ಸುದ್ದಿ

ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

109

ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ ಸಾಗಿರುವುದು ವಾಹನ ಸವಾರರ ಕಳವಳಕ್ಕೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾದರೆ, ಅದಕ್ಕನುಗುಣವಾಗಿ ದೇಶೀ ಮಾರುಕಟ್ಟೆಯಲ್ಲೂ ತೈಲ ಬೆಲೆ ಇಳಿಕೆಯಾಗುತ್ತದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಡಾಲರ್ ಬೆಲೆ ಕುಸಿಯುತ್ತಿರುವ ಕಾರಣ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದೆ.

ಕನ್ನಡಗುಡ್ ರಿಟರ್ನ್ಸ್.ಇನ್ ಮೂಲಕ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರಗಳ ಮಾಹಿತಿಯನ್ನು ಪ್ರತಿದಿನ ನೀಡಲಾಗುತ್ತದೆ. ಇವತ್ತೂ ಯಾವ ಯಾವ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ (petrol, diesel price) ಎಷ್ಟೆಷ್ಟು ಏರಿಳಿಕೆಯಾಗಿದೆ ಎಂಬುದನ್ನು ನೋಡೋಣ.. ತೈಲ ಬೆಲೆ ಏರಿಕೆಗೆ ಕಾರಣ ಸಾಮಾನ್ಯವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ-ಇಳಿಕೆ ಹಾಗು ಡಾಲರ್ ಎದುರು ರೂಪಾಯಿ ಮೌಲ್ಯಗಳ ಕುಸಿತ ಪೆಟ್ರೋಲ್ ಡೀಸೆಲ್ ದರಗಳ ಮೇಲೆ ಪರಿಣಾಮ ಬೀರುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿನ ಪ್ರಭಾವದಿಂದಾಗಿ ತೈಲ ಬೆಲೆಗಳು ಏರಿಳಿತಕ್ಕೆ ಒಳಗಾಗುತ್ತವೆ.

ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಮೈಸೂರು, ಮಂಗಳೂರು, ಬೆಂಗಳೂರು: ಪೆಟ್ರೋಲ್: 74.01/ಲೀಟರ್ ಡೀಸೆಲ್: 68.57/ಲೀಟರ್ ಹುಬ್ಬಳ್ಳಿ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಧಾರವಾಡ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಮೈಸೂರು: ಪೆಟ್ರೋಲ್: 73.75/ಲೀಟರ್ ಡೀಸೆಲ್: 68.30/ಲೀಟರ್ ಮಂಗಳೂರು: ಪೆಟ್ರೋಲ್: 73.68/ಲೀಟರ್ ಡೀಸೆಲ್: 68.17/ಲೀಟರ್ ಬೆಳಗಾವಿ: ಪೆಟ್ರೋಲ್: 74.10/ಲೀಟರ್ ಡೀಸೆಲ್: 68.69/ಲೀಟರ್ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಕೋಲಾರ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.492/ಲೀಟರ್ ರಾಮನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿಕ್ಕಬಳ್ಳಾಪುರ: ಪೆಟ್ರೋಲ್: 74.056/ಲೀಟರ್ ಡೀಸೆಲ್: 68.60/ಲೀಟರ್ ಮಂಡ್ಯ: ಪೆಟ್ರೋಲ್: 73.93/ಲೀಟರ್ ಡೀಸೆಲ್: 68.48/ಲೀಟರ್ ತುಮಕೂರು: ಪೆಟ್ರೋಲ್: 74.42/ಲೀಟರ್ ಡೀಸೆಲ್: 68.98/ಲೀಟರ್ ದಾವಣಗೆರೆ: ಪೆಟ್ರೋಲ್: 75.14/ಲೀಟರ್ ಡೀಸೆಲ್: 69.59/ಲೀಟರ್ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಹಾಸನ, ಕಾರವಾರ, ಕೊಡಗು ಶಿವಮೊಗ್ಗ: ಪೆಟ್ರೋಲ್: 74.71/ಲೀಟರ್ ಡೀಸೆಲ್: 69.24/ಲೀಟರ್ ಚಿಕ್ಕಮಗಳೂರು: ಪೆಟ್ರೋಲ್: 74.89/ಲೀಟರ್ ಡೀಸೆಲ್: 69.31/ಲೀಟರ್ ಉಡುಪಿ: ಪೆಟ್ರೋಲ್: 73.59/ಲೀಟರ್ ಡೀಸೆಲ್: 68.097/ಲೀಟರ್ ಹಾಸನ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.36/ಲೀಟರ್ ಕಾರವಾರ: ಪೆಟ್ರೋಲ್: 75.02/ಲೀಟರ್ ಡೀಸೆಲ್: 69.56/ಲೀಟರ್ ಕೊಡಗು, ವಿರಾಜಪೇಟೆ: ಪೆಟ್ರೋಲ್: 74.49/ಲೀಟರ್ ಡೀಸೆಲ್: 68.95/ಲೀಟರ್ ಚಾಮರಾಜನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿತ್ರದುರ್ಗ, ಹಾವೇರಿ, ಬಿಜಾಪುರ, ಬಾಗಲಕೋಟೆ ಚಿತ್ರದುರ್ಗ: ಪೆಟ್ರೋಲ್: 75.23/ಲೀಟರ್ ಡೀಸೆಲ್: 69.68/ಲೀಟರ್ ಹಾವೇರಿ: ಪೆಟ್ರೋಲ್: 74.51/ಲೀಟರ್ ಡೀಸೆಲ್: 69.10/ಲೀಟರ್ ಬಿಜಾಪುರ: ಪೆಟ್ರೋಲ್: 74.0/ಲೀಟರ್ ಡೀಸೆಲ್: 68.63/ಲೀಟರ್ ಬಾಗಲಕೋಟೆ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಬಾದಾಮಿ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಹೈದರಾಬಾದ್ ಕರ್ನಾಟಕ ಗದಗ: ಪೆಟ್ರೋಲ್: 74.3/ಲೀಟರ್ ಡೀಸೆಲ್: 68.89/ಲೀಟರ್ ಬಳ್ಳಾರಿ: ಪೆಟ್ರೋಲ್: 75.32/ಲೀಟರ್ ಡೀಸೆಲ್: 69.93/ಲೀಟರ್ ಕೊಪ್ಪಳ: ಪೆಟ್ರೋಲ್: 74.73/ಲೀಟರ್ ಡೀಸೆಲ್: 69.32/ಲೀಟರ್ ರಾಯಚೂರು ಪೆಟ್ರೋಲ್: 74.15/ಲೀಟರ್ ಡೀಸೆಲ್: 68.747/ಲೀಟರ್ ಬೀದರ ಪೆಟ್ರೋಲ್: 74.714/ಲೀಟರ್ ಡೀಸೆಲ್: 69.32/ಲೀಟರ್ ಯಾದಗಿರಿ: ಪೆಟ್ರೋಲ್: 74.37/ಲೀಟರ್ ಡೀಸೆಲ್: 68.96/ಲೀಟರ್ ಗುಲ್ಬರ್ಗ ಪೆಟ್ರೋಲ್: 74.04/ಲೀಟರ್ ಡೀಸೆಲ್: 68.62/ಲೀಟರ್ ದೇಶದ ಪ್ರಮುಖ ನಗರಗಳು ಮುಂಬೈ: ಪೆಟ್ರೋಲ್: 77.28/ಲೀಟರ್ ಡೀಸೆಲ್: 69.58/ಲೀಟರ್ ದೆಹಲಿ: ಪೆಟ್ರೋಲ್: 71.62/ಲೀಟರ್ ಡೀಸೆಲ್: 66.36/ಲೀಟರ್ ಚೆನ್ನೈ: ಪೆಟ್ರೋಲ್: 74.39/ಲೀಟರ್ ಡೀಸೆಲ್: 70.19/ಲೀಟರ್ ಹೈದರಾಬಾದ್: ಪೆಟ್ರೋಲ್: 76.05/ಲೀಟರ್ ಡೀಸೆಲ್: 72.29/ಲೀಟರ್ ಕೊಲ್ಕತ್ತಾ: ಪೆಟ್ರೋಲ್: 73.74/ಲೀಟರ್ ಡೀಸೆಲ್: 68.21/ಲೀಟರ್ ಗುವಾಹಟಿ: ಪೆಟ್ರೋಲ್: 71.28/ಲೀಟರ್ ಡೀಸೆಲ್: 67.97/ಲೀಟರ್ ಗಾಂಧಿನಗರ (ಗುಜರಾತ) ಪೆಟ್ರೋಲ್: 69.25/ಲೀಟರ್ ಡೀಸೆಲ್: 69.62/ಲೀಟರ್ ಜೈಪುರ: ಪೆಟ್ರೋಲ್: 72.49/ಲೀಟರ್ ಡೀಸೆಲ್: 68.93/ಲೀಟರ್ ಪಣಜಿ: ಪೆಟ್ರೋಲ್: 65.15/ಲೀಟರ್ ಡೀಸೆಲ್: 65.57/ಲೀಟರ್ ಲಖನೌ: ಪೆಟ್ರೋಲ್: 71.03/ಲೀಟರ್ ಡೀಸೆಲ್: 65.26/ಲೀಟರ್

