ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ ಸಾಗಿರುವುದು ವಾಹನ ಸವಾರರ ಕಳವಳಕ್ಕೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾದರೆ, ಅದಕ್ಕನುಗುಣವಾಗಿ ದೇಶೀ ಮಾರುಕಟ್ಟೆಯಲ್ಲೂ ತೈಲ ಬೆಲೆ ಇಳಿಕೆಯಾಗುತ್ತದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಡಾಲರ್ ಬೆಲೆ ಕುಸಿಯುತ್ತಿರುವ ಕಾರಣ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದೆ.

ಕನ್ನಡಗುಡ್ ರಿಟರ್ನ್ಸ್.ಇನ್ ಮೂಲಕ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರಗಳ ಮಾಹಿತಿಯನ್ನು ಪ್ರತಿದಿನ ನೀಡಲಾಗುತ್ತದೆ. ಇವತ್ತೂ ಯಾವ ಯಾವ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ (petrol, diesel price) ಎಷ್ಟೆಷ್ಟು ಏರಿಳಿಕೆಯಾಗಿದೆ ಎಂಬುದನ್ನು ನೋಡೋಣ.. ತೈಲ ಬೆಲೆ ಏರಿಕೆಗೆ ಕಾರಣ ಸಾಮಾನ್ಯವಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ-ಇಳಿಕೆ ಹಾಗು ಡಾಲರ್ ಎದುರು ರೂಪಾಯಿ ಮೌಲ್ಯಗಳ ಕುಸಿತ ಪೆಟ್ರೋಲ್ ಡೀಸೆಲ್ ದರಗಳ ಮೇಲೆ ಪರಿಣಾಮ ಬೀರುತ್ತದೆ. ಜಾಗತಿಕ ಮಾರುಕಟ್ಟೆಯಲ್ಲಿನ ಪ್ರಭಾವದಿಂದಾಗಿ ತೈಲ ಬೆಲೆಗಳು ಏರಿಳಿತಕ್ಕೆ ಒಳಗಾಗುತ್ತವೆ.

ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಮೈಸೂರು, ಮಂಗಳೂರು, ಬೆಂಗಳೂರು: ಪೆಟ್ರೋಲ್: 74.01/ಲೀಟರ್ ಡೀಸೆಲ್: 68.57/ಲೀಟರ್ ಹುಬ್ಬಳ್ಳಿ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಧಾರವಾಡ: ಪೆಟ್ರೋಲ್: 74.00/ಲೀಟರ್ ಡೀಸೆಲ್: 68.57/ಲೀಟರ್ ಮೈಸೂರು: ಪೆಟ್ರೋಲ್: 73.75/ಲೀಟರ್ ಡೀಸೆಲ್: 68.30/ಲೀಟರ್ ಮಂಗಳೂರು: ಪೆಟ್ರೋಲ್: 73.68/ಲೀಟರ್ ಡೀಸೆಲ್: 68.17/ಲೀಟರ್ ಬೆಳಗಾವಿ: ಪೆಟ್ರೋಲ್: 74.10/ಲೀಟರ್ ಡೀಸೆಲ್: 68.69/ಲೀಟರ್ ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು