ಸುದ್ದಿ

ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

110

ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ ಸಾಗಿರುವುದು ವಾಹನ ಸವಾರರ ಕಳವಳಕ್ಕೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾದರೆ, ಅದಕ್ಕನುಗುಣವಾಗಿ ದೇಶೀ ಮಾರುಕಟ್ಟೆಯಲ್ಲೂ ತೈಲ ಬೆಲೆ ಇಳಿಕೆಯಾಗುತ್ತದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಡಾಲರ್ ಬೆಲೆ ಕುಸಿಯುತ್ತಿರುವ ಕಾರಣ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದೆ.

ಕನ್ನಡಗುಡ್ ರಿಟರ್ನ್ಸ್.ಇನ್ ಮೂಲಕ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರಗಳ ಮಾಹಿತಿಯನ್ನು ಪ್ರತಿದಿನ ನೀಡಲಾಗುತ್ತದೆ. ಇವತ್ತೂ ಯಾವ ಯಾವ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ (petrol, diesel price) ಎಷ್ಟೆಷ್ಟು ಏರಿಳಿಕೆಯಾಗಿದೆ ಎಂಬುದನ್ನು ನೋಡೋಣ.. ತೈಲ ಬೆಲೆ ಏರಿಕೆಗೆ ಕಾರಣ ಸಾಮಾನ್ಯವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ-ಇಳಿಕೆ ಹಾಗು ಡಾಲರ್ ಎದುರು ರೂಪಾಯಿ ಮೌಲ್ಯಗಳ ಕುಸಿತ ಪೆಟ್ರೋಲ್ ಡೀಸೆಲ್ ದರಗಳ ಮೇಲೆ ಪರಿಣಾಮ ಬೀರುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿನ ಪ್ರಭಾವದಿಂದಾಗಿ ತೈಲ ಬೆಲೆಗಳು ಏರಿಳಿತಕ್ಕೆ ಒಳಗಾಗುತ್ತವೆ.

ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಮೈಸೂರು, ಮಂಗಳೂರು, ಬೆಂಗಳೂರು: ಪೆಟ್ರೋಲ್: 74.01/ಲೀಟರ್ ಡೀಸೆಲ್: 68.57/ಲೀಟರ್ ಹುಬ್ಬಳ್ಳಿ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಧಾರವಾಡ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಮೈಸೂರು: ಪೆಟ್ರೋಲ್: 73.75/ಲೀಟರ್ ಡೀಸೆಲ್: 68.30/ಲೀಟರ್ ಮಂಗಳೂರು: ಪೆಟ್ರೋಲ್: 73.68/ಲೀಟರ್ ಡೀಸೆಲ್: 68.17/ಲೀಟರ್ ಬೆಳಗಾವಿ: ಪೆಟ್ರೋಲ್: 74.10/ಲೀಟರ್ ಡೀಸೆಲ್: 68.69/ಲೀಟರ್ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಕೋಲಾರ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.492/ಲೀಟರ್ ರಾಮನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿಕ್ಕಬಳ್ಳಾಪುರ: ಪೆಟ್ರೋಲ್: 74.056/ಲೀಟರ್ ಡೀಸೆಲ್: 68.60/ಲೀಟರ್ ಮಂಡ್ಯ: ಪೆಟ್ರೋಲ್: 73.93/ಲೀಟರ್ ಡೀಸೆಲ್: 68.48/ಲೀಟರ್ ತುಮಕೂರು: ಪೆಟ್ರೋಲ್: 74.42/ಲೀಟರ್ ಡೀಸೆಲ್: 68.98/ಲೀಟರ್ ದಾವಣಗೆರೆ: ಪೆಟ್ರೋಲ್: 75.14/ಲೀಟರ್ ಡೀಸೆಲ್: 69.59/ಲೀಟರ್ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಹಾಸನ, ಕಾರವಾರ, ಕೊಡಗು ಶಿವಮೊಗ್ಗ: ಪೆಟ್ರೋಲ್: 74.71/ಲೀಟರ್ ಡೀಸೆಲ್: 69.24/ಲೀಟರ್ ಚಿಕ್ಕಮಗಳೂರು: ಪೆಟ್ರೋಲ್: 74.89/ಲೀಟರ್ ಡೀಸೆಲ್: 69.31/ಲೀಟರ್ ಉಡುಪಿ: ಪೆಟ್ರೋಲ್: 73.59/ಲೀಟರ್ ಡೀಸೆಲ್: 68.097/ಲೀಟರ್ ಹಾಸನ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.36/ಲೀಟರ್ ಕಾರವಾರ: ಪೆಟ್ರೋಲ್: 75.02/ಲೀಟರ್ ಡೀಸೆಲ್: 69.56/ಲೀಟರ್ ಕೊಡಗು, ವಿರಾಜಪೇಟೆ: ಪೆಟ್ರೋಲ್: 74.49/ಲೀಟರ್ ಡೀಸೆಲ್: 68.95/ಲೀಟರ್ ಚಾಮರಾಜನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿತ್ರದುರ್ಗ, ಹಾವೇರಿ, ಬಿಜಾಪುರ, ಬಾಗಲಕೋಟೆ ಚಿತ್ರದುರ್ಗ: ಪೆಟ್ರೋಲ್: 75.23/ಲೀಟರ್ ಡೀಸೆಲ್: 69.68/ಲೀಟರ್ ಹಾವೇರಿ: ಪೆಟ್ರೋಲ್: 74.51/ಲೀಟರ್ ಡೀಸೆಲ್: 69.10/ಲೀಟರ್ ಬಿಜಾಪುರ: ಪೆಟ್ರೋಲ್: 74.0/ಲೀಟರ್ ಡೀಸೆಲ್: 68.63/ಲೀಟರ್ ಬಾಗಲಕೋಟೆ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಬಾದಾಮಿ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಹೈದರಾಬಾದ್ ಕರ್ನಾಟಕ ಗದಗ: ಪೆಟ್ರೋಲ್: 74.3/ಲೀಟರ್ ಡೀಸೆಲ್: 68.89/ಲೀಟರ್ ಬಳ್ಳಾರಿ: ಪೆಟ್ರೋಲ್: 75.32/ಲೀಟರ್ ಡೀಸೆಲ್: 69.93/ಲೀಟರ್ ಕೊಪ್ಪಳ: ಪೆಟ್ರೋಲ್: 74.73/ಲೀಟರ್ ಡೀಸೆಲ್: 69.32/ಲೀಟರ್ ರಾಯಚೂರು ಪೆಟ್ರೋಲ್: 74.15/ಲೀಟರ್ ಡೀಸೆಲ್: 68.747/ಲೀಟರ್ ಬೀದರ ಪೆಟ್ರೋಲ್: 74.714/ಲೀಟರ್ ಡೀಸೆಲ್: 69.32/ಲೀಟರ್ ಯಾದಗಿರಿ: ಪೆಟ್ರೋಲ್: 74.37/ಲೀಟರ್ ಡೀಸೆಲ್: 68.96/ಲೀಟರ್ ಗುಲ್ಬರ್ಗ ಪೆಟ್ರೋಲ್: 74.04/ಲೀಟರ್ ಡೀಸೆಲ್: 68.62/ಲೀಟರ್ ದೇಶದ ಪ್ರಮುಖ ನಗರಗಳು ಮುಂಬೈ: ಪೆಟ್ರೋಲ್: 77.28/ಲೀಟರ್ ಡೀಸೆಲ್: 69.58/ಲೀಟರ್ ದೆಹಲಿ: ಪೆಟ್ರೋಲ್: 71.62/ಲೀಟರ್ ಡೀಸೆಲ್: 66.36/ಲೀಟರ್ ಚೆನ್ನೈ: ಪೆಟ್ರೋಲ್: 74.39/ಲೀಟರ್ ಡೀಸೆಲ್: 70.19/ಲೀಟರ್ ಹೈದರಾಬಾದ್: ಪೆಟ್ರೋಲ್: 76.05/ಲೀಟರ್ ಡೀಸೆಲ್: 72.29/ಲೀಟರ್ ಕೊಲ್ಕತ್ತಾ: ಪೆಟ್ರೋಲ್: 73.74/ಲೀಟರ್ ಡೀಸೆಲ್: 68.21/ಲೀಟರ್ ಗುವಾಹಟಿ: ಪೆಟ್ರೋಲ್: 71.28/ಲೀಟರ್ ಡೀಸೆಲ್: 67.97/ಲೀಟರ್ ಗಾಂಧಿನಗರ (ಗುಜರಾತ) ಪೆಟ್ರೋಲ್: 69.25/ಲೀಟರ್ ಡೀಸೆಲ್: 69.62/ಲೀಟರ್ ಜೈಪುರ: ಪೆಟ್ರೋಲ್: 72.49/ಲೀಟರ್ ಡೀಸೆಲ್: 68.93/ಲೀಟರ್ ಪಣಜಿ: ಪೆಟ್ರೋಲ್: 65.15/ಲೀಟರ್ ಡೀಸೆಲ್: 65.57/ಲೀಟರ್ ಲಖನೌ: ಪೆಟ್ರೋಲ್: 71.03/ಲೀಟರ್ ಡೀಸೆಲ್: 65.26/ಲೀಟರ್

