ಜ್ಯೋತಿಷ್ಯ

ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

2239

ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ.

ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ ಇರಲಿ.

ಎಲ್ಲ ದೇವರ ಫೋಟೋಗಳಿಗೆ ಕುಂಕುಮ ಮತ್ತು ಅಕ್ಷತೆಯನ್ನು ಹಾಕಿ. ನವಿಲು ಗರಿಗೂ ಅಕ್ಷತೆ, ಕುಂಕುಮ ಹಾಕಿ. 7 ಅಗರಬತ್ತಿಯನ್ನು ಹಚ್ಚಿ. ಮೂರು ದೀಪವನ್ನು ಬೆಳಗಿ. ಎರಡು ತುಪ್ಪದ ದೀಪ ಹಾಗೂ ಒಂದು ಎಣ್ಣೆ ದೀಪವನ್ನು ಹಚ್ಚಿ.

ನಂತ್ರ ಒಂದು ಫೋಟೋ ಫ್ರೇಮ್ ತೆಗೆದುಕೊಳ್ಳಿ. ನೆನಪಿರಲಿ, ಫ್ರೇಮ್ ಕಪ್ಪು ಅಥವಾ ಬಿಳಿಯ ಬಣ್ಣದಲ್ಲಿರಬಾರದು. ಅಂತಹ ಫೋಟೋ ಫ್ರೇಮ್ ಒಳಗೆ ಪೂಜೆ ಮಾಡಿದ ನವಿಲು ಗರಿಯನ್ನು ಹಾಕಿ. ನಂತ್ರ ಮನೆಯ ಮುಖ್ಯ ಸ್ಥಳಗಳಲ್ಲಿ ಅದನ್ನು ಇಡಿ.

ಲೀವಿಂಗ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಸುಖ, ಶಾಂತಿ ಯಾವಾಗಲೂ ನೆಲೆಸಿರುತ್ತದೆ.

ಬೆಡ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಪತಿ-ಪತ್ನಿ ಮಧ್ಯೆ ಸದಾ ಪ್ರೀತಿ ನೆಲೆಸಿರುತ್ತದೆ.

ಕಪಾಟಿನ ಮೇಲೆ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಆರ್ಥಿಕ ವೃದ್ಧಿಯಾಗಲಿದೆ. ಧನ ಲಾಭವಾಗಲಿದೆ.

ಅಡುಗೆ ಮನೆಯಲ್ಲಿ ಫೋಟೋ ಫ್ರೇಮ್ ಇಟ್ಟರೆ ಅನ್ನಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ.

ಮನೆಯ ಮುಖ್ಯ ದ್ವಾರದ ಬಳಿಯಿಟ್ಟರೆ ಮನೆಯನ್ನು ಲಕ್ಷ್ಮಿ ಬೇಗ ಪ್ರವೇಶ ಮಾಡುತ್ತಾಳೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ತಾಪತ್ರಯ ನಿವಾರಣೆಗೆ ಬಿಲ್ವಪತ್ರೆ, ಈ ಮಾಹಿತಿ ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಬಿಲ್ವಪತ್ರೆಯಿಂದ ತೋರಣ…

  • ಸುದ್ದಿ

    ತನ್ನ ಬಾಡಿಗಾರ್ಡ್ ಆಗಿದ್ದವಳನ್ನೇ ಮದ್ವೆ ಆಗಿ ರಾಣಿಯನ್ನಾಗಿ ಮಾಡಿದ ರಾಜ.!?

    ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…

  • ಸುದ್ದಿ

    ಲಕ್ಷ ಲಕ್ಷ ದುಡಿಯುತ್ತಿದ್ದ ಈ ನಟ ಆ ಕೆಲಸವನ್ನು ಬಿಟ್ಟು, ಬಿಗ್ ಬಾಸ್ ಮನೆಗೆ ಹೋಗಿದ್ದು ಯಾಕೆ?

    ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…

  • ಆರೋಗ್ಯ

    ಹೆಚ್ಚು ಸಮಯ ಕಲಸಿಟ್ಟ ಹಿಟ್ಟನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ? ನೋಡಿ.

    ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು  ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…

  • ಸುದ್ದಿ

    ಭಾರೀ ಮಳೆ ಗುಡುಗು, ಸಿಡಿಲು ಬಡಿದು ಪ್ರೇಮ ಸೌಧ ತಾಜ್ ಮಹಲ್‍ಗೆ ಹಾನಿ.

    ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್‍ಮಹಲ್‍ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್‍ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್‍ಭಾಗಕ್ಕೆ ಹಾನಿಯಾಗಿದ್ದು, ತಾಜ್‍ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್‍ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…