ಕೋಲಾರ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.492/ಲೀಟರ್ ರಾಮನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿಕ್ಕಬಳ್ಳಾಪುರ: ಪೆಟ್ರೋಲ್: 74.056/ಲೀಟರ್ ಡೀಸೆಲ್: 68.60/ಲೀಟರ್ ಮಂಡ್ಯ: ಪೆಟ್ರೋಲ್: 73.93/ಲೀಟರ್ ಡೀಸೆಲ್: 68.48/ಲೀಟರ್ ತುಮಕೂರು: ಪೆಟ್ರೋಲ್: 74.42/ಲೀಟರ್ ಡೀಸೆಲ್: 68.98/ಲೀಟರ್ ದಾವಣಗೆರೆ: ಪೆಟ್ರೋಲ್: 75.14/ಲೀಟರ್ ಡೀಸೆಲ್: 69.59/ಲೀಟರ್ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಹಾಸನ, ಕಾರವಾರ, ಕೊಡಗು ಶಿವಮೊಗ್ಗ: ಪೆಟ್ರೋಲ್: 74.71/ಲೀಟರ್ ಡೀಸೆಲ್: 69.24/ಲೀಟರ್ ಚಿಕ್ಕಮಗಳೂರು: ಪೆಟ್ರೋಲ್: 74.89/ಲೀಟರ್ ಡೀಸೆಲ್: 69.31/ಲೀಟರ್ ಉಡುಪಿ: ಪೆಟ್ರೋಲ್: 73.59/ಲೀಟರ್ ಡೀಸೆಲ್: 68.097/ಲೀಟರ್ ಹಾಸನ: ಪೆಟ್ರೋಲ್: 73.94/ಲೀಟರ್ ಡೀಸೆಲ್: 68.36/ಲೀಟರ್ ಕಾರವಾರ: ಪೆಟ್ರೋಲ್: 75.02/ಲೀಟರ್ ಡೀಸೆಲ್: 69.56/ಲೀಟರ್ ಕೊಡಗು, ವಿರಾಜಪೇಟೆ: ಪೆಟ್ರೋಲ್: 74.49/ಲೀಟರ್ ಡೀಸೆಲ್: 68.95/ಲೀಟರ್ ಚಾಮರಾಜನಗರ: ಪೆಟ್ರೋಲ್: 74.21/ಲೀಟರ್ ಡೀಸೆಲ್: 68.77/ಲೀಟರ್ ಚಿತ್ರದುರ್ಗ, ಹಾವೇರಿ, ಬಿಜಾಪುರ, ಬಾಗಲಕೋಟೆ ಚಿತ್ರದುರ್ಗ: ಪೆಟ್ರೋಲ್: 75.23/ಲೀಟರ್ ಡೀಸೆಲ್: 69.68/ಲೀಟರ್ ಹಾವೇರಿ: ಪೆಟ್ರೋಲ್: 74.51/ಲೀಟರ್ ಡೀಸೆಲ್: 69.10/ಲೀಟರ್ ಬಿಜಾಪುರ: ಪೆಟ್ರೋಲ್: 74.0/ಲೀಟರ್ ಡೀಸೆಲ್: 68.63/ಲೀಟರ್ ಬಾಗಲಕೋಟೆ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಬಾದಾಮಿ: ಪೆಟ್ರೋಲ್: 75.89/ಲೀಟರ್ ಡೀಸೆಲ್: 70.73/ಲೀಟರ್ ಹೈದರಾಬಾದ್ ಕರ್ನಾಟಕ ಗದಗ: ಪೆಟ್ರೋಲ್: 74.3/ಲೀಟರ್ ಡೀಸೆಲ್: 68.89/ಲೀಟರ್ ಬಳ್ಳಾರಿ: ಪೆಟ್ರೋಲ್: 75.32/ಲೀಟರ್ ಡೀಸೆಲ್: 69.93/ಲೀಟರ್ ಕೊಪ್ಪಳ: ಪೆಟ್ರೋಲ್: 74.73/ಲೀಟರ್ ಡೀಸೆಲ್: 69.32/ಲೀಟರ್ ರಾಯಚೂರು ಪೆಟ್ರೋಲ್: 74.15/ಲೀಟರ್ ಡೀಸೆಲ್: 68.747/ಲೀಟರ್ ಬೀದರ ಪೆಟ್ರೋಲ್: 