ತೈಲ ಆಮದು ನಿಷೇಧ ಎಫೆಕ್ಟ್? ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಇರಾನ್‌ನಿಂದ ತೈಲ ಆಮದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ಇರಾನ್‌ನಿಂದ ತೈಲ ಆಮದು ಸ್ಥಗಿತಗೊಂಡರೆ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ದರ ಏರಿಕೆಯಾಗಬಹುದು. ಮೆಕ್ಸಿಕೊದಿಂದ 7 ಲಕ್ಷ ಟನ್‌ ಕಚ್ಚಾ ತೈಲ, ಸೌದಿ ಅರೇಬಿಯಾದಿಂದ 20 ಲಕ್ಷ ಟನ್‌ ತೈಲ ಖರೀದಿಸುವ ಆಯ್ಕೆಗಳನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹೊಂದಿದೆ ಎನ್ನಲಾಗಿದೆ. ಅಲ್ಲದೇ ಕುವೈತ್ ನಿಂದ 15 ಲಕ್ಷ ಟನ್‌, ಯುಎಇಯಿಂದ 10 ಲಕ್ಷ ಟನ್‌ ಖರೀದಿಸಲಿದೆ. ಇರಾನ್‌ನಿಂದ ತೈಲ ಆಮದು ಸ್ಥಗಿತಗೊಳಿಸಿದರೆ ಭಾರತ ಇತರ ರಾಷ್ಟ್ರಗಳಿಂದ ಆಮದು ಹೆಚ್ಚಿಸಬೇಕಾಗುತ್ತದೆ. ತೈಲ ಆಮದು ವೆಚ್ಚ ಏರಿಕೆಯಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕಿರುಗೋಣಿ ಸೊಪ್ಪಿನಲ್ಲಿ ಅಡಗಿದೆ ಸಂಜೀವಿನಿಯಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…

  • ರಾಜಕೀಯ

    ನರೇಂದ್ರ ಮೋದಿಯನ್ನು ಕೆಣಕಿದ ಮೋಹಕ ತಾರೆ ರಮ್ಯಾ!ಟ್ವಿಟ್ಟರ್ನಲ್ಲಿ ಟೀಕೆಗಳ ಸುರಿಮಳೆ…

    ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.

  • ಸುದ್ದಿ

    ನೀವು ಪ್ಯಾಕೆಟ್ ಹಾಲುಗಳನ್ನ ಬಳಸ್ತಿದೀರಾ! ಎಚ್ಚರಿಕೆ.

    ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…

  • ಸರ್ಕಾರದ ಯೋಜನೆಗಳು

    ಮೋದಿ ಸರ್ಕಾರದ ಮತ್ತೊಂದು ಯೋಜನೆ …!ತಿಳಿಯಲು ಈ ಲೇಖನ ಓದಿ..

    ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.

  • ಸುದ್ದಿ

    ಈ ಮೀನಿನ ಮುಖ ನೋಡಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ ಯಾಕೆ ಗೊತ್ತಾ?ನೀವೇ ನೋಡಿ ಫ್ರೆಂಡ್ಸ್…

    ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…

  • ಸಿನಿಮಾ

    ನಟ ಯಶ್ ಮನೆ ಮುಂದೆ ಆತ್ಮಹತ್ಯಗೆ ಯತ್ನಿಸಿದ ಅಭಿಮಾನಿ..!

    ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…