗಳು ಜನರು ಊಹಿಸಿದಷ್ಟು ಸುಂದರವಾಗಿರಲಿಲ್ಲ, ಅತಿಯಾದ ಅನಾರೋಗ್ಯದಿಂದ ಕೈಯಲ್ಲಿದ್ದ ಕಾಸು ಖಾಲಿ ಆಗಿತ್ತು. 25 ಮಾರ್ಚ್ 2001 ರಂದು ಟೈಗರ್ ಪ್ರಭಾಕರ್ ಅವರು ಬಹು ಅಂಗಾಂಗ ವೈಪಲ್ಯದಿಂದ ಇಹಲೋಕ ತ್ಯಜಿಸಿದರು, ಈ ಸುದ್ದಿ ಕೇಳಿ ಕಣ್ಣೀರು ಹಾಕಿದ ಲಕ್ಷಾಂತರ ಅಭಿಮಾನಿಗಳು, ಕೊನೆಯದಾಗಿ ಟೈಗರ್ ಪ್ರಭಾಕರ್ ಅವರ ಅಂತಿಮ ದರ್ಶನ ಪಡೆಯಲು…
ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ ಬೋಗಿ ಸಹ ಆರಂಭವಾಗಲಿದೆ.
ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್ ಸಿಂಗ್ ಪ್ರತಾಪಗೌಡ ಪಾಟೀಲ್ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್ನ ರಾಮಲಿಂಗಾ ರೆಡ್ಡಿ, ಆನಂದ್ ಸಿಂಗ್, ಪ್ರತಾಪಗೌಡ ಪಾಟೀಲ್ ಅವರು…
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 10 ಜನವರಿ, 2019 ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮನ್ನು ಪ್ರೀತಿಸುವ ಹಾಗೂ ನಿಮ್ಮಬಗ್ಗೆ ಕಾಳಜಿಯಿರುವವರ…