74.714/ಲೀಟರ್ ಡೀಸೆಲ್: 69.32/ಲೀಟರ್ ಯಾದಗಿರಿ: ಪೆಟ್ರೋಲ್: 74.37/ಲೀಟರ್ ಡೀಸೆಲ್: 68.96/ಲೀಟರ್ ಗುಲ್ಬರ್ಗ ಪೆಟ್ರೋಲ್: 74.04/ಲೀಟರ್ ಡೀಸೆಲ್: 68.62/ಲೀಟರ್ ದೇಶದ ಪ್ರಮುಖ ನಗರಗಳು ಮುಂಬೈ: ಪೆಟ್ರೋಲ್: 77.28/ಲೀಟರ್ ಡೀಸೆಲ್: 69.58/ಲೀಟರ್ ದೆಹಲಿ: ಪೆಟ್ರೋಲ್: 71.62/ಲೀಟರ್ ಡೀಸೆಲ್: 66.36/ಲೀಟರ್ ಚೆನ್ನೈ: ಪೆಟ್ರೋಲ್: 74.39/ಲೀಟರ್ ಡೀಸೆಲ್: 70.19/ಲೀಟರ್ ಹೈದರಾಬಾದ್: ಪೆಟ್ರೋಲ್: 76.05/ಲೀಟರ್ ಡೀಸೆಲ್: 72.29/ಲೀಟರ್ ಕೊಲ್ಕತ್ತಾ: ಪೆಟ್ರೋಲ್: 73.74/ಲೀಟರ್ ಡೀಸೆಲ್: 68.21/ಲೀಟರ್ ಗುವಾಹಟಿ: ಪೆಟ್ರೋಲ್: 71.28/ಲೀಟರ್ ಡೀಸೆಲ್: 67.97/ಲೀಟರ್ ಗಾಂಧಿನಗರ (ಗುಜರಾತ) ಪೆಟ್ರೋಲ್: 69.25/ಲೀಟರ್ ಡೀಸೆಲ್: 69.62/ಲೀಟರ್ ಜೈಪುರ: ಪೆಟ್ರೋಲ್: 72.49/ಲೀಟರ್ ಡೀಸೆಲ್: 68.93/ಲೀಟರ್ ಪಣಜಿ: ಪೆಟ್ರೋಲ್: 65.15/ಲೀಟರ್ ಡೀಸೆಲ್: 65.57/ಲೀಟರ್ ಲಖನೌ: ಪೆಟ್ರೋಲ್: 71.03/ಲೀಟರ್ ಡೀಸೆಲ್: 65.26/ಲೀಟರ್

ತೈಲ ಆಮದು ನಿಷೇಧ ಎಫೆಕ್ಟ್? ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಇರಾನ್ನಿಂದ ತೈಲ ಆಮದನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದಾರೆ. ಇರಾನ್ನಿಂದ ತೈಲ ಆಮದು ಸ್ಥಗಿತಗೊಂಡರೆ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ದರ ಏರಿಕೆಯಾಗಬಹುದು. ಮೆಕ್ಸಿಕೊದಿಂದ 7 ಲಕ್ಷ ಟನ್ ಕಚ್ಚಾ ತೈಲ, ಸೌದಿ ಅರೇಬಿಯಾದಿಂದ 20 ಲಕ್ಷ ಟನ್ ತೈಲ ಖರೀದಿಸುವ ಆಯ್ಕೆಗಳನ್ನು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹೊಂದಿದೆ ಎನ್ನಲಾಗಿದೆ. ಅಲ್ಲದೇ ಕುವೈತ್ ನಿಂದ 15 ಲಕ್ಷ ಟನ್, ಯುಎಇಯಿಂದ 10 ಲಕ್ಷ ಟನ್ ಖರೀದಿಸಲಿದೆ. ಇರಾನ್ನಿಂದ ತೈಲ ಆಮದು ಸ್ಥಗಿತಗೊಳಿಸಿದರೆ ಭಾರತ ಇತರ ರಾಷ್ಟ್ರಗಳಿಂದ ಆಮದು ಹೆಚ್ಚಿಸಬೇಕಾಗುತ್ತದೆ. ತೈಲ ಆಮದು ವೆಚ್ಚ ಏರಿಕೆಯಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