ಜ್ಯೋತಿಷ್ಯ

ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

2076

ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ.

ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ ಇರಲಿ.

ಎಲ್ಲ ದೇವರ ಫೋಟೋಗಳಿಗೆ ಕುಂಕುಮ ಮತ್ತು ಅಕ್ಷತೆಯನ್ನು ಹಾಕಿ. ನವಿಲು ಗರಿಗೂ ಅಕ್ಷತೆ, ಕುಂಕುಮ ಹಾಕಿ. 7 ಅಗರಬತ್ತಿಯನ್ನು ಹಚ್ಚಿ. ಮೂರು ದೀಪವನ್ನು ಬೆಳಗಿ. ಎರಡು ತುಪ್ಪದ ದೀಪ ಹಾಗೂ ಒಂದು ಎಣ್ಣೆ ದೀಪವನ್ನು ಹಚ್ಚಿ.

ನಂತ್ರ ಒಂದು ಫೋಟೋ ಫ್ರೇಮ್ ತೆಗೆದುಕೊಳ್ಳಿ. ನೆನಪಿರಲಿ, ಫ್ರೇಮ್ ಕಪ್ಪು ಅಥವಾ ಬಿಳಿಯ ಬಣ್ಣದಲ್ಲಿರಬಾರದು. ಅಂತಹ ಫೋಟೋ ಫ್ರೇಮ್ ಒಳಗೆ ಪೂಜೆ ಮಾಡಿದ ನವಿಲು ಗರಿಯನ್ನು ಹಾಕಿ. ನಂತ್ರ ಮನೆಯ ಮುಖ್ಯ ಸ್ಥಳಗಳಲ್ಲಿ ಅದನ್ನು ಇಡಿ.

ಲೀವಿಂಗ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಸುಖ, ಶಾಂತಿ ಯಾವಾಗಲೂ ನೆಲೆಸಿರುತ್ತದೆ.

ಬೆಡ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಪತಿ-ಪತ್ನಿ ಮಧ್ಯೆ ಸದಾ ಪ್ರೀತಿ ನೆಲೆಸಿರುತ್ತದೆ.

ಕಪಾಟಿನ ಮೇಲೆ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಆರ್ಥಿಕ ವೃದ್ಧಿಯಾಗಲಿದೆ. ಧನ ಲಾಭವಾಗಲಿದೆ.

ಅಡುಗೆ ಮನೆಯಲ್ಲಿ ಫೋಟೋ ಫ್ರೇಮ್ ಇಟ್ಟರೆ ಅನ್ನಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ.

ಮನೆಯ ಮುಖ್ಯ ದ್ವಾರದ ಬಳಿಯಿಟ್ಟರೆ ಮನೆಯನ್ನು ಲಕ್ಷ್ಮಿ ಬೇಗ ಪ್ರವೇಶ ಮಾಡುತ್ತಾಳೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಗು ಬಿದ್ದಿದ್ದು ಆಗುಂಬೆ ಘಾಟಿಯಲ್ಲಿ, ಗೊತ್ತಾಗಿದ್ದು ಕೊಪ್ಪದಲ್ಲಿ, ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದ ಕಂದಮ್ಮ.

    ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …

  • inspirational

    ಮತ್ತೆ ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ. ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ.

    ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…

  • ಸುದ್ದಿ

    ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ 7 ಟೀಚರ್ ಗಳು ಏಕಕಾಲದಲ್ಲಿ ಗರ್ಭಿಣಿಯರು.!

    ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…

  • ಆರೋಗ್ಯ

    ‘ ಹಸಿ ಶುಂಠಿ’ ಅನೇಕ ನೋವಿಗೆ ಪರಿಹಾರ..! ತಿಳಿಯಲು ಈ ಲೇಖನ ಓದಿ ..

    ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.

  • ಉಪಯುಕ್ತ ಮಾಹಿತಿ

    ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

    ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…