News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ನವಿಲು ಗರಿಯನ್ನು ಮನೆಯ ಈ ಜಾಗದಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ..?

2277

ಹಿಂದೂ ಧರ್ಮದಲ್ಲಿ ನವಿಲು ಗರಿಗೆ ಮಹತ್ವದ ಸ್ಥಾನವಿದೆ. ಕಾರ್ತಿಕನ ವಾಹನ ನವಿಲು ಎನ್ನಲಾಗಿದೆ. ಇಂದ್ರ ಕೂಡ ನವಿಲುಗರಿ ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಿದ್ದನಂತೆ. ಶ್ರೀಕೃಷ್ಣನ ತಲೆ ಮೇಲೂ ನವಿಲು ಗರಿಯಿರುತ್ತದೆ. ನವಿಲು ಗರಿ ಮನೆಯಲ್ಲಿದ್ದರೆ ಸಾಕಷ್ಟು ಲಾಭಗಳಿವೆ. ನವಿಲು ಗರಿ ಮನೆಯ ಸುಖ, ಶಾಂತಿ, ಸಮೃದ್ಧಿಗೆ ಕಾರಣವಾಗುತ್ತದೆ.

ಶುಕ್ರವಾರದ ದಿನ ನವಿಲು ಗರಿಯನ್ನು ಮನೆಗೆ ತನ್ನಿ. ಅದನ್ನು ದೇವರ ಮನೆಯಲ್ಲಿಡಿ. ದೇವರ ಮನೆಯಲ್ಲಿ ಪೂಜೆ ವೇಳೆ ಗಣೇಶ, ಈಶ್ವರ, ಲಕ್ಷ್ಮಿ, ಸರಸ್ವತಿ ಮತ್ತು ಹನುಮಂತನ ಮೂರ್ತಿ ಅಥವಾ ಫೋಟೋ ಇರಲಿ.

ಎಲ್ಲ ದೇವರ ಫೋಟೋಗಳಿಗೆ ಕುಂಕುಮ ಮತ್ತು ಅಕ್ಷತೆಯನ್ನು ಹಾಕಿ. ನವಿಲು ಗರಿಗೂ ಅಕ್ಷತೆ, ಕುಂಕುಮ ಹಾಕಿ. 7 ಅಗರಬತ್ತಿಯನ್ನು ಹಚ್ಚಿ. ಮೂರು ದೀಪವನ್ನು ಬೆಳಗಿ. ಎರಡು ತುಪ್ಪದ ದೀಪ ಹಾಗೂ ಒಂದು ಎಣ್ಣೆ ದೀಪವನ್ನು ಹಚ್ಚಿ.

ನಂತ್ರ ಒಂದು ಫೋಟೋ ಫ್ರೇಮ್ ತೆಗೆದುಕೊಳ್ಳಿ. ನೆನಪಿರಲಿ, ಫ್ರೇಮ್ ಕಪ್ಪು ಅಥವಾ ಬಿಳಿಯ ಬಣ್ಣದಲ್ಲಿರಬಾರದು. ಅಂತಹ ಫೋಟೋ ಫ್ರೇಮ್ ಒಳಗೆ ಪೂಜೆ ಮಾಡಿದ ನವಿಲು ಗರಿಯನ್ನು ಹಾಕಿ. ನಂತ್ರ ಮನೆಯ ಮುಖ್ಯ ಸ್ಥಳಗಳಲ್ಲಿ ಅದನ್ನು ಇಡಿ.

ಲೀವಿಂಗ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಸುಖ, ಶಾಂತಿ ಯಾವಾಗಲೂ ನೆಲೆಸಿರುತ್ತದೆ.

ಬೆಡ್ ರೂಮಿನಲ್ಲಿ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಪತಿ-ಪತ್ನಿ ಮಧ್ಯೆ ಸದಾ ಪ್ರೀತಿ ನೆಲೆಸಿರುತ್ತದೆ.

ಕಪಾಟಿನ ಮೇಲೆ ನವಿಲು ಗರಿ ಫೋಟೋ ಫ್ರೇಮ್ ಇಟ್ಟರೆ ಆರ್ಥಿಕ ವೃದ್ಧಿಯಾಗಲಿದೆ. ಧನ ಲಾಭವಾಗಲಿದೆ.

ಅಡುಗೆ ಮನೆಯಲ್ಲಿ ಫೋಟೋ ಫ್ರೇಮ್ ಇಟ್ಟರೆ ಅನ್ನಕ್ಕೆ ಯಾವುದೇ ಸಮಸ್ಯೆಯಾಗುವುದಿಲ್ಲ.

ಮನೆಯ ಮುಖ್ಯ ದ್ವಾರದ ಬಳಿಯಿಟ್ಟರೆ ಮನೆಯನ್ನು ಲಕ್ಷ್ಮಿ ಬೇಗ ಪ್ರವೇಶ ಮಾಡುತ್ತಾಳೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ಬ್ರೆಜಿಲ್ ಪ್ರವಾಸಕ್ಕೆ ಹೋಗ್ತೀರಾ?; ವೀಸಾ ಚಿಂತೆ ಬಿಟ್ಟು ಇಲ್ಲಿ ಓದಿ…!

    ನೀವು ಬ್ರೆಜಿಲ್​ಗೆ ಪ್ರವಾಸ ಹೋಗುವ ಪ್ಲಾನ್​ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್​ ಸರ್ಕಾರ ಮಾಡಿದೆ. ಬ್ರೆಜಿಲ್​ ಅಧ್ಯಕ್ಷ  ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್​ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್​ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ​ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್​ ಚೀನಾ ಪ್ರವಾಸದ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…

  • ಆರೋಗ್ಯ

    ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಇಷ್ಟೊಂದು ಪ್ರಯೋಜನನಾ! ಈ ಅರೋಗ್ಯ ಮಾಹಿತಿ ನೋಡಿ.

    ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್‌ ಸೆಲ್‌ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್‌ ಸೆಲ್ಸ್‌ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್‌‌ ಸರ್ಕ್ಯುಲೇಶನ್‌ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್‌ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್‌‌ ಬರುತ್ತದೆ. ಇದರಿಂದ ನಿಮ್ಮ ಲುಕ್‌ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…

  • ಸುದ್ದಿ

    ಹಾಸ್ಟೆಲ್‍ನಲ್ಲಿ ಹುಡ್ಗೀರು ಸ್ನಾನ ಮಾಡೋದನ್ನು ಕದ್ದು ನೋಡಲು ಬಂದವ ಜೈಲು ಸೇರಿದ ಆರೋಪಿ……!

    ಹಾಸ್ಟೆಲ್‍ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…