ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ ಸಾಗಿರುವುದು ವಾಹನ ಸವಾರರ ಕಳವಳಕ್ಕೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾದರೆ, ಅದಕ್ಕನುಗುಣವಾಗಿ ದೇಶೀ ಮಾರುಕಟ್ಟೆಯಲ್ಲೂ ತೈಲ ಬೆಲೆ ಇಳಿಕೆಯಾಗುತ್ತದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಡಾಲರ್ ಬೆಲೆ ಕುಸಿಯುತ್ತಿರುವ ಕಾರಣ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದೆ.

ಕನ್ನಡಗುಡ್ ರಿಟರ್ನ್ಸ್.ಇನ್ ಮೂಲಕ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರಗಳ ಮಾಹಿತಿಯನ್ನು ಪ್ರತಿದಿನ ನೀಡಲಾಗುತ್ತದೆ. ಇವತ್ತೂ ಯಾವ ಯಾವ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ (petrol, diesel price) ಎಷ್ಟೆಷ್ಟು ಏರಿಳಿಕೆಯಾಗಿದೆ ಎಂಬುದನ್ನು ನೋಡೋಣ.. ತೈಲ ಬೆಲೆ ಏರಿಕೆಗೆ ಕಾರಣ ಸಾಮಾನ್ಯವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ-ಇಳಿಕೆ ಹಾಗು ಡಾಲರ್ ಎದುರು ರೂಪಾಯಿ ಮೌಲ್ಯಗಳ ಕುಸಿತ ಪೆಟ್ರೋಲ್ ಡೀಸೆಲ್ ದರಗಳ ಮೇಲೆ ಪರಿಣಾಮ ಬೀರುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿನ ಪ್ರಭಾವದಿಂದಾಗಿ ತೈಲ ಬೆಲೆಗಳು ಏರಿಳಿತಕ್ಕೆ ಒಳಗಾಗುತ್ತವೆ.

ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಮೈಸೂರು, ಮಂಗಳೂರು, ಬೆಂಗಳೂರು: ಪೆಟ್ರೋಲ್: 74.01/ಲೀಟರ್ ಡೀಸೆಲ್: 68.57/ಲೀಟರ್ ಹುಬ್ಬಳ್ಳಿ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಧಾರವಾಡ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಮೈಸೂರು: ಪೆಟ್ರೋಲ್: 73.75/ಲೀಟರ್ ಡೀಸೆಲ್: 68.30/ಲೀಟರ್ ಮಂಗಳೂರು: ಪೆಟ್ರೋಲ್: 73.68/ಲೀಟರ್ ಡೀಸೆಲ್: 68.17/ಲೀಟರ್ ಬೆಳಗಾವಿ: ಪೆಟ್ರೋಲ್: 74.10/ಲೀಟರ್ ಡೀಸೆಲ್: 68.69/ಲೀಟರ್ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಕೋಲಾರ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.492/ಲೀಟರ್ ರಾಮನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿಕ್ಕಬಳ್ಳಾಪುರ: ಪೆಟ್ರೋಲ್: 74.056/ಲೀಟರ್ ಡೀಸೆಲ್: 68.60/ಲೀಟರ್ ಮಂಡ್ಯ: ಪೆಟ್ರೋಲ್: 73.93/ಲೀಟರ್ ಡೀಸೆಲ್: 68.48/ಲೀಟರ್ ತುಮಕೂರು: ಪೆಟ್ರೋಲ್: 74.42/ಲೀಟರ್ ಡೀಸೆಲ್: 68.98/ಲೀಟರ್ ದಾವಣಗೆರೆ: ಪೆಟ್ರೋಲ್: 75.14/ಲೀಟರ್ ಡೀಸೆಲ್: 69.59/ಲೀಟರ್ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಹಾಸನ, ಕಾರವಾರ, ಕೊಡಗು ಶಿವಮೊಗ್ಗ: ಪೆಟ್ರೋಲ್: 74.71/ಲೀಟರ್ ಡೀಸೆಲ್: 69.24/ಲೀಟರ್ ಚಿಕ್ಕಮಗಳೂರು: ಪೆಟ್ರೋಲ್: 74.89/ಲೀಟರ್ ಡೀಸೆಲ್: 69.31/ಲೀಟರ್ ಉಡುಪಿ: ಪೆಟ್ರೋಲ್: 73.59/ಲೀಟರ್ ಡೀಸೆಲ್: 68.097/ಲೀಟರ್ ಹಾಸನ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.36/ಲೀಟರ್ ಕಾರವಾರ: ಪೆಟ್ರೋಲ್: 75.02/ಲೀಟರ್ ಡೀಸೆಲ್: 69.56/ಲೀಟರ್ ಕೊಡಗು, ವಿರಾಜಪೇಟೆ: ಪೆಟ್ರೋಲ್: 74.49/ಲೀಟರ್ ಡೀಸೆಲ್: 68.95/ಲೀಟರ್ ಚಾಮರಾಜನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿತ್ರದುರ್ಗ, ಹಾವೇರಿ, ಬಿಜಾಪುರ, ಬಾಗಲಕೋಟೆ ಚಿತ್ರದುರ್ಗ: ಪೆಟ್ರೋಲ್: 75.23/ಲೀಟರ್ ಡೀಸೆಲ್: 69.68/ಲೀಟರ್ ಹಾವೇರಿ: ಪೆಟ್ರೋಲ್: 74.51/ಲೀಟರ್ ಡೀಸೆಲ್: 69.10/ಲೀಟರ್ ಬಿಜಾಪುರ: ಪೆಟ್ರೋಲ್: 74.0/ಲೀಟರ್ ಡೀಸೆಲ್: 68.63/ಲೀಟರ್ ಬಾಗಲಕೋಟೆ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಬಾದಾಮಿ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಹೈದರಾಬಾದ್ ಕರ್ನಾಟಕ ಗದಗ: ಪೆಟ್ರೋಲ್: 74.3/ಲೀಟರ್ ಡೀಸೆಲ್: 68.89/ಲೀಟರ್ ಬಳ್ಳಾರಿ: ಪೆಟ್ರೋಲ್: 75.32/ಲೀಟರ್ ಡೀಸೆಲ್: 69.93/ಲೀಟರ್ ಕೊಪ್ಪಳ: ಪೆಟ್ರೋಲ್: 74.73/ಲೀಟರ್ ಡೀಸೆಲ್: 69.32/ಲೀಟರ್ ರಾಯಚೂರು ಪೆಟ್ರೋಲ್: 74.15/ಲೀಟರ್ ಡೀಸೆಲ್: 68.747/ಲೀಟರ್ ಬೀದರ ಪೆಟ್ರೋಲ್: 74.714/ಲೀಟರ್ ಡೀಸೆಲ್: 69.32/ಲೀಟರ್ ಯಾದಗಿರಿ: ಪೆಟ್ರೋಲ್: 74.37/ಲೀಟರ್ ಡೀಸೆಲ್: 68.96/ಲೀಟರ್ ಗುಲ್ಬರ್ಗ ಪೆಟ್ರೋಲ್: 74.04/ಲೀಟರ್ ಡೀಸೆಲ್: 68.62/ಲೀಟರ್ ದೇಶದ ಪ್ರಮುಖ ನಗರಗಳು ಮುಂಬೈ: ಪೆಟ್ರೋಲ್: 77.28/ಲೀಟರ್ ಡೀಸೆಲ್: 69.58/ಲೀಟರ್ ದೆಹಲಿ: ಪೆಟ್ರೋಲ್: 71.62/ಲೀಟರ್ ಡೀಸೆಲ್: 66.36/ಲೀಟರ್ ಚೆನ್ನೈ: ಪೆಟ್ರೋಲ್: 74.39/ಲೀಟರ್ ಡೀಸೆಲ್: 70.19/ಲೀಟರ್ ಹೈದರಾಬಾದ್: ಪೆಟ್ರೋಲ್: 76.05/ಲೀಟರ್ ಡೀಸೆಲ್: 72.29/ಲೀಟರ್ ಕೊಲ್ಕತ್ತಾ: ಪೆಟ್ರೋಲ್: 73.74/ಲೀಟರ್ ಡೀಸೆಲ್: 68.21/ಲೀಟರ್ ಗುವಾಹಟಿ: ಪೆಟ್ರೋಲ್: 71.28/ಲೀಟರ್ ಡೀಸೆಲ್: 67.97/ಲೀಟರ್ ಗಾಂಧಿನಗರ (ಗುಜರಾತ) ಪೆಟ್ರೋಲ್: 69.25/ಲೀಟರ್ ಡೀಸೆಲ್: 69.62/ಲೀಟರ್ ಜೈಪುರ: ಪೆಟ್ರೋಲ್: 72.49/ಲೀಟರ್ ಡೀಸೆಲ್: 68.93/ಲೀಟರ್ ಪಣಜಿ: ಪೆಟ್ರೋಲ್: 65.15/ಲೀಟರ್ ಡೀಸೆಲ್: 65.57/ಲೀಟರ್ ಲಖನೌ: ಪೆಟ್ರೋಲ್: 71.03/ಲೀಟರ್ ಡೀಸೆಲ್: 65.26/ಲೀಟರ್

ತೈಲ ಆಮದು ನಿಷೇಧ ಎಫೆಕ್ಟ್? ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಇರಾನ್ನಿಂದ ತೈಲ ಆಮದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ಇರಾನ್ನಿಂದ ತೈಲ ಆಮದು ಸ್ಥಗಿತಗೊಂಡರೆ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ದರ ಏರಿಕೆಯಾಗಬಹುದು. ಮೆಕ್ಸಿಕೊದಿಂದ 7 ಲಕ್ಷ ಟನ್ ಕಚ್ಚಾ ತೈಲ, ಸೌದಿ ಅರೇಬಿಯಾದಿಂದ 20 ಲಕ್ಷ ಟನ್ ತೈಲ ಖರೀದಿಸುವ ಆಯ್ಕೆಗಳನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹೊಂದಿದೆ ಎನ್ನಲಾಗಿದೆ. ಅಲ್ಲದೇ ಕುವೈತ್ ನಿಂದ 15 ಲಕ್ಷ ಟನ್, ಯುಎಇಯಿಂದ 10 ಲಕ್ಷ ಟನ್ ಖರೀದಿಸಲಿದೆ. ಇರಾನ್ನಿಂದ ತೈಲ ಆಮದು ಸ್ಥಗಿತಗೊಳಿಸಿದರೆ ಭಾರತ ಇತರ ರಾಷ್ಟ್ರಗಳಿಂದ ಆಮದು ಹೆಚ್ಚಿಸಬೇಕಾಗುತ್ತದೆ. ತೈಲ ಆಮದು ವೆಚ್ಚ ಏರಿಕೆಯಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಲೋಕಸಭಾ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…
ಹೌದು. ಉತ್ತರ ಪ್ರದೇಶ ರಾಜ್ಯದ ಆಗ್ರಾ-ಜೈಪುರ ಹೆದ್ದಾರಿಯ ಆಗ್ರಾದಿಂದ 30 ಕಿಲೋ ಮೀಟರ್ ದೂರದಲ್ಲಿರುವ ಅಚ್ನೇರಾ ಬ್ಲಾಕ್ನ ಕುರಾಲಿ ತೆಹ್ಸಿಲ್ಯಲ್ಲಿನ ಚಹ್ ಪೋಕರ್ ಎಂಬ ಗ್ರಾಮದಲ್ಲಿ ಸುಮಾರು 50 ಮುಸ್ಲಿಂ ಕುಟುಂಬಗಳಿವೆ. ಅವರೆಲ್ಲರೂ ತಮ್ಮ ಕುಟುಂಬಸ್ಥರು ಯಾರದರೂ ಸತ್ತರೆ ಅವರನ್ನು ತಮ್ಮ ಮನೆಯಲ್ಲಿಯೆ ಸಮಾಧಿ ಮಾಡುವುದನ್ನು ರೂಡಿಸಿಕೊಂಡು ಬಂದಿದ್ದಾರಂತೆ. ಇದು ಯಾವುದೇ ಪದ್ಧತಿಯಲ್ಲ, ಬಲವಂತ ಎನ್ನುತ್ತಾರೆ ಗ್ರಾಮಸ್ಥರು. ಗ್ರಾಮದಲ್ಲಿರುವ 50 ಮುಸ್ಲಿಂ ಮನೆಗಳಲ್ಲಿ ಸುಮಾರು 300 ಜನಸಂಖ್ಯೆ ಹೊಂದಿದೆ. ಆದರೆ ಅವರಿಗೆ ಖಾಯಂ ಸ್ಮಶಾನ ಭೂಮಿ ಇಲ್ಲ….
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…
ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ.
ನಮ್ಮ ದೇಶದ ಸಂಪೂರ್ಣ ಮಾಹಿತಿ ಹೆಮ್ಮೆಯಿಂದ ಶೇರ್ ಮಾಡಿ ಫ್ರೆಂಡ್ಸ್