ತೈಲ ಆಮದು ನಿಷೇಧ ಎಫೆಕ್ಟ್? ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಇರಾನ್‌ನಿಂದ ತೈಲ ಆಮದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ಇರಾನ್‌ನಿಂದ ತೈಲ ಆಮದು ಸ್ಥಗಿತಗೊಂಡರೆ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ದರ ಏರಿಕೆಯಾಗಬಹುದು. ಮೆಕ್ಸಿಕೊದಿಂದ 7 ಲಕ್ಷ ಟನ್‌ ಕಚ್ಚಾ ತೈಲ, ಸೌದಿ ಅರೇಬಿಯಾದಿಂದ 20 ಲಕ್ಷ ಟನ್‌ ತೈಲ ಖರೀದಿಸುವ ಆಯ್ಕೆಗಳನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹೊಂದಿದೆ ಎನ್ನಲಾಗಿದೆ. ಅಲ್ಲದೇ ಕುವೈತ್ ನಿಂದ 15 ಲಕ್ಷ ಟನ್‌, ಯುಎಇಯಿಂದ 10 ಲಕ್ಷ ಟನ್‌ ಖರೀದಿಸಲಿದೆ. ಇರಾನ್‌ನಿಂದ ತೈಲ ಆಮದು ಸ್ಥಗಿತಗೊಳಿಸಿದರೆ ಭಾರತ ಇತರ ರಾಷ್ಟ್ರಗಳಿಂದ ಆಮದು ಹೆಚ್ಚಿಸಬೇಕಾಗುತ್ತದೆ. ತೈಲ ಆಮದು ವೆಚ್ಚ ಏರಿಕೆಯಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized, ಸಿನಿಮಾ

    ರಾಜಕುಮಾರ ಚಿತ್ರ ಪ್ರದರ್ಶನ ಅರ್ಧಕ್ಕೆ ಸ್ಥಗಿತ……..!!!!!

    ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್‍ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್‍ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್‍ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…

  • ಉಪಯುಕ್ತ ಮಾಹಿತಿ

    ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಇದು..?ಅದಕ್ಕೆ ಇಲ್ಲಿದೆ ಪರಿಹಾರ…

    ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.

  • ಸುದ್ದಿ

    ರಜನಿಕಾಂತ್‌ ಬಳಿ ಇರುವ ಆಸ್ಥಿಯ ಮೌಲ್ಯವೆಷ್ಟು ಗೊತ್ತಾ?

    ಟಾಲಿವುಡ್‌ ಸ್ಟಾರ್‌ ರಜಿನಿಕಾಂತ್‌ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್‌ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…

  • ಸುದ್ದಿ

    ಮೋದಿ ‘ಭಾರತದ ಪಿತಾಮಹ’ಎಂದ ಟ್ರಂಪ್; ಗಾಂಧಿ ಮರಿಮೊಮ್ಮಗನ ಆಕ್ಷೇಪ…!

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…

  • ವಿಚಿತ್ರ ಆದರೂ ಸತ್ಯ

    ಒಂದೇ ದಿನದಲ್ಲಿ 36 ಮೊಟ್ಟೆ ಇಟ್ಟ ಕೋಳಿ..!ಇದು ನಿಜ…ನಂಬಲೇಬೇಕು…ಶಾಕ್ ಆಗ್ಬೇಡಿ ಮುಂದೆ ಓದಿ…

    ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್‌ಗೇಟ್‌ನಲ್ಲಿರುವ ಹುಝೂರಿ ಛೋಟಾ ಪಾರ್ಕ್‌ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.